ಕರಾವಳಿ

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.”

(ನ್ಯೂಸ್‌ ಕಡಬ) newskadaba.com,  ಎ.07: ಚಿನ್ನದ ದರದಲ್ಲಿ ಇಂದೂ ಇಳಿಕೆ ಕಂಡು ಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 ರೂ. ಇಳಿಕೆಯಾಗಿ 13,735 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 82 ರೂ. ಇಳಿಕೆಯಾಗಿ 14,984 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,09,880 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,37,350 ರೂ. ಮತ್ತು 100 ಗ್ರಾಂ […]

ಏಪ್ರಿಲ್ 7: ದೇಶಾದ್ಯಂತ ಮತ್ತೆ ಇಳಿಕೆಯಾದ ಚಿನ್ನದ ದರ; ಇಂದಿನ ತಾಜಾ ಬೆಲೆ ಪಟ್ಟಿ ಇಲ್ಲಿದೆ.” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಎ.07:  ಸೋಮವಾರ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ 89 ಸಾವಿರ ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಆವಕದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. . ಏಪ್ರಿಲ್ ಮೊದಲ ವಾರದಲ್ಲಿ ಆವಕ ಇಳಿಮುಖವಾಗುತ್ತಾ ಸಾಗಿದೆ. ಸೀಜನ್ ಸಹ ಮುಗಿಯುವ ಸೂಚನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಗುರುವಾರ 1 ಲಕ್ಷಕ್ಕೂ ಅಧಿಕ ಆವಕಾಗಿದ್ದು, ಈ ವಾರ ಕೇವಲ 89 ಸಾವಿರಕ್ಕೆ ಇಳಿದಿದೆ. ಉತ್ತಮ ದರ ಈ ವರ್ಷ ಆವಕ ಕಮ್ಮಿ ಆದರೂ ಸಹ ಗಮನಾರ್ಹ ಸಂಗತಿಯೆಂದರೆ,

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ದರದಲ್ಲಿ ಅಚ್ಚರಿ ಬದಲಾವಣೆ ; ಮುಂದುವರಿದ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಜೋಮ್ಸ್ ಇನ್ಸಿಟ್ಯೂಷನ್ ನಲ್ಲಿ ಹಲವು ಹುದ್ದೆಗಳು ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಕಡಬ, ಏ. 07. ಕಡಬದ ಪಿ.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೋಮ್ಸ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಡಬದ Jomz Institutions ಸಂಸ್ಥೆಗೆ 2 ಕಂಪ್ಯೂಟರ್ ಟೀಚರ್, 2 ಕೌನ್ಸಿಲರ್, ರಿಸೆಪ್ಷನಿಷ್ಟ್ ಮತ್ತು ನೂತನವಾಗಿ ಆರಂಭವಾಗಲಿರುವ ಫ್ಯಾಷನ್ ಡಿಸೈನಿಂಗ್ ಗೆ ಪ್ರೊಫೆಷನಲ್ ಟೈಲರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ ಅಧಿಕೃತ ದೂರವಾಣಿ ಸಂಖ್ಯೆ 7619578133, 8277040402 ಸಂಪರ್ಕಿಸುವಂತೆ ಹಾಗೂ ಬಯೋಡಾಟಾವನ್ನು Jomzinstitutions@gmail.com ಗೆ ಕಳುಹಿಸುವಂತೆ ಪ್ರಕಟಣೆ

ಕಡಬ: ಜೋಮ್ಸ್ ಇನ್ಸಿಟ್ಯೂಷನ್ ನಲ್ಲಿ ಹಲವು ಹುದ್ದೆಗಳು ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com, ಎ.07: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿಧ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು. ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ

(ನ್ಯೂಸ್‌ ಕಡಬ) newskadaba.com,  ಎ.07:  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ(ಏ.7) ಪ್ರಕಟಿಸಬೇಕಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಮುಂದೂಡಿದೆ. ಫಲಿತಾಂಶ ಪ್ರಕಟಣೆ ಯಾವಾಗ ಎಂಬುದನ್ನು ಶೀಘ್ರ ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಕ್ಕೂ ಮೊದಲೇ ಫಲಿತಾಂಶ ಪ್ರಕಟಣೆಗೆ ಸಂಭಾವ್ಯ ದಿನಾಂಕವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೇ ಪ್ರಕಟಿಸಿದ್ದರು. ಆದರೆ, ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ

“ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಇಂದು ಫಲಿತಾಂಶವಿಲ್ಲ; ಆಯೋಗದ ಗ್ರೀನ್ ಸಿಗ್ನಲ್‌ಗೆ ಕಾದಿದೆ ಮಂಡಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ!

(ನ್ಯೂಸ್‌ ಕಡಬ) newskadaba.com,  ಎ.07: ಮಂಗಳೂರು: ಆಧುನಿಕ ತಂತ್ರಜ್ಞಾನ ಮತ್ತು ಗ್ರಾಹಕಸ್ನೇಹಿ ಸೇವೆಯೊಂದಿಗೆ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, 2025-26ನೇ ಹಣಕಾಸು ವರ್ಷದಲ್ಲಿ 20,226.19 ಕೋಟಿ ರೂ. ಗಳ ಬೃಹತ್ ವಹಿವಾಟು ನಡೆಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿನ ವ್ಯವಹಾರದಲ್ಲಿ ಶೇ. 16.47 ರಷ್ಟು ಪ್ರಗತಿ ಕಂಡುಬಂದಿದ್ದು, ಇದು ರಾಜ್ಯದ ಸಹಕಾರಿ ಬ್ಯಾಂಕಿಂಗ್ ವಲಯದಲ್ಲೇ ಅತ್ಯುನ್ನತ ದಾಖಲೆಯಾಗಿದೆ. ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್

(ನ್ಯೂಸ್‌ ಕಡಬ) newskadaba.com,  ಎ.07: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಈ ಹಿನ್ನೆಲೆ ಏಪ್ರಿಲ್ 10 ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನ ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ, ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25

ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.07: ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಏಪ್ರಿಲ್ 11ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚಿಸಿದೆ… ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” ವಿಶ್ವ ಆರೋಗ್ಯ ದಿನ – ಎಪ್ರಿಲ್ 7

(ನ್ಯೂಸ್ ಕಡಬ) newsksdaba.com ಏ. 06. ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. 1950 ರಲ್ಲಿ “ನಿಮ್ಮ ಆರೋಗ್ಯ ಸೇವೆಗಳ ಬಗ್ಗೆ ತಿಳಿದುಕೊಳ್ಳಿ” ಎಂಬ ಧ್ಯೇಯ ವಾಕ್ಯದೊಂದಿಗೆ

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” ವಿಶ್ವ ಆರೋಗ್ಯ ದಿನ – ಎಪ್ರಿಲ್ 7 Read More »

ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ಡಿಜಿ ಲಾಕರ್‌ನಲ್ಲಿ ಲಭ್ಯ

(ನ್ಯೂಸ್‌ ಕಡಬ) newskadaba.com,  ಎ.06 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್‌ ಆದ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಈ ಕುರಿತು ಎಕ್‌್ಸಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್‌, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ ಫಲಿತಾಂಶಗಳನ್ನು

ದ್ವಿತೀಯ ಪಿಯುಸಿ ಫಲಿತಾಂಶ ಡಿಜಿ ಲಾಕರ್‌ನಲ್ಲಿ ಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top