ಕ್ರೈಮ್ ನ್ಯೂಸ್

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 17. ಧರ್ಮನಿಂದನೆ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೆ.16 ರಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ ವೆಲ್ ಹಾಗೂ ಭರತ್ ಕುಮ್ಡೇಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ […]

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂವರನ್ನು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಣ್ಣಿ ಗೌಡರವರು ಸೆ.16ರ ಸೋಮವಾರದಂದು ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಅವರ ಪುತ್ರರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17.  ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ  12 ಮನೆಗಳಿಗೆ ಹಾನಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಉಡುಪಿ ಪೊಲೀಸ್‌ ವೈರ್‌ ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ(52) ಎಂಬವರು ಮಂಗಳವಾರದಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.  

ಹೃದಯಾಘಾತ- ಪೊಲೀಸ್ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಫರೀದಾಬಾದ್, ಸೆ. 14.  ಜಲಾವೃತಗೊಂಡಿದ್ದ ಹಳೆಯ ಫರೀದಾಬಾದ್ ಕೆಳ ಸೇತುವೆಯಲ್ಲಿ ಕಾರೊಂದು ಸಿಲುಕಿಕೊಂಡು ಬ್ಯಾಂಕ್ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ 11.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ದಿಲ್ಲಿ-ಎನ್ಸಿಆರ್ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಫರೀದಾಬಾದ್ ಕೆಳ ಸೇತುವೆ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ HDFC ಬ್ಯಾಂಕಿನ ಗುರುಗ್ರಾಮ ಶಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ಮೃತರು, ಫರೀದಾಬಾದ್ ನತ್ತ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 14.  ಹಣಕ್ಕಾಗಿ ಬೇರೆಯವರಿಗೆ ನೂರಾರು ಫೋನ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ ಸೈಬರ್, ಆರ್ಥಿಕ ಮತ್ತು ನಾರ್ಕೋಟಿಕ್ಸ್ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಕೊಪ್ಪಳ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಸಿಹೆಚ್ ಕೊಟೆಪ್ಪ (44)ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ವರದಿಯ ಪ್ರಕಾರ, ಆರೋಪಿ ಕಾನ್ಸ್ ಟೇಬಲ್ 145 ಜನರ ಮೊಬೈಲ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಒಂಬತ್ತು ಮೊಬೈಲ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top