ಕ್ರೈಮ್ ನ್ಯೂಸ್

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04.  ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ […]

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು

(ನ್ಯೂಸ್ ಕಡಬ) newskadaba.com ಇಸ್ತಾಂಬುಲ್, ಅ. 02.  ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ. ಕ್ಷಿಪಣಿ ದಾಳಿಯಿಂದ ಕರ್ನಾಟಕದ ಪ್ರಯಾಣಿಕರ ಜೊತೆ ಸುಮಾರು 300 ಮಂದಿ ಪ್ರಯಾಣಿಕರು ವಿಮಾನದಲ್ಲಿ ಇದ್ದಾರೆ. ಸದ್ಯ

ಇಸ್ರೇಲ್ ಮೇಲೆ ಇರಾನ್‌ ಕ್ಷಿಪಣಿ ದಾಳಿ- ಸಂಕಷ್ಟದಲ್ಲಿ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮಾಲೀಕನ ಮನೆಯಿಂದ 1.09 ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಹಾಗೂ ಆತನ ಇಬ್ಬರು ಸಹಚರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಪ್ರಮುಖ ಆರೋಪಿ ಸನ್ಯಾಸಿ ಮಠ ನಂದೀಶ್, ಹೆಚ್.ಎಂ.ನಂದೀಶ್ ಹಾಗೂ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಹನುಮೇಗೌಡ ಪತ್ತೆಗೆ ಹುಡುಕಾಟ ಮುಂದುವರೆದಿದೆ.  

1.09 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ: ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸಾಗರ, ಅ. 01. ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ನ ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರವುದು ವರದಿಯಾಗಿದೆ. ಮೃತರನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎಂದು ಗುರುತಿಸಲಾಗಿದೆ. ರೈಲು ಬಡಿದು ಮೃತಪಟ್ಟಿದ್ದರೆ ದೇಹ ಜರ್ಜರಿತವಾಗಿರುತ್ತಿತ್ತು. ಆದರೆ ಮೇಲ್ನೋಟಕ್ಕೆ ಬಸವರಾಜ್ ತಲೆಗೆ ಮಾತ್ರ ಗಾಯಗೊಂಡಂತೆ ಕಾಣಿಸುತ್ತಿದ್ದು, ರೈಲು ಢಿಕ್ಕಿಯಾದ ಕುರುಹು ಗೋಚರಿಸುತ್ತಿಲ್ಲ. ಬೇರೆಲ್ಲೊ ಕೊಲೆ ಮಾಡಿ ಮೃತದೇಹ ಇಲ್ಲಿ ತಂದು ಹಾಕಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ನಗರದ ಹೊರವಲಯದ ಎದುರು ಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪತ್ತೆಯಾಗಿದೆ. ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋ ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top