ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು […]

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಕೀರ್ತನ್ ಸೆ. 10ರಂದು ರಾತ್ರಿ ವೇಳೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕೆದಂಬಾಡಿ ಗ್ರಾಮದ ತ್ಯಾಗರಾಜ ನಗರದಲ್ಲಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 11.  ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಮೃತಪಟ್ಟ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 11.  ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ₹ 2.5 ಕೋಟಿಗೂ ಹೆಚ್ಚು ಮೌಲ್ಯದ ಪೇಂಟಿಂಗ್ ಅನ್ನು ದಕ್ಷಿಣ ಮುಂಬೈನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992 ರಲ್ಲಿ ಖ್ಯಾತ ವರ್ಣಚಿತ್ರಕಾರ ಮಾಡಿದ ಪ್ರಕೃತಿ ಎಂಬ ಪೇಂಟಿಂಗ್ ಅನ್ನು ಅಸ್ತಗುರು ಆಕ್ಷನ್ ಹೌಸ್ ಪ್ರೈವೇಟ್ ಲಿಮಿಟೆಡ್‌ನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಈ ವರ್ಷ

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..?

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 11. ಪಿಸ್ತೂಲ್‌ನೊಂದಿಗೆ ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ವಿದ್ಯಾರ್ಥಿಯೋರ್ವ, ಎದುರಿಗೆ ಕುಳಿತಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿದ ಘಟನೆ ಬಿಹಾರದ ಮುಜಾಫರ್‌ಪುರ ನಗರದಲ್ಲಿ ನಡೆದಿದೆ. ವರದಿಯ ಪ್ರಕಾರ ಕೋಚಿಂಗ್ ಸೆಂಟರ್ ನಲ್ಲಿ 11ನೇ ತರಗತಿಯ ಇಂಗ್ಲಿಷ್ ಕಲಿಸುತ್ತಿದ್ದ ಸಂದರ್ಭ ಗುಂಡೇಟಿನ ಸದ್ದು ಕೇಳಿಬಂದಿದ್ದು, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಕೂಡಲೇ ಮನೆಯವರಿಗೆ ವಿಷಯ ತಿಳಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಪ್ರಭಾರಿ ರಾಜು ಪಾಲ್ ಅವರು, 11ನೇ

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 11.  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.          ಮೃತಪಟ್ಟ ವಿದ್ಯಾರ್ಥಿಯನ್ನು ಹಂದ್ರಾಳ ಗ್ರಾಮದ ಫಕೀರ ಗೌಡ ಎಂದು ಗುರುತಿಸಲಾಗಿದೆ. ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top