ಕರಾವಳಿ

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.08 ​ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಕದನ ವಿರಾಮದ ಗಡುವು ನಾಳೆಗೆ (ಗುರುವಾರ) ಅಂತ್ಯಗೊಳ್ಳಲಿರುವ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು “ತುರ್ತು ಎಚ್ಚರಿಕೆ” ನೀಡಿದೆ. ಸಂಭಾವ್ಯ ಸಂಘರ್ಷ ಅಥವಾ ದಾಳಿಯ ಭೀತಿಯಿಂದಾಗಿ ಪ್ರಜೆಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ​ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ​48 ಗಂಟೆಗಳ ಕಾಲ ಮನೆಯಲ್ಲೇ ಇರಿ: ಮುಂದಿನ ಎರಡು ದಿನಗಳ ಕಾಲ ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಪ್ರಜೆಗಳು […]

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ

(ನ್ಯೂಸ್‌ ಕಡಬ) newskadaba.com,  ಎ.08:  ​   ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ‌ ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ. ಪುರಾಣದಲ್ಲಿ ಶ್ರೀ ದೇವಿಯು ಚಂಡ ಮುಂಡರನ್ನು ವಧಿಸಿ, ಶಿರವ ಚೆಂಡಾಡಿದಳು ಎನ್ನುವ ಪ್ರತೀತಿ ಇದೆ.

ಪೊಳಲಿ ಜಾತ್ರೆ: ಪುರಾಣ ಪ್ರಸಿದ್ಧ ‘ಚೆಂಡು ಉತ್ಸವ’ದ ಧಾರ್ಮಿಕ ಹಿನ್ನೆಲೆ ಹಾಗೂ ಮಹತ್ವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

(ನ್ಯೂಸ್ ಕಡಬ) newsksdaba.com ಏ. 08. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ವ್ಯಾಪಾರ ಪರವಾನಗಿ ಪಡೆದಂತಹ ಖಾಸಗಿ ಸಂಸ್ಥೆಗಳು ಮತ್ತು ವ್ಯಾಪಾರ ಮಳಿಗೆಗಳಲ್ಲಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಲ್ಲಿ, ಕರ್ನಾಟಕ ಮಹಿಳಾ ಆಯೋಗದ ಸೂಚನೆಯಂತೆ ಅಂತಹ ಖಾಸಗಿ ಸಂಸ್ಥೆಗಳು ಮತ್ತು ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಿ https://shebox.wcd.gov.in ಲಿಂಕ್ ಮೂಲಕ ವಿವರವನ್ನು Shebox portal ನಲ್ಲಿ ಎಲ್ಲಾ ಉದ್ದಿಮೆದಾರರು 10 ದಿನಗಳೊಳಗೆ ಅಪ್ಲೋಡ್ ಮಾಡಿ ವಿವರವಾದ ಮಾಹಿತಿಯನ್ನು ಪಾಲಿಕೆಗೆ

ವ್ಯಾಪಾರ ಮಳಿಗೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ಮೌಲ್ಯಮಾಪನ: ನಿಷೇಧಾಜ್ಞೆ

(ನ್ಯೂಸ್ ಕಡಬ) newsksdaba.com ಏ. 08.  ಎಪ್ರಿಲ್ 7ರಿಂದ ನಡೆಯಲಿರುವ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ  ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7 ಮೌಲ್ಯಮಾಪನಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ  ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಮೌಲ್ಯಮಾಪನ: ನಿಷೇಧಾಜ್ಞೆ Read More »

ಕರಾವಳಿ

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.08:  ​  ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನೆಲೆ, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರೀ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ, ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 8, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ,1,53,820 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಗಣತಿ: ಆನ್ ಲೈನ್ ನಲ್ಲಿ ನಮೂದಿಸಲು ತಹಶೀಲ್ದಾರ್ ಕರೆ

(ನ್ಯೂಸ್ ಕಡಬ) newsksdaba.com ಏ. 08.  ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು 2 ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಯಾವುದೇ ತೆರಿಗೆ

ಮನೆಗಣತಿ: ಆನ್ ಲೈನ್ ನಲ್ಲಿ ನಮೂದಿಸಲು ತಹಶೀಲ್ದಾರ್ ಕರೆ Read More »

ಕರಾವಳಿ

ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newsksdaba.com ಏ. 08.  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್‍ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ. ವೇಯ್ಟ್ ಲಿಫ್ಟಿಂಗ್ ತರಬೇತಿ ಶಿಬಿರವು ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಎಪ್ರಿಲ್ 5 ರಿಂದ ಎಪ್ರಿಲ್ 27 ರವರೆಗೆ ಬೆಳಿಗ್ಗೆ 6.30 ರಿಂದ 8:30 ಗಂಟೆಯವರೆಗೆ ಹಾಗೂ ಸಂಜೆ 4.30 ರಿಂದ 7.30 ಗಂಟೆಯವರೆಗೆ  (ಸರಸ್ವತಿ ಪುತ್ರನ್ -ವೇಯ್ಟ್‍ಲಿಫ್ಟಿಂಗ್ ತರಬೇತುದಾರರು

ವೇಯ್ಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಉಚಿತ ಬೇಸಿಗೆ ತರಬೇತಿ ಶಿಬಿರ Read More »

ಕರಾವಳಿ, ಕ್ರೀಡಾ ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newsksdaba.com ಏ. 08. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ, ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಏಪ್ರಿಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಏ. 08. 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ  ದಿನ. ಶಾಲೆಗಳ ವಿವರ: 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಅಂಚೆ, 3) ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ,  4) ವಿಟ್ಲ ಜೇಸಿಸ್ ಆಂಗ್ಲ

ಎಸ್.ಟಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾವಕಾಶ: ಅರ್ಜಿ ಆಹ್ವಾನ Read More »

ಕರಾವಳಿ

ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newsksdaba.com ಏ. 08. ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ  ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು  ಸಹಕರಿಸಬೇಕು. ಅವರಿಗೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ. ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಆಯ್ಕೆ ಹಾಗೂ ಸಮನ್ವಯ ಸಮಿತಿ ಸಭೆ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯಿದೆ ಜಿಲ್ಲಾ ಸಮನ್ವಯ

ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top