ಕ್ರೈಮ್ ನ್ಯೂಸ್

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಅ. 07. ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಆರೋಪಿಯನ್ನು ಹಬೀಬುಲ್ಲಾ ಅಲಿಯಾಸ್ ಅಮ್ಮು ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಗರುಡ ಲೇಔಟ್ ಬಳಿ ಬಂಧಿಸಲು ಹೋದಾಗ ಆರೋಪಿಯು ಜಯಪ್ಪ ಎನ್ನುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ತುಂಗಾ […]

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 07. ನಗರದ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.  

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹವು ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರದಂದು ಬೆಳಗ್ಗೆ ಪತ್ತೆಯಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೇ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ – ಅಪಘಾತ ಸ್ಥಿತಿಯಲ್ಲಿ ಸೇತುವೆ ಬಳಿ ಕಾರು ಪತ್ತೆ

(ನ್ಯೂಸ್ ಕಡಬ) newskadaba.com ಕೂಳೂರು, ಅ. 06. ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ರವಿವಾರದಂದು ಬೆಳಗ್ಗೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ. ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ

ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ – ಅಪಘಾತ ಸ್ಥಿತಿಯಲ್ಲಿ ಸೇತುವೆ ಬಳಿ ಕಾರು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲಯಾಳಂ ನಟ ಮೋಹನ್ ರಾಜ್ ನಿಧನ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಅ. 05. ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ನಟ ಮೋಹನ್ ರಾಜ್ (69) ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ಶುಕ್ರವಾರ ನಿಧನರಾದರು. ಮಲಯಾಳಂ ಸೇರಿದಂತೆ ತೆಲುಗು, ತಮಿಳಿನ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ರಾಜ್ ನಟಿಸಿದ್ದರು. ಖಳನಟರಾಗಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಕೆಲ ವರ್ಷಗಳ ಬಳಿಕ ಗಾಯದಿಂದ ಸೇನೆ ತೊರೆದು ಕೇಂದ್ರ ಸರ್ಕಾರಿ ಉದ್ಯೋಗಿಯಾಗಿ ಕೆಲಸಕ್ಕೆ ಸೇರಿಕೊಂಡು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.  

ಮಲಯಾಳಂ ನಟ ಮೋಹನ್ ರಾಜ್ ನಿಧನ Read More »

ಕ್ರೈಮ್ ನ್ಯೂಸ್, ಸಿನಿಮಾ

ವಿಪರೀತ ಜ್ವರದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಅ. 05. ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ಎಂಬಲ್ಲಿ ನೆಲೆಸಿದ್ದರು

ವಿಪರೀತ ಜ್ವರದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟೇಕ್‌ ಆಫ್‌ಗೆ ರೆಡಿಯಾಗಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: ತಪ್ಪಿದ ಅವಘಡ

(ನ್ಯೂಸ್ ಕಡಬ)newskadaba.com ತಿರವನಂತಪುರ, ಅ. 04. ಕೆಲವೇ ಕ್ಷಣದಲ್ಲಿ ಹಾರಾಟ ಆರಂಭಿಸಬೇಕಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಏಕಾಏಕಿ ಹೊಗೆಕಾಣಿಸಿಕೊಂಡ ಘಟನೆ ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ತಿರುವನಂತಪುರಂ ನಿಂದ ಒಮನ್‌ನಲ್ಲಿರುವ ಮಸ್ಕತ್‌ಗೆ ತೆರಳಲು ಸಜ್ಜಾಗಿದ್ದ IX549 ವಿಮಾನದ ಟೇಕ್‌ ಆಫ್‌ ಆಗುವ ಮುನ್ನ ದಟ್ಟ ಹೊಗೆ ಕಾಣಿಸಿಕೊಂಡಿದೆ. ಒಳಗಿದ್ದ ಪ್ರಯಾಣಿಕರೆಲ್ಲರೂ ಒಂದು ಕ್ಷಣಕ್ಕೆ ಆಘಾತಗೊಂಡಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ವಿಮಾನ ರನ್‌ ವೇನಲ್ಲಿ

ಟೇಕ್‌ ಆಫ್‌ಗೆ ರೆಡಿಯಾಗಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: ತಪ್ಪಿದ ಅವಘಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top