ಕ್ರೈಮ್ ನ್ಯೂಸ್

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 07. ಆಳಸಮುದ್ರ ಮೀನುಗಾರಿಕೆಯ ಬೋಟೊಂದು ಮಲ್ಪೆ ಬಂದರಿನಿಂದ ಹೊರಟು ತೆಂಗಿನಗುಂಡಿ ಬಂದರಿನ ಬಳಿ ಬಂಡೆಗೆ ಬಡಿದು ಸಮುದ್ರದಲ್ಲಿ ಮುಳುಗಿದ ಘಟನೆ ಭಟ್ಕಳ ಸಮೀಪ ನಡೆದಿದೆ. ಕೊಡವೂರಿನ ಸವಿತಾ ಎಸ್ ಸಾಲಿಯಾನ್ ಒಡೆತನದ ಶ್ರೀ ಕುಲಮಹಾಸ್ತ್ರೀ ಫಿಶರೀಸ್ ಎಂಬ ಬೋಟ್, ಸೆಪ್ಟೆಂಬರ್ 5 ರಂದು ಮುಂಜಾನೆ 4 ಗಂಟೆಯ ಸುಮಾರಿಗೆ ಮಲ್ಪೆ ಬಂದರಿನಿಂದ ಹೊರಟು, ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ, ಒಂದು ಟ್ರಾಲ್ ಮುಗಿಸಿ ಸೆಕೆಂಡ್ ಟ್ರಾಲ್ ಆರಂಭಿಸಿದ […]

ಬಂಡೆಗೆ ಅಪ್ಪಳಿಸಿ ಮಗುಚಿಬಿದ್ದ ದೋಣಿ- ಮೀನುಗಾರರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.   ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಆಲಂಕಾರು ಕಜೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಜಯಂತ ಪೂಜಾರಿ ಹಾಗೂ ದಿನೇಶ್ ಬುಡೇರಿ ಎಂದು ಗುರುತಿಸಲಾಗಿದೆ. ಆಕ್ಟಿವಾ ಹಾಗೂ ಪಲ್ಸರ್ ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ಆಕ್ಟಿವಾ ಸವಾರ ಜಯಂತ ಪೂಜಾರಿ ಅವರ ತಲೆಗೆ ಹಾಗೂ ಬೈಕ್ ಸವಾರ ದಿನೇಶ್ ಅವರ ಕಾಲಿಗೆ ಗಾಯವಾಗಿದೆ. ಇಬ್ಬರನ್ನೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ನೈರೋಬಿ, ಸೆ. 6. ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ನಾವು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ಅವಘಡವು ನೈರೋಬಿಯಲ್ಲಿ ನಡೆದಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com  ಇಂಫಾಲ, ಸೆ. 6. ಮಣಿಪುರ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚುರ್ ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ದಾಳಿಯಲ್ಲಿ

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top