ಕ್ರೈಮ್ ನ್ಯೂಸ್

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.31. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ […]

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ಕಡಬ ತಾಲೂಕು ಪೆರಾಬೆ ಗ್ರಾಮದ ನಡ್ಡೋಟ್ಟು ನಿವಾಸಿ ಬಾಳಪ್ಪ ಪೂಜಾರಿ(67ವ) ತಮ್ಮ ಮನೆ ಸಮೀಪದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ತಿಳಿದು ಬಂದಿದೆ. ಮೃತರು ಶುಕ್ರವಾರ ತಮ್ಮ ಸ್ನೇಹಿತನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಸಂಜೆ ಮನೆಯಿಂದ ತೆರಳಿದ್ದರು. ಗೆಳೆಯನ ಮನೆಯಲ್ಲೇ ರಾತ್ರಿ ತಂಗಿರಬಹುದೆಂದು ಅಂದಾಜಿಸಿದ್ದ ಮನೆಯವರು ಬೆಳಗ್ಗಿನವರೆಗೆ ಹುಡುಕಾಡುವ ಕೆಲಕ್ಕೆ ಕಾರ್ಯಪ್ರವೃತ್ತರಾಗಿರಲಿಲ್ಲ. ಮೃತರು ಕಾರ್ಯಕ್ರಮ ಮುಗಿಸಿ ಮನೆಗೆ ರಾತ್ರಿ ಹೊರಟಿದ್ದಾರೆ ಎಂಬ

ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top