ಕರಾವಳಿ

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಎ.03. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು ಸುಮಾರು 18 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿದ್ದಾರೆ‌. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನ ಒಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು ಮತ್ತೋರ್ವ […]

ಕಡಬ: ಅಮಾನುಷವಾಗಿ ಅಕ್ರಮ ಜಾನುವಾರು ಸಾಗಾಟ 18 ಜಾನುವಾರುಗಳು ವಶಕ್ಕೆ, ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ

(ನ್ಯೂಸ್‌ ಕಡಬ) newskadaba.com,  ಮಾ.02: ಕೋವಿಡ್ ಅವಧಿಯಲ್ಲಿ ಮಂಗಳೂರಿಗೆ ವಿಶೇಷ ಚಾರ್ಟರ್‌ವಿಮಾನಗಳ ಕಾರ್ಯಾಚರಣೆ ನಡೆಸಿದ್ದ ಜಜೀರಾ ಏರ್‌ವೇಸ್, ಇದೀಗ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ವೇಳೆ ಕುವೈತ್ ಮತ್ತು ಮಂಗಳೂರು ನಡುವೆ ತನ್ನ ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದೆ. ಜಜೀರಾ ಏರ್‌ವೇಸ್‌ನ ಸಿಇಒ ಭರತನ್ ಪಶುಪತಿ ಅವರು ಮಾತನಾಡಿ, ಏಪ್ರಿಲ್ 8 ರಿಂದ ಕೋಝಿಕ್ಕೋಡ್‌ಗೆ ವಾರಕ್ಕೆ ಎರಡು ಬಾರಿ (ಭಾನುವಾರ ಮತ್ತು ಬುಧವಾರ) ವಿಮಾನಗಳು ಸಂಚರಿಸಲಿವೆ. ತಿರುಚಿರಾಪಳ್ಳಿಗೆ ಏಪ್ರಿಲ್ 7 ರಿಂದ ಭಾನುವಾರ ಮತ್ತು ಮಂಗಳವಾರ ಹಾಗೂ ಕಣ್ಣೂರಿಗೆ ಏಪ್ರಿಲ್

ಏಪ್ರಿಲ್ 8ರಿಂದ ಜಜೀರಾ ಏರ್‌ವೇಸ್‌ನಿಂದ ಕುವೈತ್-ಮಂಗಳೂರು ನಡುವೆ ಮತ್ತೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.02: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ

(ನ್ಯೂಸ್‌ ಕಡಬ) newskadaba.com,  ಮಾ.02: ಹರಿಹರ ಪಲ್ಲತ್ತಡ್ಕ ಗ್ರಾಮದ ಕೇಮಟಿ ಮನೆ ಭೂ ಸೇನೆಯ ಹವಾಲ್ದಾರ್ ಭಾಸ್ಕರ ಅವರು ಮಾ.30 ರಂದು ನಿವೃತ್ತಿ ಹೊಂದಿದರು.ಭಾಸ್ಕರ ಅವರು 2002ರ ಮಾರ್ಚ್ ತಿಂಗಳಲ್ಲಿ ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರಿದರು. ಸೇನೆಯಲ್ಲಿ CFN ಹುದ್ದೆಗೆ ಸೇರಿ, ನಂತರ ಹವಾಲ್ದಾರ್ ಹುದ್ದೆಗೆ ಬಡ್ತಿ ಹೊಂದಿದರು. ತಮ್ಮ ಸೇವಾ ಅವಧಿಯಲ್ಲಿ ಅವರು ಭೋಪಾಲ್,ಅಂಬಾಲಾ, ಕಾರ್ಗಿಲ್, ಜಬಲ್ಪುರ, ಶ್ರೀನಗರ, ಪಶ್ಚಿಮ ಬಂಗಾಳದ ಸುಖ್ನಾ, ಪ್ರಯಾಗರಾಜ್, ಜಮ್ಮು ಕಾಶ್ಮೀರದ ಕುಪ್ವಾರಾ, ಪಂಜಾಬ್ ನ ಪಟಿಯಾಲಾ

ಭಾರತೀಯ ಭೂಸೇನೆಯಲ್ಲಿ 24 ವರ್ಷಗಳ ಸುದೀರ್ಘ ಸೇವೆ: ಭೂ ಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಎಲ್‌ಪಿಜಿ ಪೂರೈಕೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.02: ಸ್ಥಳೀಯ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ನಿರಂತರವಾಗಿ ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಪೂರೈಸುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳು ಮತ್ತು ತೈಲ ಕಂಪನಿಗಳಿಗೆ ಸೂಚಿಸಿದ್ದಾರೆ.. ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು, ತೈಲ ಕಂಪನಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಧನ ಕೊರತೆಯಿಂದಾಗಿ ಮೀನುಗಾರಿಕಾ ಉದ್ಯಮಕ್ಕೆ ಯಾವುದೇ ಅಡ್ಡಿಯಾಗಬಾರದು ಎಂದು ಹೇಳಿದರು. ಮೀನುಗಾರಿಕಾ ಬೋಟುಗಳಿಗೆ ಡೀಸೆಲ್ ಕೊರತೆಯಾಗದಂತೆ ಸರಬರಾಜು

ಮಂಗಳೂರು: ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಎಲ್‌ಪಿಜಿ ಪೂರೈಕೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು

(ನ್ಯೂಸ್‌ ಕಡಬ) newskadaba.com,  ಮಾ.02: ದಕ್ಷಿಣ ಕನ್ನಡ ಜಿಲ್ಲೆಯ ಕಬಕ–ಪುತ್ತೂರು ರೈಲು ನಿಲ್ದಾಣದ ಅಭಿವೃದ್ಧಿಗೆ ಮಹತ್ವದ ಉತ್ತೇಜನ ಸಿಕ್ಕಿದ್ದು, ಪ್ರಯಾಣಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಉದ್ದೇಶದಿಂದ ₹2.91 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗೆ ಅನುಮೋದನೆ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ ಈ ಯೋಜನೆಯಡಿ ಕಬಕ–ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1ರಲ್ಲಿ ವಿಶಾಲವಾದ ಮತ್ತು ಆಧುನಿಕ ಶೆಲ್ಟರ್ ನಿರ್ಮಾಣವಾಗಲಿದೆ. ಪ್ರಸ್ತುತ ನಿಲ್ದಾಣದಲ್ಲಿ ಕೇವಲ 531 ಚದರ ಮೀಟರ್ ವಿಸ್ತೀರ್ಣದ ಶೆಲ್ಟರ್

ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರು. ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.02: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೀಮಿಯಂ ಪೆಟ್ರೋಲ್ ದರ 160 ರೂ.ಗೆ, ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಪ್ರೀಮಿಯಂ ಪೆಟ್ರೋಲ್ ಮತ್ತು ಜೆಟ್ ಇಂಧನಗಳ ಬೆಲೆಯೂ ಏರಿಕೆಯಾಗಿದೆ.. ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆ ವಿಮಾನ ಇಂಧನ ಬೆಲೆ ದುಪ್ಪಟ್ಟಾಗಿದೆ. 1 ತಿಂಗಳ ಹಿಂದೆ ಜೆಟ್ ಇಂಧನ ಪ್ರತಿ ಕಿಲೋಲೀಟರ್ 96,638.14 ರೂ. ಇದ್ದ ಬೆಲೆ ಇದೀಗ ಪ್ರತಿ ಕಿಲೋಲೀಟರ್ 2,07,341.22 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ

ಪ್ರೀಮಿಯಂ ಪೆಟ್ರೋಲ್ ದರ 160 ರೂ.ಗೆ, ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಯ ಅವಧಿಯಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿಗೆ ಪೋಷಕರ ವಿರೋಧ

(ನ್ಯೂಸ್‌ ಕಡಬ) newskadaba.com,ಎ.01 : ಶಾಲೆಯ ಅವಧಿ, ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿ ನೀಡುವುದು ಬೇಡ. ಬೇಸಿಗೆ ರಜೆಯ ಸಂದರ್ಭದಲ್ಲಿ ತರಬೇತಿ ನೀಡಲಿ ಎಂದು ಪೋಷಕರು ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಅಧಿಕಾರಿಗಳು ಮತ್ತು ನೌಕರರ ಅಸಡ್ಡೆ ಪದೇ ಪದೇ ಕಂಡುಬರುತ್ತಿದೆ. ಏಕೆಂದರೆ, ಬಹುತೇಕ ಅಧಿಕಾರಿಗಳು ಮತ್ತು ನೌಕರರ ಮಕ್ಕಳು (ಮುಖ್ಯವಾಗಿ ಶಿಕ್ಷಕರ) ಖಾಸಗಿ ಶಾಲೆಯಲ್ಲಿ ಓದುವುದರಿಂದ ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ಇಲ್ಲವಾಗಿದೆ ಎಂದು ಶೃಂಗೇರಿ ತಾಲ್ಲೂಕಿನ ಮೆಣಸೆ ಮಾದರಿ ಶಾಲೆಯ ಶಾಲಾಭಿವೃದ್ಧಿ

ಪರೀಕ್ಷೆಯ ಅವಧಿಯಲ್ಲಿ ಶಿಕ್ಷಕರಿಗೆ ಜನಗಣತಿ ತರಬೇತಿಗೆ ಪೋಷಕರ ವಿರೋಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರಗಳು ಮತ್ತೆ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಎ.01 : ಅಂತರಾಷ್ಟ್ರೀಯ ಯುದ್ಧ ಪರಿಸ್ಥಿತಿಗಳು, ಮಾರುಕಟ್ಟೆ ಮೇಲೆ ಪ್ರಭಾವ ಬೀರುತ್ತಿರುವುದರಿಂದ ಚಿನ್ನ-ಬೆಳ್ಳಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲ್ಪಡುತ್ತಿರುವ ಹಿನ್ನೆಲೆ ಹಳದಿ ಲೋಹದ ಬೆಲೆ ಮತ್ತೆ ಗಗನಮುಖಿಯಾಗಿದೆ. ಇಂದು ಬರೋಬ್ಬರಿ 1970 ರೂಪಾಯಿ ಏರಿಕೆ ಆಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 1, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 1970 ರೂ ಏರಿಕೆ ಆಗಿ, 1,51,480 ರೂಪಾಯಿಗೆ ಬೆಲೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 197

ಚಿನ್ನ ಬೆಳ್ಳಿ ದರಗಳು ಮತ್ತೆ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top