ಕರಾವಳಿ

ಬಾಟಲಿಯಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ನಕಾರ – ವಾಹನ ಸವಾರರ ಪರದಾಟ

(ನ್ಯೂಸ್‌ ಕಡಬ) newskadaba.com, ಮಾ 31 : ನಗರ ಹಾಗೂ ಸುತ್ತಮುತ್ತಲಿನ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಬಾಟಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನೀಡಲು ನಿರಾಕರಿಸುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ​ಪೆಟ್ರೋಲ್ ಖಾಲಿಯಾಗಿ ಮಾರ್ಗಮಧ್ಯೆ ವಾಹನ ನಿಂತರೆ, ಸವಾರರು ಪೆಟ್ರೋಲ್ ತರಲು ಬಾಟಲಿ ಹಿಡಿದು ಬಂಕ್‌ಗೆ ಹೋದರೆ ಸಿಬ್ಬಂದಿ ಇಂಧನ ನೀಡುತ್ತಿಲ್ಲ. ಇದರಿಂದಾಗಿ ಕಿಲೋಮೀಟರ್‌ಗಟ್ಟಲೆ ಬೈಕ್ ತಳ್ಳಿಕೊಂಡು ಬಂಕ್‌ಗೆ ಬರಬೇಕಾದ ಅನಿವಾರ್ಯತೆ ಸವಾರರದ್ದಾಗಿದೆ. ವಿಶೇಷವಾಗಿ ಮಹಿಳೆಯರು, ವೃದ್ಧರು ಮತ್ತು ತುರ್ತು ಕೆಲಸದ ಮೇಲೆ ಹೋಗುವವರು […]

ಬಾಟಲಿಯಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ನಕಾರ – ವಾಹನ ಸವಾರರ ಪರದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?”

(ನ್ಯೂಸ್‌ ಕಡಬ) newskadaba.com, ಮಾ 31 : ಮಂಗಳೂರು ಅಂಚೆ ವಿಭಾಗವು ಕರಾವಳಿ ಕರ್ನಾಟಕದ ಮೊದಲ ಅತ್ಯಾಧುನಿಕ ನ್ಯೂಜೆನ್ (ಎನ್- ಜೆನ್) ಅಂಚೆ ಕಚೇರಿಯನ್ನು ಸುರತ್ಕಲ್ ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ ಸಿದ್ಧಗೊಳಿಸಿದ್ದು, ಸೋಮವಾರ ಉದ್ಘಾಟನೆಗೊಂಡಿತು.. ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗೀತಂ ವಿಶ್ವವಿದ್ಯಾನಿಲಯ ಮತ್ತು ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಎನ್- ಜೆನ್ ಅಂಚೆ ಕಚೇರಿ ಸ್ಥಾಪನೆಯ ಬಳಿಕ ನಾಲ್ಕನೇ ಎನ್‌-ಜೆನ್‌ ಕಚೇರಿ ಸುರತ್ಕಲ್‌ನಲ್ಲಿ ಕಾರ್ಯಾರಂಭ ಮಾಡಿದೆ. ಏನೆಲ್ಲಾ ಸೌಲಭ್ಯಗಳು ಇರಲಿವೆ?

ಮಂಗಳೂರಿನ ಸುರತ್ಕಲ್‌ನಲ್ಲಿ ಅತ್ಯಾಧುನಿಕ Gen Z ಅಂಚೆ ಕಚೇರಿ ಉದ್ಘಾಟನೆ “Gen-Z ಅಂಚೆ ಕಚೇರಿ: ಹೇಗಿದೆ ನೋಡಿ?” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಮಾ 31 :ನಗರದ ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಈತ ಸೋಮವಾರ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಘಟನೆಗೆ ನೈಜ ಕಾರಣ ತಿಳಿದು ಬಂದಿಲ್ಲ. ಖಾಸಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಸಾರ್ಥಕ್ ಶಿಕ್ಷಣ

ಮಂಗಳೂರು : ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌

(ನ್ಯೂಸ್‌ ಕಡಬ) newskadaba.com, ಮಾ 31 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮಾರ್ಚ್ 31) 2026 ರ ರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026 ಅನ್ನು ಬಿಡುಗಡೆ ಮಾಡಿದೆ. 11 ನೇ ತರಗತಿಯ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ಪೋರ್ಟಲ್‌ನಲ್ಲಿ ತಮ್ಮ ಅಂಕಪಟ್ಟಿಗಳನ್ನು ಪರಿಶೀಲನೆ ಮಾಡಬಹುದು. ಲಿತಾಂಶಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ: result.proed.in. ನಲ್ಲಿ ನೀವು ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ https://result.proed.in/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. 1ನೇ ಪಿಯುಸಿ ವಾರ್ಷಿಕ

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ

(ನ್ಯೂಸ್‌ ಕಡಬ) newskadaba.com, ಮಾ 31 ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ತಂಡವೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿತ್ತು ಎನ್ನಲಾಗಿದೆ. ಪೊಲೀಸರಿಗೆ ಸವಾಲಾಗಿರುವ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತರು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಿಕೊಟ್ಟಿದ್ದಾರೆ. ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ಶಂಕಿತ

ಉಳ್ಳಾಲ ಆರಿಫ್ ಕೊಲೆ ಪ್ರಕರಣ: ತನಿಖೆ ಚುರುಕು, ಆರು ಮಂದಿ ಆರೋಪಿಗಳ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

(ನ್ಯೂಸ್‌ ಕಡಬ) newskadaba.com, ಮಾ 31 ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : ವಿದ್ಯುತ್ ತಂತಿಗೆ ತಾಗಿದ ಬಸ್ – ರಸ್ತೆಗೆ ಬಿದ್ದ ಕಂಬ

(ನ್ಯೂಸ್‌ ಕಡಬ) newskadaba.com, ಮಾ 31: ದುಗ್ಗಲಡ್ಕ ಬಳಿಯ ಕೊಯಿಕುಳಿ ಪ್ರದೇಶದಲ್ಲಿ ಖಾಸಗಿ ಬಸ್ ವಿದ್ಯುತ್ ಲೈನ್‌ಗೆ ತಾಗಿದ ಪರಿಣಾಮ ವಿದ್ಯುತ್ ಕಂಬ ಮುರಿದು ರಸ್ತೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಕೆಲ ದಿನಗಳ ಹಿಂದೆ ಸುರಿದ ಭಾರೀ ಗಾಳಿ-ಮಳೆಯ ಪರಿಣಾಮವಾಗಿ ಕೊಯಿಕುಳಿ ಭಾಗದಲ್ಲಿ ಹಲವು ವಿದ್ಯುತ್ ಕಂಬಗಳು ಈಗಾಗಲೇ ಕುಸಿದು ಬಿದ್ದಿದ್ದವು. ಅವುಗಳನ್ನು ರಸ್ತೆ ಬದಿಗೆ ಸರಿಸಿ ಇಡಲಾಗಿತ್ತು. ಆದರೆ ತಿರುವಿನ ಪ್ರದೇಶದಲ್ಲಿ ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ಜೋತು ಬಿದ್ದ ಸ್ಥಿತಿಯಲ್ಲೇ ಉಳಿದಿದ್ದವು. ಸೋಮವಾರ ಸುಬ್ರಹ್ಮಣ್ಯ ಕಡೆಯಿಂದ

ಸುಳ್ಯ : ವಿದ್ಯುತ್ ತಂತಿಗೆ ತಾಗಿದ ಬಸ್ – ರಸ್ತೆಗೆ ಬಿದ್ದ ಕಂಬ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.28: ​  ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಉಪ ತಹಶೀಲ್ದಾರ್ ಮತ್ತು ಕಾನೂನು ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಂದಾಯ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಮಾಸಿಕ ರೂ. 22,000 ರಿಂದ 55,000/- ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ

ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿ ಉಪ ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ಮಾ.28: ​ಸುಳ್ಯ/ಕೊಲ್ಲಮೊಗ್ರು: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾರ್ಚ್ 29 ಮತ್ತು 30 ರಂದು ಅತ್ಯಂತ ಸಡಗರ ಸಂಭ್ರಮದೊಂದಿಗೆ “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ” ನೆರವೇರಲಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಧಾರ್ಮಿಕ ಉತ್ಸವದಲ್ಲಿ ವಿವಿಧ ಹೋಮ-ಹವನ ಹಾಗೂ ಸಾಂಪ್ರದಾಯಿಕ ವಿಧಿವಿಧಾನಗಳು ಜರುಗಲಿವೆ ಪುನರ್ ಪ್ರತಿಷ್ಠಾ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ರಾತ್ರಿ 7:00 ಗಂಟೆಯಿಂದ ಧಾರ್ಮಿಕ ವಿಧಿಗಳು ಆರಂಭವಾಗಲಿವೆ.ಪ್ರಮುಖ ಹೋಮಗಳು: ಸುದರ್ಶನ ಹೋಮ, ವಾಸ್ತು ಹೋಮ,

ಮುಳ್ಳುಬಾಗಿಲು: ಮಾ. 29 ಮತ್ತು 30ರಂದು ಶ್ರೀ ದೈವಗಳ ಪುನರ್ ಪ್ರತಿಷ್ಠಾ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top