ಕ್ರೈಮ್ ನ್ಯೂಸ್

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಸೆ. 6. ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗೋಪನಕೊಪ್ಪ ನಿವಾಸಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು 10 ಲಕ್ಷ ರೂ. ಗೆ ಬೇಡಿಕೆಯಿಟ್ಟಿದ್ದ ಈತ, ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಪರಾರಿಯಾಗಿದ್ದ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ‌ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ     

(ನ್ಯೂಸ್ ಕಡಬ) newskadaba.com  ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ      Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಶಿಡ್ಲಘಟ್ಟ, ಸೆ. 05. ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆಜಿ 70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ ಎಂದು ಗುರುತಿಸಲಾಗಿದೆ. ಈತ ಮೆಕ್ಕೆಜೋಳದ ನಡುವೆ ಗಾಂಜಾ ಗಿಡ ಬೆಳೆಸಿದ ಕುರಿತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ತಪಾಸಣೆ

ಮೆಕ್ಕೆಜೋಳದ ನಡುವೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ

ರಸ್ತೆ ಅಪಘಾತ- ಯುವಕ ಮೃತ್ಯು..!   Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 05. ಮನೆಯಲ್ಲಿ ಆಟವಾಡುತ್ತಾ ಜ್ಯೂಸ್ ಬಾಟಲ್ನ ಮುಚ್ಚಲು ನುಂಗಿದ್ದ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೂಸ್ ಬಾಟಲಿ ಹಿಡಿದುಕೊಂಡು ಆಟವಾಡುತ್ತಿದ್ದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬವರ ಮಗು ಬಾಟಲಿಯ ಮುಚ್ಚಳವನ್ನು ನುಂಗಿದ್ದು, ಮನೆಯವರ ಗಮನಕ್ಕೆ ಬಂದಿರಲಿಲ್ಲ. ಬಳಿಕ ಮಗುವಿಗೆ ಉಸಿರುಗಟ್ಟಿದ ಅನುಭವವಾಗುತ್ತಿದ್ದಂತೆ ಇದು ಅರಿವಿಗೆ ಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಅದಾಗಲೇ ಮಗು ಮೃತಪಟ್ಟಿದೆ

ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೌಢಶಾಲೆಯಲ್ಲಿ ಗುಂಡಿನ ದಾಳಿಗೆ ನಾಲ್ವರು ಬಲಿ: ಒಂಬತ್ತು ಮಂದಿಗೆ ಗಾಯ  14 ವರ್ಷದ ಶಂಕಿತ ಆರೋಪಿ ಅರೆಸ್ಟ್..!    

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್, ಸೆ. 5. ಉತ್ತರ ಜಾರ್ಜಿಯಾದ ಪ್ರೌಢಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ, ಒಂಬತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಶಂಕಿತನನ್ನು 14 ವರ್ಷದ ಕೋಲ್ಟ್ ಗ್ರೇ ಎಂದು ಗುರುತಿಸಲಾಗಿದೆ. ಬಲಿಯಾದವರನ್ನು ಮೇಸನ್ ಶೆರ್ಮರ್‌ಹಾರ್ನ್, (14) ಕ್ರಿಶ್ಚಿಯನ್ ಅಂಗುಲೋ, (14) ಮತ್ತು ಶಿಕ್ಷಕರಾದ ರಿಚರ್ಡ್ ಆಸ್ಪಿನ್‌ವಾಲ್, (39) ಮತ್ತು ಕ್ರಿಸ್ಟಿನಾ ಇರಿಮಿ, (53) ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಎಲ್ಲಾ ಒಂಬತ್ತು ಜನರಿಗೆ ಗಾಯಗಳಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆಪಾದಿತ

ಪ್ರೌಢಶಾಲೆಯಲ್ಲಿ ಗುಂಡಿನ ದಾಳಿಗೆ ನಾಲ್ವರು ಬಲಿ: ಒಂಬತ್ತು ಮಂದಿಗೆ ಗಾಯ  14 ವರ್ಷದ ಶಂಕಿತ ಆರೋಪಿ ಅರೆಸ್ಟ್..!     Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top