ಕರಾವಳಿ

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಎ.28   ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ ವಿದ್ಯುತ್ ಗ್ರಾಹಕರಿಗೆ ಇಂಧನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯುತ್ ಬಿಲ್‌ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಂಡಿದೆ. ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಇಂಧನ ಇಲಾಖೆ ಹೊಸ ಲಿಂಕ್ ಬಿಡುಗಡೆ ಮಾಡಿದ್ದು, ಹೊಸ ಆನ್‌ಲೈನ್ ಲಿಂಕ್ ಮೂಲಕ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಐದು ಸಾವಿರ ಗ್ರಾಹಕರು ಈ […]

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..!

(ನ್ಯೂಸ್‌ ಕಡಬ) newskadaba.com,  ಎ.28   ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ‘ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯಡಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..! Read More »

ಕರಾವಳಿ

ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.28   ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿ, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಸಂಭವಿಸಿದೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಿಂದಾಗಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಘಟನೆಯ ತನಿಖೆಯನ್ನು ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ ನಡೆಸುತ್ತಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ

ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿಯೇ ಹಾಲು ಸಂಸ್ಕರಣಾ ಕಾರ್ಖಾನೆ- ಅಶೋಕ್ ರೈ

(ನ್ಯೂಸ್‌ ಕಡಬ) newskadaba.com,  ಎ.28   ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯು)ದ ಹಾಲು ಸಂಸ್ಕರಣಾ ಕಾರ್ಖಾನೆ ನಿರ್ಮಿಸಲು ಪುತ್ತೂರು ಹೊರವಲಯದ ಕಟಾರದಲ್ಲಿ ೧೦ ಎಕರೆ ಸರ್ಕಾರಿ ಜಮೀನು ನೀಡಲಾಗಿದ್ದು, ಅಲ್ಲಿ ಕಾರ್ಖಾನೆ ನಿರ್ಮಿಸಲು ಕೆಲ ಸಮಯದಿಂದ ಒಕ್ಕೂಟ ಮೀನಮೇಷ ಎಣಿಸುತ್ತಿತ್ತು. ಈ ವಿಚಾರದಲ್ಲಿ ನಾನು ನನ್ನ ಸ್ಪಷ್ಟ ನಿಲುವು ತಿಳಿಸಿದ್ದೆ. ಇದಾದ ಬಳಿಕ ಒಕ್ಕೂಟದವರು ವಾಸ್ತವ ಸ್ಥಿತಿ ಅರಿತುಕೊಂಡು ಪುತ್ತೂರಿನ ನಿಗದಿತ ಜಾಗದಲ್ಲೇ ಕಾರ್ಖಾನೆ ನಿರ್ಮಿಸಲು ನಿರ್ಧರಿಸಿದ್ದಾರೆ. ಮೇ ೨೦ರಂದು ಕಟಾರದ ಸ್ಥಳ ಪರಿಶೀಲನೆ ನಡೆಯಲಿದೆ

ಪುತ್ತೂರಿನಲ್ಲಿಯೇ ಹಾಲು ಸಂಸ್ಕರಣಾ ಕಾರ್ಖಾನೆ- ಅಶೋಕ್ ರೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನದಿಯಲ್ಲಿ ಮುಳುಗಿ ಆಟೋರಿಕ್ಷಾ ಚಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.28  ಹೆರ್ಗಾ ಗ್ರಾಮದ 42 ವರ್ಷದ ಆಟೋರಿಕ್ಷಾ ಚಾಲಕ ಏಪ್ರಿಲ್ 26 ರಂದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿದೆ.. ಹೆರ್ಗ ನಿವಾಸಿ ನಾರಾಯಣ ಪೂಜಾರಿ (75) ಸಲ್ಲಿಸಿದ ದೂರಿನ ಪ್ರಕಾರ, ಬಾಡಿಗೆ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವರ ಮಗ ಸುಜಿತ್ ಕುಮಾರ್ (42) ಏಪ್ರಿಲ್ 26 ರಂದು ಬೆಳಿಗ್ಗೆ 6:00 ಗಂಟೆ ಸುಮಾರಿಗೆ ಕೆಲಸಕ್ಕಾಗಿ ಮನೆಯಿಂದ ಹೊರಟಿದ್ದರು. ನಂತರ ಮಧ್ಯಾಹ್ನ ಸುಮಾರು 12:45 ಕ್ಕೆ ಉಡುಪಿ

ಉಡುಪಿ: ನದಿಯಲ್ಲಿ ಮುಳುಗಿ ಆಟೋರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರಿಶಿಣ ಮತ್ತು ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ರಾಜ್ಯಾದ್ಯಂತ ತಪಾಸಣೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ

(ನ್ಯೂಸ್‌ ಕಡಬ) newskadaba.com,  ಎ.28 ಆರಿಶಿಣ ಮತ್ತು ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ರಾಜ್ಯಾದ್ಯಂತ ತಪಾಸಣೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ ಬೆಂಗಳೂರು: ದೈನಂದಿನ ಅಡುಗೆಯಲ್ಲಿ ಅತ್ಯಗತ್ಯವಾಗಿ ಬಳಸುವ ಅರಿಶಿಣ ಪುಡಿ ಹಾಗೂ ವಿವಿಧ ಮಸಾಲೆ ಪುಡಿಗಳಲ್ಲಿ ಮಾರಕ ಸೀಸದ (Lead) ಅಂಶ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಗಂಭೀರ ಬೆಳವಣಿಗೆಯನ್ನು ಗಮನಿಸಿರುವ ಕರ್ನಾಟಕ ಸರ್ಕಾರವು, ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಮಸಾಲೆ ಪದಾರ್ಥಗಳ ಅಧಿಕೃತ ಗುಣಮಟ್ಟ ಪರೀಕ್ಷೆಗೆ ತಕ್ಷಣದ ಆದೇಶ ಹೊರಡಿಸಿದೆ. ಘಟನೆಯ ಹಿನ್ನೆಲೆ: ಆಹಾರ ಸುರಕ್ಷತೆ

ಆರಿಶಿಣ ಮತ್ತು ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ರಾಜ್ಯಾದ್ಯಂತ ತಪಾಸಣೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಎ.28 ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ​ ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ ಮತ್ತು ಮೊಬೈಲ್

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

 ​ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ   (ನ್ಯೂಸ್‌ ಕಡಬ) newskadaba.com,  ಎ.28 ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹94,000 ದಂಡ ವಿಧಿಸಿ ತೀರ್ಪು ನೀಡಿದೆ. ತಪ್ಪೊಪ್ಪಿಗೆ ಮತ್ತು ತೀರ್ಪು ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಶಾರಿಕ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.28: ​ರಾಜ್ಯದಲ್ಲಿ ಹಲವು ದಿನಗಳಿಂದ ಜನರು ಮಳೆಗಾಗಿ ಕಾಯುತ್ತಿದ್ದಾರೆ. ಇನ್ನೂ ಹಲವು ಕಡೆ ಭಾರೀ ಮಳೆಯಿಂದ ಬೆಳೆ ನಾಶ ಆಗಿದೆ. ಇದೆಲ್ಲದರ ನಡುವೆ ಹವಾಮಾನ ಇಲಾಖೆ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕ ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಏ. 27. ಸ್ನಾನಕ್ಕೆಂದು ಇಳಿದಿದ್ದ ಯುವಕನೋರ್ವ ರಕ್ಷಿತ್ (26) ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಮೂಲತಃ ಮರ್ದಾಳ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಈತ, ಸೋಮವಾರ ಸಂಜೆ ಸ್ನೇಹಿತರೊಂದಿಗೆ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮರ್ಧಾಳ: ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕ ನೀರುಪಾಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top