ಕ್ರೈಮ್ ನ್ಯೂಸ್

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು

ಆರೋಪಿ ಜಯಾನಂದ (ನ್ಯೂಸ್ ಕಡಬ) newskadaba.com ಕಡಬ, ಫೆ‌.08. ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಕಡಬ ಠಾಣಾ ಎಎಸೈ ಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶಿಸಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂಬಾತ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ಆ್ಯಸಿಡ್ ಎರಚಿದ್ದ ವೇಳೆ ಕಡಬ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಚಂದ್ರಶೇಖರ್ ಎಂಬವರು […]

ಕಡಬ: ನಾದಿನಿಯ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಕರ್ತವ್ಯ ಲೋಪ ಎಸಗಿದ ಎಎಸ್ಐ ಚಂದ್ರಶೇಖರ್ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೊನೊ ವೈರಸ್ ➤ 20,000 ಕ್ಕೂ ಅಧಿಕ ರೋಗಿಗಳ ಸಾಮೂಹಿಕ ಹತ್ಯೆಗೆ ಮುಂದಾದ ಚೀನಾ

(ನ್ಯೂಸ್ ಕಡಬ)newskadaba.com, ಚೀನಾ. ಫೆ.7. ಮಾರಕವಾಗಿ ಪರಿಣಮಿಸುತ್ತಿರುವ ಮಾರಣಾಂತಿಕ ಕೊರೊನೊ ವೈರಸ್ ಇನ್ನಷ್ಟು ಹರಡುವುದನ್ನು ತಪ್ಪಿಸಲು 20,000ಕ್ಕೂ ಅಧಿಕ ಕೊರೊನೊ ವೈರಸ್ ಬಾಧಿತ ರೋಗಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಚೀನಾ ಸರಕಾರ ನ್ಯಾಯಾಲಯದ ಅನುಮತಿಗೆ ಕಾಯುತ್ತಿದೆ ಎಂಬ ಬೆಚ್ಚಿಬೀಳಿಸುವ ಆತಂಕಕಾರಿ ಸುದ್ದಿ ಬಹಿರಂಗವಾಗಿದೆ. ಕೊರೊನೊ ವೈರಸ್ ಗೆ ಒಳಗಾದ ರೋಗಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಚೀನಾದ ಅತ್ಯುನ್ನತ ಮಟ್ಟದ ನ್ಯಾಯಾಲಯ, ಸುಪ್ರೀಂ ಪೀಪಲ್ಸ್ ಕೋರ್ಟ್ ಇಂದು ಅನುಮತಿ ನೀಡುವ ನಿರೀಕ್ಷೆಯಿದೆ. ವೈರಸ್ ವಿರುದ್ಧದ ಹೋರಾಟದಲ್ಲಿ ಯಾವುದೇ ಭರವಸೆಯಿಲ್ಲದ

ಕೊರೊನೊ ವೈರಸ್ ➤ 20,000 ಕ್ಕೂ ಅಧಿಕ ರೋಗಿಗಳ ಸಾಮೂಹಿಕ ಹತ್ಯೆಗೆ ಮುಂದಾದ ಚೀನಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು,

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಓಡಿಸುತ್ತಿದ್ದ ವೇಳೆ ಹೃದಯಾಘಾತ ➤ ತನ್ನ ಪ್ರಾಣ ಬಿಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ

(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.6. ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ, ಪ್ರಯಾಣಿಕರ ಜೀವ ಉಳಿಸಿ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಹೃದಯಾಘಾತವಾಗಿ ಮೃತಪಟ್ಟ ಬಸ್ ಚಾಲಕನನ್ನು ಶಿಕಾರಿಪುರ ತಾಲೂಕಿನ ಬಗನಕಟ್ಟೆ ನಿವಾಸಿ ಕುಮಾರ್(32) ಎಂದು ಗುರುತಿಸಲಾಗಿದೆ. ಇವರು ಕುಮದ್ವತಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ ಚಾಲಕರಾಗಿದ್ದು, ಬಸ್ ಶಿಕಾರಿಪುರದಿಂದ ಹೊನ್ನಾಳಿಗೆ ಹೋಗುತ್ತಿದ್ದ ವೇಳೆ ಬಸ್ ಚಾಲನೆ ಮಾಡುತ್ತಿದ್ದ ಸಮಯದಲ್ಲೇ ಚಾಲಕ ಕುಮಾರ್ ಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ತನ್ನ ಪರಿಸ್ಥಿತಿ

ಬಸ್ ಓಡಿಸುತ್ತಿದ್ದ ವೇಳೆ ಹೃದಯಾಘಾತ ➤ ತನ್ನ ಪ್ರಾಣ ಬಿಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com, ಇಸ್ತಾನ್ ಬುಲ್, ಫೆ.6. ಪಶ್ಚಿಮ ಟರ್ಕಿಯ ಅಜ್ಮೀರ್ ನಿಂದ ಇಸ್ತಾನ್ ಬುಲ್ ನ ಸಬಿಹಾ ಗೋಕ್ಸೆನ್ ನಿಲ್ದಾಣಕ್ಕೆ ಬರುತ್ತಿದ್ದ 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ರನ್ ವೇಯಲ್ಲಿ ಸ್ಕಿಡ್ ಆದ ಪರಿಣಾಮ ತುಂಡು ತುಂಡಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ತುರ್ತು ಭೂ ಸ್ಪರ್ಶ ಮಾಡುವಾಗ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟು, 179 ಜನರು

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಭಾನುವಾರದಂದು ಸಂಭವಿಸಿದೆ. ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಆಟೋರಿಕ್ಷಾ ಹಾಗೂ ಡಿಯೋಗೆ ಢಿಕ್ಕಿ ಹೊಡೆದ ಜೀಪು ➤ ಮಹಿಳೆ, ಮಗು ಸೇರಿದಂತೆ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಭಾನುವಾರದಂದು ಸಂಭವಿಸಿದೆ. ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಆಟೋರಿಕ್ಷಾ ಹಾಗೂ ಡಿಯೋಗೆ ಢಿಕ್ಕಿ ಹೊಡೆದ ಜೀಪು ➤ ಮಹಿಳೆ, ಮಗು ಸೇರಿದಂತೆ ಮೂವರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.02. ಟೊಯೋಟಾ ಇಟಿಯೋಸ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಮಾಣಿ ಜಂಕ್ಷನ್‌ ನಲ್ಲಿ ಭಾನುವಾರದಂದು ಸಂಭವಿಸಿದೆ. ಬುಡೋಳಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮಾಣಿ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸವಾರರಾದ ಅಬ್ದುಲ್ ರಜಾಕ್ ಹಾಗೂ ಅವರ ಪತ್ನಿ ಖತೀಜಮ್ಮ ಗಾಯಗೊಂಡಿದ್ದು, ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಂಬ್ಯುಲೆನ್ಸ್ – ಸ್ಕೂಟರ್ ಢಿಕ್ಕಿ ➤ ಮಹಿಳೆ ಮೃತ್ಯು, ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.30. ಆಂಬುಲೆನ್ಸ್ ಒಂದು ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ. ಮೃತ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಕೇರಳಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ನಗರದ ಕೆಪಿಟಿ ಸಿಗ್ನಲ್ ಬಳಿ ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಸುಮಾರು 50 ಮೀಟರ್ ನಷ್ಟು ದೂರ ಎಳೆದೊಯ್ದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ

ಆಂಬ್ಯುಲೆನ್ಸ್ – ಸ್ಕೂಟರ್ ಢಿಕ್ಕಿ ➤ ಮಹಿಳೆ ಮೃತ್ಯು, ಸವಾರ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top