ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 20.  ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರು ಖೈದಿಗಳಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪದ್ಮಾವತಿ ಎಂದು ತಿಳಿದು ಬಂದಿದೆ. ಕಾರಾಗೃಹದ ಪ್ರವೇಶ ದ್ವಾರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪದ್ಮಾವತಿ ಅವರ ಬ್ಯಾಗ್‌ ತಪಾಸಣೆಗೊಳಪಡಿಸಿದಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡು ಕಂಡು ಬಂದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿದಾಗ 100 ಗ್ರಾಂ.

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ

ಬೈಕ್ ಅಪಘಾತ: ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                 

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19.  ತಮಿಳುನಾಡಿನ ಕೊಯಂಬತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತಡ್ಕ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಎಂದು ಗುರುತಿಸಲಾಗಿದೆ. ಕೊಯಂಬತ್ತೂರುನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ರಾಶಿದ್ ರಾತ್ರಿ ಎಂಟು ಗಂಟೆ ಸುಮಾರಿಗೆ ಆಹಾರ ಸೇವಿಸಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು,

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                  Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19.  ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ. ಟೆಂಪೋ ಚಾಲಕ ದುರ್ಗೇಶ್ (21), ಕಾರು ಚಾಲಕ ರಾಜೇಶ್ (28), ಕಾರಿನಲ್ಲಿದ್ದ,ಅಭಿ, ಚಂದನ್, ಮೋಹನ, ಬಾಲ, ಟೆಂಪೋದಲ್ಲಿದ್ದ ಕಾಂತರಾಜೇ ಅರಸ್, ವರಲಕ್ಷ್ಮೀ, ಶೆಟ್ಟಮ್ಮಣ್ಣಿ, ನಾಗರಾಜೇ ಅರಸ್, ಕಾಂಚನ ಅವರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಅಪಘಾತ ನಡೆದ ಸ್ಥಳ

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 19.  ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೈಬರಾಬಾದ್ ಪೊಲೀಸರು ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅಲಿಯಾಸ್ ಶೇಕ್ ಜಾನಿ ಬಾಶಾರನ್ನು ಇಂದು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಅವರನ್ನು ಗೋವಾದ ಹೋಟೆಲ್ ಒಂದರಿಂದ ಬಂಧಿಸಲಾಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಟ್ರಾನ್ಸಿಟ್ ವಾರಂಟ್ ಗಾಗಿ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ, ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿ,

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                   

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19.  ವಾರದ ಹಿಂದೆ ಮೃತಪಟ್ಟಿದ್ದ ವೃದ್ಧರೊಬ್ಬರ ಮೃತದೇಹವನ್ನು ಬುಧವಾರ ಅಂತ್ಯಕ್ರಿಯೆ ನಡೆಸಿದ ಘಟನೆ ತಾಲೂಕಿನ ಬಲ್ನಾಡು ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು. ಮಕ್ಕಳಿಲ್ಲದ ದಂಪತಿ ಮಾತ್ರ ಮನೆಯಲ್ಲಿದ್ದರು. ಪತ್ನಿ ತೀವ್ರ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು ಪತಿಯೇ ಮನೆಯ ದೈನಂದಿನ ಜವಾಬ್ದಾರಿ ನಿರ್ವಹಿಸುತ್ತಿದ್ದರು. ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                    Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top