ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ
(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಅತ್ತಿಗೆ ಹಾಗೂ ಮೈದುನನ ನಡುವೆ ಚಕಮಕಿ ನಡೆದು ಪಾನಮತ್ತನಾಗಿದ್ದ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಮಗ ಸೇರಿ ಕತ್ತಿಯಿಂದ ಕಡಿದು ಕೊಲೆಗೈದ ಘಟನೆ ಸುಳ್ಯ ಸಮೀಪದ ಪೆರಾಜೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಪೆರಾಜೆ ಗ್ರಾಮದ ಪೀಚೆ ನಿವಾಸಿ ಶ್ರೀಮತಿ ತಾರಿಣಿ ಹಾಗೂ ಉತ್ತರಕುಮಾರ ಎಂಬವರ ಜಾಗ ಅಕ್ಕಪಕ್ಕದಲ್ಲಿದ್ದು, ಇವರ ನಡುವೆ ಆಸ್ತಿ ತಕರಾರು ಇತ್ತೆನ್ನಲಾಗಿದೆ. ಶುಕ್ರವಾರ ತಡರಾತ್ರಿ ಉತ್ತರಕುಮಾರ ಹಾಗೂ ಅತ್ತಿಗೆಯ ನಡುವೆ ಕ್ಷುಲ್ಲಕ […]
ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಕಡಿದು ಮೈದುನನ ಕೊಂದ ಅತ್ತಿಗೆ ➤ ತಾಯಿ – ಮಗನ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್








