ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು […]

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮೂರು ತಿಂಗಳ ಗರ್ಭಿಣಿಯೊರ್ವರು ನೇಣುಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಎಂದು ಗುರುತಿಸಲಾಗಿದೆ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳದ ವಿಜೇತ ಎಂಬಾಕೆ ಆಗಸ್ಟ್ 18 ರಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತನಿಖೆಯ ವೇಳೆ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 26. ಬೆಂಗಳೂರಿನಿಂದ ಬಂದಿರುವ ಐದು ಜನ ಅಧಿಕಾರಿಗಳ ಐಟಿ ತಂಡ ಇಂದು ನಗರದ ಸೆಂಟ್ರಲ್ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಕೊಠಡಿಯಲ್ಲಿ ಅವರ ಎದುರಿನಲ್ಲಿಯೇ ನ್ಯಾಯಾಲಯದ ಸೂಚನೆಯಂತೆ ಇಂದು ಮತ್ತು  ನಾಳೆ ವಿಚಾರಣೆ ನಡೆಯಲಿದೆ. ರೇಣುಕಸ್ವಾಮಿ ಕೊಲೆ ಆರೋಪವನ್ನು ಮತ್ತೊಬ್ಬರು ಒಪ್ಪಿಕೊಳ್ಳಲು 80 ಲಕ್ಷ ರೂ ನಗದು ಹಣ ನೀಡಿದ ಕುರಿತು ತನಿಖೆ ನಡೆಯಿತ್ತಿದೆ.  

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು

(ನ್ಯೂಸ್ ಕಡಬ) newskadaba.com ಸೆ. 26. ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆಗೆ ಸಮಬಂಧಿಸಿದ ಆರೋಪಿಯೋರ್ವ ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರ ಕೈ ಸೇರಿದೆ. ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್, ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವೇನೆಂಬುವುದನ್ನು ಡೆತ್ ನೋಟ್‌ ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿದ್ದ ಡೆತ್‌ನೋಟ್ ನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವರದಿಯ ಪ್ರಕಾರ ಡೆತ್ ನೋಟ್ ನಲ್ಲಿ ಸೆಪ್ಟೆಂಬರ್ 3

ಮಹಾಲಕ್ಷ್ಮೀ ಕೊಲೆ ಪ್ರಕರಣ – ಆರೋಪಿಯ ಡೆತ್ ನೋಟ್ ನಲ್ಲಿ ಕೊಲೆರಹಸ್ಯ ಬಯಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಪತ್ನಿ ಡಾ. ಮೇಧಾ ಕಿರಿತ್ ಸೋಮಯ್ಯ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಾಂಡರ್ ನಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ ನಡೆದಿರುವ ರೂ. 100

ಮಾನಹಾನಿಕ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ ಗೆ 15 ದಿನ ಜೈಲು ಶಿಕ್ಷೆ, 25,000ಸಾವಿರ ರೂ. ದಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸೆ. 26. ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಸವಾರನನ್ನು ಕಡಬದ ಶಬೀಬ್ ಎಂದು ಗುರುತಿಸಲಾಗಿದೆ. ಶಬೀಬ್ ರವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಟ್ಟತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಸೈಡ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಕಡಬದ ಯುವಕ ಶಬೀಬ್ ಅವರ ಮುಖ ಹಾಗೂ ಕಾಲಿಗೆ

ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಭಾರೀ ಮಳೆಗೆ ಮುಂಬೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರೀ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, ಶಾಲಾ ಕಾಲೇಜುಗೆ ರಜೆ ಘೋಷಿಸಲಾಗಿದೆ. ಮುಂಬೈನ ಕೆಲವು ಭಾಗಗಳಲ್ಲಿ ಬುಧವಾರ ಸಂಜೆ ಸುಮಾರು 275 ಮಿಮೀ ಮಳೆ ದಾಖಲಾಗಿದೆ, ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಭೇಟಿಯನ್ನು ರದ್ದುಗೊಳಿಸಲಾಗಿದೆ. ಪುಣೆ ಮೆಟ್ರೋದ ಹೊಸ ಕಾರಿಡಾರ್ ಅನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರ ಆಗಮಿಸಬೇಕಿತ್ತು. ಭಾರತೀಯ ಹವಾಮಾನ ಇಲಾಖೆ (IMD)

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top