ಕರಾವಳಿ

ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ 54ನೇ ವರ್ಷದ ಉಚಿತ ವಿವಾಹ ಮಹೋತ್ಸವ ಅರ್ಜಿ ಸಲ್ಲಿಕೆಗೆ ಏಪ್ರಿಲ್ 25 ಕೊನೆಯ ದಿನ

(ನ್ಯೂಸ್‌ ಕಡಬ) newskadaba.com,ಎ.03   ಧರ್ಮಸ್ಥಳ:ವಿಶ್ವವಿಖ್ಯಾತ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುವ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 29ರಂದು ಬುಧವಾರ ಸಂಜೆ ಈ ಪವಿತ್ರ ಕಾರ್ಯಕ್ರಮ ನಡೆಯಲಿದೆ. ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲದಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಮಹತ್ಕಾರ್ಯದ ಪ್ರಮುಖ ವಿವರಗಳು ಇಲ್ಲಿವೆ: ಕಾರ್ಯಕ್ರಮದ ವಿವರಗಳು: ದಿನಾಂಕ: 29-04-2026, ಬುಧವಾರ ಸಮಯ:ಸಂಜೆ ಗಂಟೆ 6.40ಕ್ಕೆ […]

ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ 54ನೇ ವರ್ಷದ ಉಚಿತ ವಿವಾಹ ಮಹೋತ್ಸವ ಅರ್ಜಿ ಸಲ್ಲಿಕೆಗೆ ಏಪ್ರಿಲ್ 25 ಕೊನೆಯ ದಿನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,ಎ.03: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣದಲ್ಲಿರುವ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವವು ಫೆಬ್ರವರಿ 3, 2026ರಿಂದ ಭಕ್ತಿಭಾವದಿಂದ ಆರಂಭಗೊಳ್ಳಲಿದೆ.ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾ ಸೇವೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಭಕ್ತರಿಗೆ ಮನರಂಜನೆ ಒದಗಿಸಲು ಜಾತ್ರಾ ವಾತಾವರಣದಲ್ಲಿ ವಿವಿಧ ಆಟಿಕೆ ಮೇಳಗಳು, ಮನರಂಜನಾ ಸೌಲಭ್ಯಗಳು ಕೂಡ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಮಹೋತ್ಸವದ ವಿಶೇಷ ಆಕರ್ಷಣೆಯಾಗಿ “ಭೋಜನ ಹಲಸಿನ ಹಬ್ಬ”ವನ್ನು ಆಯೋಜಿಸಲಾಗಿದ್ದು, ಹಲಸಿನ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 65ನೇ ವರ್ಷದ ಭಜನಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲುಗುಂಡಿ ಸಮೀಪದಲ್ಲಿ ಭಾರೀ ಕಾರು ಅಪಘಾತ – ಒಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಎ.03 ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದು ಅದರಲ್ಲಿದ್ದ ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಕೂಲಿಶೆಡ್ ಬೊಳುಗಲ್ಲು ಕಾಂಪ್ಲೆಕ್ಸ್ ಬಳಿಯ ಮೋರಿಗೆ ಡಿಕ್ಕಿ ಹೊಡೆದಿದೆ. ಕೇರಳದ ಮಲಪುರಂ ನಿವಾಸಿಗಳು ತಮ್ಮ ಊರಿಗೆ ತೆರಳುತ್ತಿದ್ದ ಕಾರಿನಲ್ಲಿ ಸುಮಾರು ಐದು ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಓರ್ವರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ

ಕಲ್ಲುಗುಂಡಿ ಸಮೀಪದಲ್ಲಿ ಭಾರೀ ಕಾರು ಅಪಘಾತ – ಒಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್‌ ನ್ಯೂಸ್‌, ಸಂಭಾವನೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,ಎ.03: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ (SSLC valuation) ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಈ ಬಾರಿ ಮೌಲ್ಯಮಾಪಕರಿಗೆ ಸಿಗುವ ಗೌರವ ಸಂಭಾವನೆಯನ್ನು ಶೇ. 5ರಷ್ಟು ಹೆಚ್ಚಿಸಲಾಗಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಒಟ್ಟು 262 ಕೇಂದ್ರಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ನಡೆಯಲಿದೆ.ಉಪ ಮುಖ್ಯ ಮೌಲ್ಯಮಾಪಕರು ಏಪ್ರಿಲ್ 7ರಂದು ಹಾಜರಾಗಬೇಕು. ಸಹಾಯಕ ಮೌಲ್ಯಮಾಪಕರು ಏಪ್ರಿಲ್

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್‌ ನ್ಯೂಸ್‌, ಸಂಭಾವನೆ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,ಎ.03: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಕೈಗಾರಿಕಾ ಡೀಸೆಲ್ ಬೆಲೆಯನ್ನು ಲೀಟರ್‌ಗೆ 28.22 ರೂ. ಹೆಚ್ಚಿಸಿದ್ದು, ಶೇ. 25 ಕ್ಕಿಂತ ಹೆಚ್ಚು ಹೆಚ್ಚಳವಾಗಿದ್ದು, ಹೊಸ ದರವನ್ನು ಲೀಟರ್‌ಗೆ 137.81 ರೂ. ಗೆ ನಿಗದಿಪಡಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸೇರಿದಂತೆ ಕಂಪನಿಗಳು ಬುಧವಾರ (ಏ.1) ಈ ಹೊಂದಾಣಿಕೆಯನ್ನು ಮಾಡಿವೆ. ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ನೇರವಾಗಿ ಬೃಹತ್ ಪ್ರಮಾಣದಲ್ಲಿ ಮಾರಾಟ ಮಾಡಿದಾಗ ಎಚ್‌ಎಸ್‌ಡಿ ಎಂದು ಕರೆಯಲ್ಪಡುವ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಕೈಗಾರಿಕಾ ಡೀಸೆಲ್ ಬೆಲೆ ಲೀಟರ್‌ಗೆ 28 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ

(ನ್ಯೂಸ್‌ ಕಡಬ) newskadaba.com,ಎ.03: ಸುಳ್ಯ:ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದಲ್ಲಿ ಶ್ರೀ ಭಗವತಿಯ ದೊಡ್ಡಮುಡಿ ವೈಭವ. ಭಕ್ತಿ ಸಂಭ್ರಮದಲ್ಲಿ ಬುಧವಾರ ನಡೆದ ಉತ್ಸವಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿ ದೊಡ್ಡ ಮುಡಿಯ ದರ್ಶನ ಪಡೆದರು. ದೊಡ್ಡಮುಡಿಯ ವೈಭವನ್ನು ಕಣ್ತುಂಬಿಕೊಳ್ಳಲು ಕೇರಳ, ಕರ್ನಾಟಕ ರಾಜ್ಯಗಳಿಂದ ಆಗಮಿಸಿ ಕಾತರದಿಂದ ಕಾದಿದ್ದ ಸಾವಿರಾರು ಮಂದಿ ಭಕ್ತರಿಗೆ ದರ್ಶನ ನೀಡಿದ ಭಗವತಿಯು ನೆರೆದ ಭಕ್ತ ಸಮೂಹವನ್ನು ಹರಸಿ ಅನುಗ್ರಹಿಸಿತು. ಸುಮಾರು ೩೦ ಅಡಿಗಳಿಗಿಂತಲೂ ಎತ್ತರದ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ ಎತ್ತರವಾದ ಮತ್ತು ತೀರಾ ಅಪರೂಪವಾದ ಭಗವತಿಯ ಮುಡಿ

ಸುಳ್ಯದ ಪೆರಾಜೆಯಲ್ಲಿ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ ವೈಭವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಎ.03: ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ಬಂಟ್ವಾಳ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com,ಎ.03: ಇಂದು ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ (rain) ಸಾಧ್ಯತೆ ಇದೆ ಎನ್ನಲಾಗಿದೆ. ವಾತಾವರಣದಲ್ಲಿ ಮಳೆಯಿಂದಾಗಿ ಕಡಿಮೆಯಾಗಿದ್ದ ದೂಳಿನ ಪ್ರಮಾಣ ಮತ್ತೆ ಏರಲು ಶುರುವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ,

ರಾಜ್ಯದಲ್ಲಿ ಇಂದು ಸಾಧಾರಣ ಮಳೆ, ಹಲವೆಡೆ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.03. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ‌. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು ಮತ್ತೋರ್ವ

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ

(ನ್ಯೂಸ್‌ ಕಡಬ) newskadaba.com,  ಮಾ.02: ಕೋವಿಡ್ ಅವಧಿಯಲ್ಲಿ ಮಂಗಳೂರಿಗೆ ವಿಶೇಷ ಚಾರ್ಟರ್‌ವಿಮಾನಗಳ ಕಾರ್ಯಾಚರಣೆ ನಡೆಸಿದ್ದ ಜಜೀರಾ ಏರ್‌ವೇಸ್, ಇದೀಗ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ವೇಳೆ ಕುವೈತ್ ಮತ್ತು ಮಂಗಳೂರು ನಡುವೆ ತನ್ನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ. ಜಜೀರಾ ಏರ್‌ವೇಸ್‌ನ ಸಿಇಒ ಭರತನ್ ಪಶುಪತಿ ಅವರು ಮಾತನಾಡಿ, ಏಪ್ರಿಲ್ 8 ರಿಂದ ಕೋಝಿಕ್ಕೋಡ್‌ಗೆ ವಾರಕ್ಕೆ ಎರಡು ಬಾರಿ (ಭಾನುವಾರ ಮತ್ತು ಬುಧವಾರ) ವಿಮಾನಗಳು ಸಂಚರಿಸಲಿವೆ. ತಿರುಚಿರಾಪಳ್ಳಿಗೆ ಏಪ್ರಿಲ್ 7 ರಿಂದ ಭಾನುವಾರ ಮತ್ತು ಮಂಗಳವಾರ ಹಾಗೂ ಕಣ್ಣೂರಿಗೆ ಏಪ್ರಿಲ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top