ಪ್ರವಾದಿ ಮಹಮ್ಮದ್ (ಸ.ಅ) ರವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ➤ ಆರೋಪಿಯ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ನಿಂದ ಕಡಬ ಠಾಣೆಗೆ ದೂರು
ಕಡಬ, ಫೆ.18. ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರನ್ನು ಅವಹೇಳನಕಾರಿ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಮಧುಗಿರಿ ಮೋದಿ ಯಾನೆ ಅತುಲ್ ಕುಮಾರ್ ಎಂಬಾತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಕಡಬ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಮಧುಗಿರಿ ಮೋದಿ ಯಾನೆ ಅತುಲ್ ಕುಮಾರ್ ಎಂಬಾತ ಹಲವಾರು ಬಾರಿ ಅನಾವಶ್ಯಕ ಆರೋಪಗಳನ್ನು ಮಾಡಿ ಮುಸ್ಲಿಂ ಧರ್ಮಕ್ಕೆ ಅವಮಾನ ಮಾಡುತ್ತಾ ಬಂದಿರುತ್ತಾನೆ. ಇದೀಗ ಮುಂದುವರಿದು ಸರ್ವಧರ್ಮಿಯರೂ ಗೌರವಿಸುವ ವಿಶ್ವಶಾಂತಿಯ ಹರಿಕಾರ […]








