ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

(ನ್ಯೂಸ್‌ ಕಡಬ) newskadaba.com,  ಎ.08:  ​  ದ್ವಿತೀಯ ಪಿಯುಸಿ ಫಲಿತಾಂಶದ  ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ಏಪ್ರಿಲ್​​ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಬಹುತೇಕ ಫಿಕ್ಸ್ ಆಗಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ರಿಸಲ್ಟ್ ಅನೌನ್ಸ್ ಆಗುವ ದಿನದಂದು ಅಧಿಕೃತ ವೆಬ್‌ಸೈಟ್​ನಲ್ಲೂ ವಿದ್ಯಾರ್ಥಿಗಳು ರಿಸಲ್ಟ್​ ನೋಡಬಹುದಾಗಿದೆ. ಫಲಿತಾಂಶ […]

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ: ಅಂಕಪಟ್ಟಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ

(ನ್ಯೂಸ್ ಕಡಬ) newsksdaba.com ಏ. 08.  ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತ್‍ ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ Read More »

ಕರಾವಳಿ

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’

(ನ್ಯೂಸ್‌ ಕಡಬ) newskadaba.com,  ಎ.08:  ​  ದಕ್ಷಿಣ ಕನ್ನಡ ಜಿಲ್ಲೆ ಎಂದರೆ ದೈವಗಳ ನಾಡು. ಇಲ್ಲಿ ದೈವಾರಾಧನೆ, ನಾಗಾರಾಧನೆಗಳಷ್ಟೇ ಪವಿತ್ರವಾಗಿರುವ ಸಿರಿ ಆರಾಧನೆ ಬಹಳಷ್ಟು ಪವಿತ್ರವಾದದ್ದು. ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ನಿಡಿಗಲ್ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಸಿರಿ ಜಾತ್ರೆ ಸಾವಿರಾರು ಭಕ್ತರನ್ನು ಆಕರ್ಷಿಸಿದೆ. ಸಂಜೆಯಾಗುತ್ತಿದ್ದಂತೆ ಕ್ಷೇತ್ರಕ್ಕೆ ಭಕ್ತರ ಸಾಗರ ಹರಿದು ಬಂದಿದ್ದು, ರಾತ್ರಿಯಾಗುತ್ತಿದ್ದಂತೆ ವಿಶೇಷ ಪೂಜಾ ವಿಧಿಗಳು ಆರಂಭವಾದವು. ಶುಭ್ರ ಬಿಳಿ ಸೀರೆ ಧರಿಸಿ, ತಲೆತುಂಬ ಮಲ್ಲಿಗೆ ಹೂವು ಮುಡಿದ ಮಹಿಳೆಯರು ಸಾಲು ಸಾಲಾಗಿ

ಬೆಳ್ತಂಗಡಿ : ತುಳುನಾಡಿನ ಅದ್ಭುತ ಸಂಪ್ರದಾಯ – ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ ‘ದಲ್ಯ ಸೇವೆ’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.08:  ​ ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ, ಕ್ರೇನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು

.ಬೆಳ್ತಂಗಡಿ : ಕ್ರೇನ್ ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.04 ​ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು

(ನ್ಯೂಸ್‌ ಕಡಬ) newskadaba.com,  ಎ.07: ಜಿಲ್ಲೆಯಲ್ಲಿ ಎಲ್‌ಪಿಜಿ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಅನಿಲದ ಕೊರತೆಯಿಂದಾಗಿ ಸಾರಿಗೆ ಮತ್ತು ಕೇಟರಿಂಗ್ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದು, ಅನಿವಾರ್ಯವಾಗಿ ಪೆಟ್ರೋಲ್ ಹಾಗೂ ಸೌದೆಯಂತಹ ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ. ಎಲ್‌ಪಿಜಿ ಬಳಸುತ್ತಿದ್ದ ಆಟೋ ರಿಕ್ಷಾ ಚಾಲಕರು ಈ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿದ್ದಾರೆ. ಈ ಹಿಂದೆ ಕಿನ್ನಿಮೂಲ್ಕಿ, ಬನ್ನಂಜೆ ಮತ್ತು ಬಾರ್ಕೂರು ನಿಲ್ದಾಣಗಳಲ್ಲಿ ಪ್ರತಿ ಕೆ.ಜಿ.ಗೆ 62 ರೂ. ದರದಲ್ಲಿ ಸಿಗುತ್ತಿದ್ದ ಗ್ಯಾಸ್ ಬೆಲೆ, ಈಗ ಅಭಾವದ

ಉಡುಪಿ: ಎಲ್‌ಪಿಜಿ ತೀವ್ರ ಅಭಾವ; ಪೆಟ್ರೋಲ್ ಮೊರೆ ಹೋದ ಆಟೋ ಚಾಲಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಎ.07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಅಮೇರಿಕಾದ ಸೇತುವೆ ಸಮೀಪ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾ ಪ್ರದೇಶದ ಲಾ ಬೊಕಾ ಬಳಿ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳ ಪ್ರಕಾರ, ಮೂರು ಇಂಧನ ಟ್ಯಾಂಕರ್‌ಗಳಿಗೆ ಬೆಂಕಿ ತಗುಲಿ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಸೇತುವೆ ಪಕ್ಕದಲ್ಲಿದ್ದ ಇತರೆ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತುರ್ತು ಸೇವೆಗಳು

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ

(ನ್ಯೂಸ್‌ ಕಡಬ) newskadaba.com,  ಎ.07: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಬೃಹತ್ ಸಾಂವಿಧಾನಿಕ ಪೀಠವು ಈ ಐತಿಹಾಸಿಕ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಧಾರ್ಮಿಕ ನಂಬಿಕೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ – ತಾರತಮ್ಯವಲ್ಲ ಇದು ಶಬರಿಮಲೆ ಸಂಪ್ರದಾಯ ಕೇಂದ್ರ ಸರಕಾರದ ವಾದ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com,  ಎ.07: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಮದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. , ಏಪ್ರಿಲ್‌ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿತನಿಂದ ಕಳವು ಮಾಡಿದ 2000

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.07: ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ: * ಅಧಿಕೃತ ವೆಬ್‌ಸೈಟ್ karresults.nic.in ಗೆ

ದ್ವಿತೀಯ ಪಿಯುಸಿ ಫಲಿತಾಂಶ: ಏಪ್ರಿಲ್ 9ರಂದು ಅಂತಿಮ ಅಂಕಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top