ಕರಾವಳಿ

ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಮೇ.15: ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಯಿಂದ ಮೀನಿನ ಎಣ್ಣೆ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ತಾಂತ್ರಿಕ ದೋಷದಿಂದ ಭಾರೀ ಪ್ರಮಾಣದ ಮೀನಿನ ಎಣ್ಣೆ ಉಳ್ಳಾಲದ ರಸ್ತೆಯಲ್ಲಿ ಸೋರಿಕೆಯಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಮೀನಿನ ಕ್ಯಾಂಟರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಕೋಟೆಪುರದಲ್ಲಿ ಫಿಶ್ ಮೀಲ್ ಫ್ಯಾಕ್ಟರಿಗಳು ಕಾರ್ಯಾಚರಿಸುತ್ತಿದ್ದು, ಇಂದು ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಹೊತ್ತೊಯ್ಯುತ್ತಿದ್ದ […]

ಉಳ್ಳಾಲ| ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ: ಜಾರಿ ಬಿದ್ದ ದ್ವಿಚಕ್ರ ವಾಹನ ಸವಾರರು; ಕ್ಯಾಂಟರ್ ತಡೆದು ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ ಇಲ್ಲಿದೆ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಮೇ.15: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಆಗಿ, ಡಾಲರ್ ಬಲಗೊಂಡ ಹಿನ್ನೆಲೆ ಚಿನ್ನ ಬೆಳ್ಳಿ ದರಗಳು ಕುಸಿತ ಕಂಡಿವೆ. ಭಾರತದಲ್ಲಿ ಆಮದು ಸುಂಕ ಹೆಚ್ಚಳದಿಂದ ದಿಢೀರ್ 8 ಸಾವಿರದಷ್ಟು ಏರಿಕೆಯಾಗಿದ್ದ ಬೆಲೆಯಲ್ಲಿ ಇಂದು 2240 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ನಲ್ಲಿ 2240 ರೂ ಇಳಿಕೆ ಆಗಿ,1,60,090 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 224 ರೂ ಇಳಿಕೆ ಆಗಿದ್ದು, 16,009 ರೂ ದಾಖಲಾಗಿದೆ.

ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ ಇಲ್ಲಿದೆ ಚಿನ್ನದ ದರ Read More »

ಕರಾವಳಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆ!

(ನ್ಯೂಸ್‌ ಕಡಬ) newskadaba.com,  ಮೇ.15: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ ಪರಿಷ್ಕೃತ ದರಗಳನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬಂದಿದೆ. ಪ್ರತಿ ಲೀಟರ್‌ಗೆ ಸುಮಾರು ರೂ. 3ರಷ್ಟು ಹೆಚ್ಚಳವಾಗಿದ್ದು, ಸಾಮಾನ್ಯ ಜನರಿಗೆ ಮತ್ತೊಂದು ಬೆಲೆ ಶಾಕ್ ಎದುರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ರೂ.94.77ರಿಂದ ರೂ.97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ದರವೂ ರೂ.87.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ರಾಜ್ಯಾವಾರು

ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಮೇ.15: ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್‌ ಫೋರ್ಟ್‌ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.ಉಳ್ಳಾಲ ನಿವಾಸಿ ಪ್ರೀತಾ ಡ.ಸೋಜಾ, ಪ್ರೇಮ್‌ ಡಿ.ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್‌ ಪ್ರಕೆಣ ದಾಖಲಿಸಿದ ಸಿಎಸ್‌ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೋಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು.

ಮಂಗಳೂರು: ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

(ನ್ಯೂಸ್‌ ಕಡಬ) newskadaba.com,  ಮೇ.15: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ವೈಪರಿತ್ಯದ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್‌ಗೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಏರ್‌ಪೋರ್ಟ್‌ ಸುತ್ತಮುತ್ತ ಮಳೆ ಹಾಗೂ ಕಡಿಮೆ ದೃಶ್ಯಮಾನತೆ ಕಂಡುಬಂದ ಹಿನ್ನೆಲೆ, ಎರಡು ವಿಮಾನಗಳು ಸುಮಾರು ಅರ್ಧ ಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ; ಅರ್ಧ ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ-ದೆಹಲಿ ಸಿಎಂ ರೇಖಾ ಗುಪ್ತಾ ಆದೇಶ

(ನ್ಯೂಸ್‌ ಕಡಬ) com,  ಮೇ.15: ಪ್ರಧಾನಿ ಮೋದಿ ಇಂಧನ ಮಿತವಾಗಿ ಬಳಸುವಂತೆ ಕರೆ ನೀಡಿದ ಬೆನ್ನಲ್ಲೇ ದೆಹಲಿ ಸಿಎಂ ರೇಖಾ ಗುಪ್ತಾ ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ ಮಾಡಲು ಆದೇಶಿಸಿದ್ದಾರೆ.. ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸುವ ಸಲುವಾಗಿ, ಅನಗತ್ಯ ಇಂಧನ ಬಳಕೆ ಕಡಿಮೆ ಮಾಡಲು ಹಾಗೂ 1 ವರ್ಷಗಳ ಕಾಲ ಚಿನ್ನ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಪಾಲಿಸಲು ಬಿಜೆಪಿ ಸರ್ಕಾರ

ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಮ್ ಕೆಲಸ-ದೆಹಲಿ ಸಿಎಂ ರೇಖಾ ಗುಪ್ತಾ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.15: ದಕ್ಷಿಣ ಕರ್ನಾಟಕದಲ್ಲಿ ಮೇ 16ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡದಲ್ಲಿ ಗುಡಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇ 16ರಂದು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ

(ನ್ಯೂಸ್‌ ಕಡಬ) newskadaba.com,  ಮೇ.14: ​ ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಆಧುನಿಕ ಶೈಲಿ, ತಡೆಗಟ್ಟಬಹದಾದ ಆರೋಗ್ಯ ರಕ್ಷಣೆ ಮತ್ತು ದೀರ್ಘಕಾಲೀನ ಯೋಗ ಕ್ಷೇಮಕ್ಕೆ ಸಮಗ್ರ ವಿಧಾನಗಳ ಸಂಗಮದಲ್ಲಿ ಕುಳಿತಿರುವ ಭಾರತದ ಅತ್ಯಂತ ಒತ್ತಡದ ಸಾರ್ವಜನಿಕ ಆರೋಗ್ಯ ಕಾಳಜಿಗಳಲ್ಲಿ ರಕ್ತದೊತ್ತಡವೂ ಒಂದಾಗಿದೆ. ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುವ ಅಧಿಕ ರಕ್ತದೊತ್ತಡವು ಜಾಗತಿಕವಾಗಿ ಹೃದಯಾಘಾತ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಭಾರತದಲ್ಲಿ ಇದು 220 ಮಿಲಿಯನ್ ಗಿಂತಲೂ ಹೆಚ್ಚು ಜನರ ಮೇಲೆ

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.14: ​ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರತಿದಿನ ಭಕ್ತರ ಹರಿವು ಹೆಚ್ಚಾಗುತ್ತಲೇ ಇದೆ. ಬೇಸಿಗೆಯ ಸುಡುವ ಬಿಸಿಲಿನ ನಡುವೆಯೂ, ಭಕ್ತರಿಗಾಗಿ ಮಠದ ಆಡಳಿತ ಮಂಡಳಿಯು ಹಲವಾರು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ . ಉಡುಪಿಯಲ್ಲಿ ವಿಪರೀತ ಸೆಖೆಯಿದ್ದರೂ, ರಜೆಯ ಈ ಸಮಯದಲ್ಲಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ದೂರದೂರುಗಳಿಂದ ಆಗಮಿಸುವ ಸಾವಿರಾರು ಭಕ್ತರು ಈ ಹಿಂದೆ ದರ್ಶನಕ್ಕಾಗಿ ಕಾಯುವಾಗ ಕಡು ಬಿಸಿಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇತ್ತು.ಈ ಸಮಸ್ಯೆಯನ್ನು

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದು, ದೂರಿನ ಆಧಾರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮೇ. 11 ರ ರಾತ್ರಿ 11 ಗಂಟೆಯ ವೇಳೆಗೆ

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top