ಕ್ರೈಮ್ ನ್ಯೂಸ್

ಪುತ್ತೂರು: ಬಸ್ – ಬೈಕ್‌ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.02. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ‌ ಸವಾರನನ್ನು ಸುಳ್ಯ ತಾಲೂಕಿನ ಮರ್ಕಂಜ ನಿವಾಸಿ ಚಂದ್ರಶೇಖರ್ ಗೌಡ ಎಂದು ಗುರುತಿಸಲಾಗಿದೆ. ಕಾವು ಸಮೀಪದ ಮದ್ಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ […]

ಪುತ್ತೂರು: ಬಸ್ – ಬೈಕ್‌ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..?

ಕಡಬ, ಮಾ.01. 407 ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಉರುಳಿ ಬಿದ್ದ ವೇಳೆ ಸವಾರನ ತಲೆಯ ಮೇಲೆ 407 ಟೆಂಪೋ ಹರಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಬೊಳ್ಳೂರು

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..? Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು

10 ಮಂದಿಗೆ ಚಾಕು ಇರಿತ ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ಘೋಷಣೆ ಶಿಲ್ಲಾಂಗ್, ಮಾ.1: ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆಯುತ್ತಿದ್ದ ಸಿಎಎ ಪರ-ವಿರೋಧಿ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಂಘರ್ಷದಲ್ಲಿ 10 ಮಂದಿಗೆ ಚಾಕು ಇರಿಯಲಾಗಿದೆ ಎಂದು ತಿಳಿದು ಬಂದಿದೆ. ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿಲ್ಲಾಂಗ್‌ನ ಜಯಾವ್, ಲಾಂಗ್‌ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಟೆಂಪೋ – ದ್ವಿಚಕ್ರ ವಾಹನದ ನಡುವೆ ಅಪಘಾತ ➤ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಬೊಳ್ಳೂರು ದೇವಸ್ಥಾನದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ 407 ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಬೊಳ್ಳೂರು ದೇವಸ್ಥಾನದ ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಟೈಲ್ಸ್ ಹಾಕುವ ಕೆಲಸ

ಕಡಬ: ಟೆಂಪೋ – ದ್ವಿಚಕ್ರ ವಾಹನದ ನಡುವೆ ಅಪಘಾತ ➤ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಮಿನಿಬಸ್ ➤ ಪಂಚಾಯತ್ ಸದಸ್ಯೆ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಪ್ಯಾಸೆಂಜರ್ ಟೆಂಪೋವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕಿನಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಮೀನಾಡಿಯಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪ್ಯಾಸೆಂಜರ್ ಟೆಂಪೋ ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಮೀನಾಡಿ‌ ನಿವಾಸಿ, ಕುಟ್ರುಪ್ಪಾಡಿ ಪಂಚಾಯತ್ ಸದಸ್ಯೆ ಕುಸುಮಾ ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ

ಕಡಬ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಮಿನಿಬಸ್ ➤ ಪಂಚಾಯತ್ ಸದಸ್ಯೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ

ಹೊಸದಿಲ್ಲಿ, ಫೆ.29: ರಾಜಧಾನಿ ದಿಲ್ಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಿಳಿ ಟಿ-ಶರ್ಟ್ ಹಾಗೂ ಕೇಸರಿ ರುಮಾಲುಗಳನ್ನು ಧರಿಸಿದ್ದ ಗುಂಪೊಂದು ‘ದೇಶ್ ಕಿ ಗದ್ದಾರೋಂ ಕೊ, ಗೋಲಿ ಮಾರೋ ಸಾ…ಕೋ” ಎಂಬ ಘೋಷಣೆಗಳನ್ನು ಕೂಗುತ್ತಾ ಅರೆಕ್ಷಣ ಅಲ್ಲಿದ್ದ ಜನರಲ್ಲಿ ಭಯ ಹುಟ್ಟಿಸಿದ ಘಟನೆ ನಡೆದಿದೆ. ಈಶಾನ್ಯ ದಿಲ್ಲಿಯ ಹಿಂಸಾಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿರುವಂತಹ ಸಂದರ್ಭದಲ್ಲಿ ಕೇಳಿ ಬಂದ ಈ ಘೋಷಣೆ ಸಾಕಷ್ಟು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ

ಉಡುಪಿ, ಫೆ.29: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಉಡುಪಿಯ ಖ್ಯಾತ ಪಟಾಕಿ ಉದ್ಯಮಿ ಕೆ. ಕೃಷ್ಣರಾಜ್ ಸರಳಾಯ(87) ಇಂದು ಮಧ್ಯಾಹ್ನ ವೇಳೆ ಪಣಿಯಾಡಿಯಲ್ಲಿರುವ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ಇವರು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಇವರ ಇಬ್ಬರು ಪುತ್ರಿಯರು ಮದುವೆಯಾಗಿ ಆಸ್ಟ್ರೇಲಿಯಾ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಇವರು, ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಹಕಾರಿ ಧುರೀಣರಾಗಿದ್ದ ಇವರು, ಉಡುಪಿ ಟೌನ್  ಕೋಅಪರೇಟಿವ್ ಸೊಸೈಟಿಯ

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಫೆ.29: ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಿದವ ಪತಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ನೀಡಿದೆ. ಶಿಕ್ಷೆಗೊಳಗಾದವರನ್ನು ಮೂಲತಃ ಬಾಗಲಕೋಟೆಯ ಕೆಲ್ಲೂರು ನಿವಾಸಿ, ದೇರೆಬೈಲ ಕೊಂಚಾಡಿ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಿದ್ದ ಶರಣಪ್ಪಬಾಳಪ್ಪ (48) ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಮಂಜುಳಾ (38)ರನ್ನು 2019ರ ಎ.20ರಂದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದಂಪತಿ ನಡುವೆ ಆಗಾಗ ಗಲಾಟೆ

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೈರಲ್ ವೀಡಿಯೋ | ದಶಕಗಳ ಹಿಂದಿನ ಸಮಾಧಿ ಅಗೆದಾಗ ಕಾದಿತ್ತು ಅಚ್ಚರಿ

➤➤ ವೈರಲ್ ವೀಡಿಯೋ | Video ಕಡಬ: ದಶಕಗಳ ಹಿಂದಿನ ಸಮಾಧಿ ಅಗೆದಾಗ ಕಾದಿತ್ತು ಅಚ್ಚರಿ ವೀಡಿಯೋಗಾಗಿ??ಕ್ಲಿಕ್ ಮಾಡಿ

ವೈರಲ್ ವೀಡಿಯೋ | ದಶಕಗಳ ಹಿಂದಿನ ಸಮಾಧಿ ಅಗೆದಾಗ ಕಾದಿತ್ತು ಅಚ್ಚರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೊಸ್ಮಠ ಸೇತುವೆಯ ಬಳಿ ತೋಟಕ್ಕೆ ಉರುಳಿ ಬಿದ್ದ ಬೊಲೆರೋ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.29. ಮಹೀಂದ್ರಾ ಬೊಲೆರೋ ವಾಹನವೊಂದು ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯ ಬಳಿ ನಡೆದಿದೆ. ಹೊಸ್ಮಠ ಸೇತುವೆಯ ವೇಗ ನಿಯಂತ್ರಕವನ್ನು ದಾಟಿದ ಬೊಲೆರೋ ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೊಲೆರೋದಲ್ಲಿ ಇದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೇತುವೆಯ ಇಕ್ಕೆಲಗಳಲ್ಲಿ ಹಾಕಿರುವ ವೇಗ ನಿಯಂತ್ರಕ (ಹಂಪ್ಸ್) ಅವೈಜ್ಞಾನಿಕ

ಹೊಸ್ಮಠ ಸೇತುವೆಯ ಬಳಿ ತೋಟಕ್ಕೆ ಉರುಳಿ ಬಿದ್ದ ಬೊಲೆರೋ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top