ಕ್ರೈಮ್ ನ್ಯೂಸ್

ಸ್ನಾನಕ್ಕೆಂದು ತೆರಳಿದ ಇಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಸ್ನಾನಕ್ಕೆಂದು ತೆರಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತಪಟ್ಟ ಯುವಕರನ್ನು ಇಚಿಲಂಪಾಡಿ ಗ್ರಾಮದ ಕಲ್ಯ ನಿವಾಸಿಗಳಾದ ಸುಂದರ ಗೌಡ ಎಂಬವರ ಪುತ್ರ ಗುರುನಂದನ್(23) ಹಾಗೂ ಸುಬ್ರಾಯ ಎಂಬವರ ಪುತ್ರ ವೆಂಕಟೇಶ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯರ ಜೊತೆಗೂಡಿ ಐವರು ಇಚಿಲಂಪಾಡಿ ಸಮೀಪ ಕೆಂಪುಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೆಂಪುಹೊಳೆಯ ಗಯದಲ್ಲಿ ಗುರುನಂದನ್ ಮುಳುಗುತ್ತಿದ್ದ ವೇಳೆ […]

ಸ್ನಾನಕ್ಕೆಂದು ತೆರಳಿದ ಇಬ್ಬರು ನೀರುಪಾಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು

ಉಪ್ಪಿನಂಗಡಿ, ಮಾ.20: ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಇಲ್ಲಿಗೆ ಸಮೀಪ ಪಂಜಾಳದಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಉಪ್ಪಿನಂಗಡಿಯ ಪಂಜಾಳ ಸಮೀಪ ತಲುಪುತ್ತಿದ್ದಂತೆ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಉಡುಪಿಯ ಶಿರ್ವ ಮೂಲದ ನವೀನ್ ಮತ್ತವರ ಕುಟುಂಬ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು. ನವೀನ್, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು

ಉಪ್ಪಿನಂಗಡಿಯಲ್ಲಿ 50 ಅಡಿ ಕಂದಕಕ್ಕೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಊರವರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೊಲ್ಲಂ ಠಾಣಾ ಎಸ್ಐ

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು

ಹೊಸದಿಲ್ಲಿ, ಮಾ.20: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳನ್ನು ಇಂದು ಮುಂಜಾವ ಗಲ್ಲಿಗೇರಿಸಲಾಯಿತು. ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಮರಣದಂಡನೆಗೆ ಕೊರಳೊಡ್ಡುವವರೆಗೂ ಕಾನೂನು ಹೋರಾಟ ನಡೆಸಿ ವಿಫಲರಾಗಿದ್ದರು. ಗಲ್ಲುಶಿಕ್ಷೆಗೆ ಎರಡು ಗಂಟೆ ಬಾಕಿ ಇರುವಾಗ ಸುಪ್ರೀಂಕೋರ್ಟ್ ಕದತಟ್ಟಿದ್ದು, ಅರ್ಜಿಯನ್ನು ವಜಾಗೊಳಿಸಿತ್ತು. ನಾಲ್ವರು ದೋಷಿಗಳು ಕೊನೆಯ ಯಾವ ಆಸೆಯನ್ನೂ ವ್ಯಕ್ತಪಡಿಸಿಲ್ಲವಾಗಿತ್ತು ಎಂದು ಜೈಲು ಅಧಿಕಾರಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನಸುಕಿನಲ್ಲಿ ಅರ್ಜಿ ವಜಾಗೊಳಿಸಿದ ನಂತರ

ಕೊನೆಗು ನೇಣುಕಂಬವೇರಿದ ನಿರ್ಭಯಾ ಅಪರಾಧಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಜೈಪುರ, ಮಾ.20: ಕೊರೋನ ವೈರಸ್‌ ಸೋಂಕಿಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 5 ಕ್ಕೆ ಏರಿದೆ. ಭಾರತದ ಪ್ರವಾಸಕ್ಕೆ ಬಂದಿದ್ದ ಇಟಲಿಯ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರಾಜಸ್ತಾನದ ಜೈಪುರದಲ್ಲಿ ಕೊರೋನ ಸೋಂಕಿತ ಇಟಲಿಯ ನಾಗರಿಕ ಸಾವನ್ನಪ್ಪಿದ್ದಾನೆ.

ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಹೊಟೇಲ್ ನಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ ಮಾರಾಟ ಪ್ರಕರಣ ➤ ಜಿಲೆಟಿನ್ ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಠಾಣಾ ವ್ಯಾಪ್ತಿಯ ಲಾವತ್ತಡ್ಕದ ಹೋಟೆಲ್‌ವೊಂದಕ್ಕೆ, ಜಿಲೆಟಿನ್ ಕಡ್ಡಿಯನ್ನು ಅಕ್ರಮವಾಗಿ ಸರಬರಾಜು ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕಡಬ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೋಮವಾರಪೇಟೆ ನಿವಾಸಿ ಚಂದ್ರ(60) ಹಾಗೂ ಸಕಲೇಶಪುರ ನಿವಾಸಿ ನಿತ್ಯಾನಂದ (28) ಎಂದು ಗುರುತಿಸಲಾಗಿದೆ. ಲಾವತ್ತಡ್ಕದ ಹೊಟೇಲಿನಲ್ಲಿ ಜಿಲೆಟಿನ್ ಕಡ್ಡಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದ ಕಡಬ ಪೊಲೀಸರು ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡು ಹೊಟೇಲ್ ಮಾಲಕನನ್ನು ಬಂಧಿಸಿದ್ದರು.

ನೆಲ್ಯಾಡಿ: ಹೊಟೇಲ್ ನಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ ಮಾರಾಟ ಪ್ರಕರಣ ➤ ಜಿಲೆಟಿನ್ ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ರಬ್ಬರ್ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ.17. ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಇಡ್ಯಾಡಿ ಎಂಬಲ್ಲಿ ರಬ್ಬರ್ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನನ್ನು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಪಾನತ್ತಿಲ ಕಬ್ಬಿನಡ್ಕ ನಿವಾಸಿ ಉಮೇಶ್ (29) ಎಂದು ಗುರುತಿಸಲಾಗಿದೆ. ಈತ ಎರಡು ತಿಂಗಳ ಹಿಂದೆ ಇಡ್ಯಾಡಿಯ ಪದವು ಎಂಬಲ್ಲಿನ ಫಾರ್ಮ್ ಒಂದರ ರಬ್ಬರ್ ತೋಟದ ಟ್ಯಾಪರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ವಿವಾಹಿತರಾಗಿದ್ದ ಮೃತರು ಮದ್ಯಸೇವನೆಯ

ಬೆಳ್ಳಾರೆ: ರಬ್ಬರ್ ಕಾರ್ಮಿಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿ ➤ ಟೆಂಪೋದಲ್ಲಿತ್ತು ಅಕ್ರಮ ದನದ ಮಾಂಸದ ಕಟ್ಟು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.17. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಹಾಸನ ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಲಾವತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿದ ನೆಲ್ಯಾಡಿ ಹೊರಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ ಟರ್ಪಲ್‌ವೊಂದರಲ್ಲಿ ಕಟ್ಟಿದ್ದ ಜಾನುವಾರು

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿ ➤ ಟೆಂಪೋದಲ್ಲಿತ್ತು ಅಕ್ರಮ ದನದ ಮಾಂಸದ ಕಟ್ಟು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ

ಹುಬ್ಬಳ್ಳಿ, ಮಾ.16: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ‘ಪಾಪು’ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ ಡಾ. ಪಾಟೀಲ ಪುಟ್ಟಪ್ಪ(101) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಪಾಟೀಲ ಪುಟ್ಟಪ್ಪ ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಾಪು ಹಲವಾರು ಕನ್ನಡ ಪರ ಹೋರಾಟಗಳ ನೇತೃತ್ವವನ್ನು ವಹಿಸಿ ಈ ಭಾಗದಲ್ಲಿ ಕನ್ನಡದ ಸಾಕ್ಷಿ ಪ್ರಜ್ಞೆಯಾಗಿ ಎಲ್ಲರಿಗೂ ಮಾದರಿಯಾಗಿದ್ದರು. ಕನ್ನಡಿಗರು

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಅಕ್ರಮವಾಗಿ ಮದ್ಯ, ಜಿಲೆಟಿನ್ ಕಡ್ಡಿ, ಡೀಸೆಲ್‌ ಮಾರಾಟ ➤ ಆರೋಪಿ ಹೊಟೇಲ್ ಮಾಲಕನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಹೋಟೆಲ್‌ವೊಂದರಲ್ಲಿ ಡೀಸೆಲ್‌, ಜಿಲೆಟಿನ್ ಕಡ್ಡಿ ಹಾಗೂ ಮದ್ಯವನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೊಲೀಸರು ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಲಾವತ್ತಡ್ಕದ ಜನನಿ ಹೊಟೇಲ್ ಮಾಲಕ ಸತೀಶ್ ಎಂದು ಗುರುತಿಸಲಾಗಿದೆ. ಆರೋಪಿಯು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕದಲ್ಲಿ ಗುಂಡ್ಯ ಹೊಳೆಯ ಬದಿಯಲ್ಲಿ

ನೆಲ್ಯಾಡಿ: ಅಕ್ರಮವಾಗಿ ಮದ್ಯ, ಜಿಲೆಟಿನ್ ಕಡ್ಡಿ, ಡೀಸೆಲ್‌ ಮಾರಾಟ ➤ ಆರೋಪಿ ಹೊಟೇಲ್ ಮಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top