ಕರಾವಳಿ

ಬಂಟ್ವಾಳ : ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು

(ನ್ಯೂಸ್‌ ಕಡಬ) newskadaba.com ಮೇ.18: ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ಮೇ. 17 ರ ಸಂಜೆ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಅದರಲ್ಲಿ ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ […]

ಬಂಟ್ವಾಳ : ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,ಮೇ.16: ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ ಕಡಬ: ನೆರೆಮನೆಯ ಮನೆಗೆ ಟಿವಿ ನೋಡಲು ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಡಬ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಅಲಂಕಾರು ಗ್ರಾಮದ ಜಗದೀಶ ಕುಂಬಾರ @ ಜಗ್ಗ (43) ಎಂದು ಗುರುತಿಸಲಾಗಿದೆ. 14 ವರ್ಷದ ಬಾಲಕಿ ನೆರೆಹೊರೆಯ ಮನೆಗೆ ಟಿವಿ ವೀಕ್ಷಣೆಗೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ, ಬಾಲಕಿಯ ಕೈ ಹಿಡಿದು ಎಳೆದು

ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಇರಾನ್-ಅಮೆರಿಕದ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿ’: ರಷ್ಯಾ ವಿದೇಶಾಂಗ ಸಚಿವ

(ನ್ಯೂಸ್‌ ಕಡಬ) newskadaba.com,ಮೇ.16: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಬಹುದು. ಭಾರತಕ್ಕೆ ಅಂತಹ ವಿಶಾಲ ರಾಜತಾಂತ್ರಿಕ ಸಾಮರ್ಥ್ಯ ಇದೆ ಎಂದು ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, “ತುರ್ತು ಸಮಸ್ಯೆಗಳನ್ನು ಪರಿಹರಿಸಲು ಅಮೆರಿಕ ಮತ್ತು ಇರಾನ್ ನಡುವೆ ಸಂವಾದಗಳನ್ನು ಸ್ಥಾಪಿಸಲು ಪಾಕಿಸ್ತಾನ ಸಹಾಯ ಮಾಡುತ್ತಿದೆ. ಇರಾನ್ ಮತ್ತು ಅದರ ಅರಬ್ ಸ್ನೇಹಿತರ ನಡುವೆ ದೀರ್ಘಾವಧಿಯ ಮಧ್ಯವರ್ತಿಯನ್ನು ಅವರು ಹುಡುಕಿದರೆ, ಭಾರತವು ತನ್ನ ಅಪಾರ

‘ಇರಾನ್-ಅಮೆರಿಕದ ಸಂಘರ್ಷದಲ್ಲಿ ಭಾರತ ಸಮರ್ಥ ಮಧ್ಯವರ್ತಿ’: ರಷ್ಯಾ ವಿದೇಶಾಂಗ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಜೂ.30 ರಿಂದ ಎಸ್‌ಐಆರ್ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com,  ಮೇ.16: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈಗಾಗಲೇ ಎಸ್‌ಐಆರ್ ಗಾಗಿ ಮ್ಯಾಪ್

ರಾಜ್ಯದಲ್ಲಿ ಜೂ.30 ರಿಂದ ಎಸ್‌ಐಆರ್ ಅಭಿಯಾನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.16:  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.15:  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂಧನ ವೆಚ್ಚ ಹೆಚ್ಚಳದಿಂದ ಕಾರ್ಯಾಚರಣೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ, ಖಾಸಗಿ ಬಸ್ ಟಿಕೆಟ್ ದರವನ್ನು ಇಂದಿನ ಮಧ್ಯರಾತ್ರಿಯಿಂದಲೇ ಶೇ.20ರಿಂದ 30ರಷ್ಟು ಹೆಚ್ಚಿಸಲು ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಇದರಿಂದ ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರ ಮೇಲೆ ನೇರ ಪರಿಣಾಮ ಬೀಳಲಿದ್ದು, ದಿನನಿತ್ಯ ಪ್ರಯಾಣಿಸುವ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ, ಇಂದಿನಿಂದಲೇ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ!

(ನ್ಯೂಸ್‌ ಕಡಬ) newskadaba.com,  ಮೇ.15: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಕೆಲವು ದೃಶ್ಯಗಳು ನೆಟ್ಟಿಗರ ಮನ ಗೆಲ್ಲುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದೆ. ವಿದೇಶಿ ಪ್ರವಾಸಿಗೆ ಭಾರತೀಯ ಯುವಕನೊಬ್ಬ ನೆರವಾಗಿದ್ದು ಯುವಕನ ಸಹಾಯ ಮನೋಭಾವಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ವಿದೇಶಿ ಪ್ರವಾಸಿಯೊಬ್ಬರ ದುಪ್ಪಟ್ಟಾವೊಂದು ರೈಲಿನ ಹಳಿ ಮೇಲೆ ಬಿದ್ದಿದ್ದು ತಕ್ಷಣವೇ ಯುವಕನೊಬ್ಬ ನೆರವಾಗಿ ದುಪ್ಪಟ್ಟ ವಾಪಸ್ಸು ನೀಡಿದ್ದಾನೆ. ಸದ್ಯ ಈ ಹೃದಯಸ್ಪರ್ಶಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್

ಮೆಟ್ರೋ ನಿಲ್ದಾಣದಲ್ಲಿ ನಡೀತು ಸಿನಿಮೀಯ ದೃಶ್ಯ: ವಿದೇಶಿ ಮಹಿಳೆಯ ದುಪ್ಪಟ್ಟಾಗಾಗಿ ರೈಲ್ವೆ ಹಳಿ ಮೇಲೆ ಜಿಗಿದ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಶನ್‌ ತೂಗುದೀಪಗೆ ಸುಪ್ರೀಂ ಕೋರ್ಟ್‌ ಬಿಗ್ ಶಾಕ್‌

(ನ್ಯೂಸ್‌ ಕಡಬ) newskadaba.com,ಮೇ.15: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪಗೆ ಮತ್ತೊಮ್ಮೆ ದೊಡ್ಡ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಪರಿಶೀಲನೆ ವಿಳಂಬವಾಗುತ್ತಿದೆ ಎಂಬ ಕಾರಣ ನೀಡಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ವೃತ್ತಿಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಾಕ್ಷಿ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಉಲ್ಲೇಖಿಸಿ, ಜಾಮೀನು ಕೋರಿ ನಟ ದರ್ಶನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೇ ವೇಳೆ

ದರ್ಶನ್‌ ತೂಗುದೀಪಗೆ ಸುಪ್ರೀಂ ಕೋರ್ಟ್‌ ಬಿಗ್ ಶಾಕ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,ಮೇ.15: ಪಾಕಿಸ್ತಾನ ದೇಶದ ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾನಲ್ಲಿ ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಈ ದಾಳಿಯ ಹೊಣೆ ಹೊತ್ತಿದೆ ಎಂದು ತಿಳಿದುಬಂದಿದೆ. ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್ ಮೇಲೆ ಉಗ್ರರು ಆತ್ಮಹತ್ಯಾ ದಾಳಿಯೊಂದಿಗೆ ದಾಳಿ ಆರಂಭಿಸಿದ್ದಾರೆ. ಶಿಬಿರದ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಸ್ಫೋಟ ನಡೆಸಿದ ಬಳಿಕ, ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಭಯೋತ್ಪಾದಕರು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.15: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್-ಯುಜಿ 2026 ಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ಘೋಷಿಸಿದೆ. ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ದೇಶಾದ್ಯಂತ ಮೇ 3ರಂದು ನಡೆದಿದ್ದ ನೀಟ್‌ (ಯುಜಿ) 2026ರ ಪರೀಕ್ಷೆಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಅನಿವಾರ್ಯವಾಗಿ ಪರೀಕ್ಷೆಯನ್ನೇ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ರದ್ದತಿಯಿಂದಾಗಿ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳು ಪರಿಷ್ಕೃತ ವೇಳಾಪಟ್ಟಿಯ ಕುರಿತು

ಜೂನ್‌ 21ರಂದು ನೀಟ್‌ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ಎನ್‌ಟಿಎ ಹೊಸ ದಿನಾಂಕ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top