ಕ್ರೈಮ್ ನ್ಯೂಸ್

ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ

ಹೊಸದಿಲ್ಲಿ, ಎ.4: ಕೊರೋನ ವೈರಸ್ ಹರಡುವಿಕೆಯನ್ನು ಪರಿಶೀಲಿಸಲು, ಕ್ವಾರಂಟೈನ್ ಸೌಲಭ್ಯಗಳ ಸ್ಥಾಪನೆ ಸಹಿತ ಇತರ ಸೌಲಭ್ಯಗಳನ್ನು ಒದಗಿಸಲು ರಾಜ್ಯ ವಿಪತ್ತು ಅಪಾಯ ನಿರ್ವಹಣಾ ನಿಧಿ(ಎಸ್‌ಡಿಆರ್‌ಎಂಎಫ್)ಅಡಿ ಎಲ್ಲ ರಾಜ್ಯಗಳಿಗೆ 11,092 ಕೋ.ರೂ.ವನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಅನುಮೋದನೆ ನೀಡಿದ್ದಾರೆ.   ಗುರುವಾರ ವೀಡಿಯೊ ಕಾನ್ಫರೆನ್ಸ್ ವೇಳೆ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಿಧಿಗೆ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. 2020-21ರ ಎಸ್‌ಡಿಆರ್‌ಎಂಎಫ್‌ನ ಮೊದಲ ಕಂತಿನ […]

ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು

ಉಳ್ಳಾಲ, ಎ.3: ಇಲ್ಲಿನ ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1 ಲಕ್ಷ ರೂ. ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ. ಪುರುಷೋತ್ತಮ್ ಪಿಲಾರ್ ಎಂಬವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ. ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ

ಉಳ್ಳಾಲ: ಲಕ್ಷಾಂತರ ರೂ. ಮೌಲ್ಯದ ಮದ್ಯ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ

ಉಳ್ಳಾಲ, ಎ.1: ಡೆಂಗ್ಯು ಜ್ವರಕ್ಕೆ ತುತ್ತಾದ ಉಳ್ಳಾಲ ಉಳಿಯ ನಿವಾಸಿ ವಿದ್ಯಾರ್ಥಿನಿ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕಿನ್ಯಾ ಮೀನಾದಿ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಉಳ್ಳಾಲ ಉಳಿಯ ನಿವಾಸಿ ಟೈಟಸ್ ಡಿಸೋಜ ಎಂಬವರ ಪುತ್ರಿ ಸ್ಟೆನಿಟಾ ಡಿಸೋಜ(15) ಮೃತ ವಿದ್ಯಾರ್ಥಿನಿ. ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದ ಈಕೆ ಮಾ. 16 ಕ್ಕೆ ಅಸೌಖ್ಯಕ್ಕೆ ಒಳಗಾಗಿದ್ದಳು. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಆಕೆ ಹೆಚ್ಚಿನ

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಜೀವನದಲ್ಲಿ ಜುಗುಪ್ಸೆಗೊಂಡು ವೃದ್ದರೋರ್ವರು ಮೆದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗಾಣದಕೆರೆ ನಿವಾಸಿ ತೋಮಸ್(70) ಎಂದು ಗುರುತಿಸಲಾಗಿದೆ. ತೋಮಸ್ ರವರ ಮೃತದೇಹವು ಕೋಡಿಂಬಾಳ ಸಮೀಪದ‌ ನಾಕೂರು ರೈಲ್ವೇ ಮಾರ್ಗದ ಸಮೀಪ ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರದಂದು ಕಂಡುಬಂದಿದ್ದು, ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ‌ ಕಡಬ

ಕಡಬ: ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಸ್ನಾನಕ್ಕೆಂದು ಹೋದ ಯುವಕ ನೀರುಪಾಲು

ಬಂಟ್ವಾಳ, ಮಾ.27: ಸ್ನಾನ ಮಾಡಲೆಂದು ಸ್ನೇಹಿತರೊಂದಿಗೆ ಹೋಗಿದ್ದ ಯುವಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಾಣಿಯಲ್ಲಿ ನಡೆದಿದೆ. ಮೃತ ಯುವಕನನ್ನು ಪಾಲ್ಕೆ ನಿವಾಸಿ ರಹೀಂ (29) ಎಂದು ಗುರುತಿಸಲಾಗಿದೆ. ನೇತ್ರಾವತಿ ನದಿಯ ದಡಕ್ಕೆ ಸ್ನಾನ ಮಾಡಲೆಂದು ಸ್ನೇಹಿತರೊಂದಿಗೆ ರಹೀಂ ತೆರಳಿದ್ದು ಮೂವರು ಸ್ನೇಹಿತರು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ರಹೀಂ ಕೂಡಾ ನೀರಿಗೆ ಇಳಿದಿದ್ದು ನೀರಿನಲ್ಲಿ ಮುಳುಗಿ ಕಾಪಾಡುವಂತೆ ಕೂಗಿದ್ದಾರೆ. ಆದರೆ ಉಳಿದ ಸ್ನೇಹಿತರು ಯಾರಿಗೂ ಆಳವಾದ ನೀರಿನ ಈಜಲು ತಿಳಿಯದ ಕಾರಣದಿಂದಾಗಿ ಅವರನ್ನು ಉಳಿಸಲಾಗಲಿಲ್ಲ.

ಬಂಟ್ವಾಳ: ಸ್ನಾನಕ್ಕೆಂದು ಹೋದ ಯುವಕ ನೀರುಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಾಲಕ ಸೇರಿ ಇಬ್ಬರು ಫಲ್ಗುಣಿ ನದಿಯಲ್ಲಿ ಮುಳುಗಿ ಮೃತ್ಯು

ಬೆಳ್ತಂಗಡಿ, ಮಾ.26: ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕೊಡಿಂಗೇರಿ ಎಂಬಲ್ಲಿ ನಡೆದಿದೆ. ಮೃತರನ್ನು ಶಿರ್ತಾಡಿ ಬಳಿಯ ಪಣಪಿಲ್ ದರ್ಖಾಸು ನಿವಾಸಿ ಮಹಾಬಲ ಪೂಜಾರಿ ಎಂಬವರ ಪುತ್ರ ವಾಸುದೇವ (22) ಮತ್ತು ಶಿರ್ತಾಡಿ ಗ್ರಾಮದ ಕೊಣಾಜೆ ಕೊಡಿಂಜ ನಿವಾಸಿ ಸಾಧು ಪೂಜಾರಿ ಎಂಬವರ ಪುತ್ರ ಇಶಾನ್ (8) ಎಂದು ಗುರುತಿಸಲಾಗಿದೆ. ಅವರು ಹೊಸಂಗಡಿ ಗ್ರಾಮದ ಸುನೀಲ್ ಎಂಬವರ ಮನೆಗೆ ಹೋಗಿದ್ದು, ಇಂದು ಬೆಳಿಗ್ಗೆ ಸುನೀಲ್ ಹುಲ್ಲು ಕೀಳಲು ತೋಟದ

ಬೆಳ್ತಂಗಡಿ: ಬಾಲಕ ಸೇರಿ ಇಬ್ಬರು ಫಲ್ಗುಣಿ ನದಿಯಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಅಕ್ರಮ ಮದ್ಯ ಮಾರಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.25. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿ, ವಿಸ್ಕಿ ಸ್ಯಾಚೆಟ್ ಹಾಗೂ ಬಿಯರ್ ಬಾಟಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯ‌ನ್ನು ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಲೋಕಯ್ಯ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಚಾಕೋಟೆಕೆರೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ

ಮರ್ಧಾಳ: ಅಕ್ರಮ ಮದ್ಯ ಮಾರಾಟ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು

ಚಿಕ್ಕಬಳ್ಳಾಪುರ, ಮಾ.25: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತಪಟ್ಟ ಘಟನೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಗೌರಿಬಿದನೂರಿನ 70 ವರ್ಷದ ವೃದ್ದೆ ಇತ್ತೀಚೆಗೆ ಮಕ್ಕಾದಿಂದ ಹಿಂದಿರುಗಿ ಕ್ವಾರಂಟೈನ್‌ನಲ್ಲಿ ಇದ್ದರು. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಕಳವಳಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಈ ವೃದ್ಧೆಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೃದ್ಧೆಯ ಆರೋಗ್ಯ

ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಪ್ರಥಮ ಕೊರೋನ ಪಾಸಿಟಿವ್ ಪತ್ತೆ

ದುಬೈಯಿಂದ ಬಂದ ವ್ಯಕ್ತಿಗೆ ಕೊರೋನ ಸೋಂಕು ದೃಢ ಉಡುಪಿ, ಮಾ.25: ಕೊರೋನ ವೈರಸ್ ಸೋಂಕು ಉಡುಪಿಗೂ ಕಾಲಿಟ್ಟಿದೆ. 34 ವರ್ಷದ ವ್ಯಕ್ತಿ ಮಾರ್ಚ್ 18 ರಂದು ದುಬೈನಿಂದ ಉಡುಪಿಗೆ ಬಂದಿದ್ದು ಜ್ವರದ ಕಾರಣ ಮಾರ್ಚ್ 23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿಯಲ್ಲಿ ಕೊರೋನ ಇರುವುದು ತಿಳಿದು ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.  

ಉಡುಪಿ: ಪ್ರಥಮ ಕೊರೋನ ಪಾಸಿಟಿವ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಲ್ಲಿ, ಮಾ.22: ಮಹಾಮಾರಿ ಕೊರೋನ ವೈರಸ್‌ಗೆ ಮುಂಬೈಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಲ್ಲಿ ವೈರಸ್‌ನಿಂದ ಹಸುನೀಗಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನ ವೈರಸ್’ಗೆ ಆರು ಮಂದಿ ಬಲಿಯಾದಂತಾಗಿದೆ.

ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top