ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಆ. 14.  ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುತ್ತೂರಿನಲ್ಲಿ ನಡೆದ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವದಲ್ಲಿ ನಡೆದ ಬಾಲವರ್ಗದ ವೈದಿಕ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ನಡೆದ ಸರಸ್ವತಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿ ಕೃಷ್ಣ ಕೆ., ಶಿಶಿರ್ ಬಿ.ಎಂ. ಹಾಗೂ ಸೃಜನ್ ಇವರು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರಿಗೆ ಗಣಿತ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಮಾರ್ಗದರ್ಶನ ನೀಡಿರುತ್ತಾರೆ.

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ Read More »

ಕರಾವಳಿ

ವಿವೇಕ ಜಾಗೃತಿ ಕಾರ್ಯಕ್ರಮ: ಸ್ವಾಮಿ ವಿವೇಕಾನಂದರು – ಶಿಕ್ಷಣದೊಂದಿಗೆ ಸಂಸ್ಕಾರ

(ನ್ಯೂಸ್ ಕಡಬ) newskadaba.com ಆ. 14. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತೀ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕ ಜಾಗೃತಿ ಕಾರ್ಯಕ್ರಮವು ಗುರುವಾರದಂದು ಯಾದವ ಶ್ರೀ ಸಭಾಂಗಣ ಹನುಮಾನ್ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ದಿವ್ಯ ಉಪಸ್ಥಿತಿಯನ್ನು ರಾಮಕೃಷ್ಣ ಮಿಷನ್ ಕಡಪ ಇಲ್ಲಿಯ ಪೂಜ್ಯ ಸ್ವಾಮಿ ಅನುಪಮಾನಂದಾಜಿ ಅಲಂಕರಿಸಿ ಸ್ವಾಮಿ ವಿವೇಕಾನಂದರು ಶಿಕ್ಷಣದೊಂದಿಗೆ ಸಂಸ್ಕಾರ ಎಂಬ ವಿಷಯದ ಕುರಿತು ಮಾತನಾಡುತ್ತಾ ಮಾನವ ಮಾನವನಂತಾಗಲು ಸಂಸ್ಕಾರ ಅತಿ

ವಿವೇಕ ಜಾಗೃತಿ ಕಾರ್ಯಕ್ರಮ: ಸ್ವಾಮಿ ವಿವೇಕಾನಂದರು – ಶಿಕ್ಷಣದೊಂದಿಗೆ ಸಂಸ್ಕಾರ Read More »

ಕರಾವಳಿ

ಎಸ್ಐಆರ್: ಜಿಲ್ಲೆಯಲ್ಲಿ 16.46 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಆ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಆಗಸ್ಟ್ 13ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 16,46,112 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ- 218020, ಮೂಡಬಿದ್ರೆ- 193684,   ಮಂಗಳೂರು ನಗರ ಉತ್ತರ- 223249, ಮಂಗಳೂರು ನಗರ ದಕ್ಷಿಣ- 206157, ಮಂಗಳೂರು- 195026, ಬಂಟ್ವಾಳ- 211754,

ಎಸ್ಐಆರ್: ಜಿಲ್ಲೆಯಲ್ಲಿ 16.46 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ

(ನ್ಯೂಸ್ ಕಡಬ) newskadaba.com ಆ. 14. ತಾಲೂಕು ಮಟ್ಟದ ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ಜಿಲ್ಲಾಧಿಕಾರಿ  ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ. ಆಗಸ್ಟ್  18 – ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪ.ಪಂಗಡದ ಕುಂದು ಕೊರತೆ ಸಭೆ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಆಗಸ್ಟ್ 20– ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮುಖಂಡರ

ಡಿಸಿ ನೇತೃತ್ವದಲ್ಲಿ ವಿವಿಧ ತಾಲೂಕುಗಳಲ್ಲಿ ಎಸ್ಸಿ / ಎಸ್ಟಿ ಕುಂದು ಕೊರತೆ ಸಭೆ Read More »

ಕರಾವಳಿ

ಮಂಗಳೂರು, ಉಳ್ಳಾಲ ತಾಲೂಕು ಎಸ್.ಸಿ/ ಎಸ್.ಟಿ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಆ. 14. ಮಂಗಳೂರು, ಉಳ್ಳಾಲ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಸಮುದಾಯದವರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಆಗಸ್ಟ್ 19ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಿಗಧಿಪಡಿಸಿದ್ದ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು, ಉಳ್ಳಾಲ ತಾಲೂಕು ಎಸ್.ಸಿ/ ಎಸ್.ಟಿ ಸಭೆ ಮುಂದೂಡಿಕೆ Read More »

ಕರಾವಳಿ

ಆಗಸ್ಟ್ 16ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 14. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಕೆನರಾ ಬ್ಯಾಂಕ್ ಇವರ ಸಹಯೋಗದೊಂದಿಗೆ ಪಿಲಿಕುಳ ಆಟಿಕೂಟ 2026 ಕಾರ್ಯಕ್ರಮ ಆಗಸ್ಟ್ 16ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಸಂಸ್ಕೃತಿ ಗ್ರಾಮ ಗುತ್ತು ಮನೆಯಲ್ಲಿ ನಡೆಯಲಿದೆ. ಕಾರ್ಯಕ್ರಮಗಳ ವಿವರ ಸಭಾ ಕಾರ್ಯಕ್ರಮ  ಬೆಳಿಗ್ಗೆ 11ರಿಂದ, ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯಾಹ್ನ 12ರಿಂದ ‘ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪಾರಂಪಳ್ಳಿ ‘ಶ್ರೀ ಗುರು ಮಾರುತಿ ಹೌಂದೇರಾಯನ ಓಲಗ ಕಲಾ ತಂಡ, ಸಾಲಿಗ್ರಾಮ, ಉಡುಪಿ

ಆಗಸ್ಟ್ 16ರಂದು ಪಿಲಿಕುಳ ಆಟಿಕೂಟ ಕಾರ್ಯಕ್ರಮ Read More »

ಕರಾವಳಿ

ನಾಗರ ಪಂಚಮಿ: ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಆ. 15.  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿ ನಾಗರ ಪಂಚಮಿ ಹಬ್ಬವನ್ನು “ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಾಗರ ಪಂಚಮಿ ಹಬ್ಬ”ವನ್ನಾಗಿ ಆಚರಣೆ ಮಾಡುವ ಮೂಲಕ ಪರಿಸರವನ್ನು ರಕ್ಷಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಹಬ್ಬದಲ್ಲಿ ನಿಷೇಧಿತ / ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ಕೈಬಿಟ್ಟು, ಬಟ್ಟೆ ಚೀಲಗಳು, ಬಾಳೆ ಎಲೆಗಳು, ಮತ್ತು ಸ್ಟೀಲ್ ಪಾತ್ರೆಗಳನ್ನು ಇತ್ಯಾದಿ ಪರ್ಯಾಯವಾಗಿ ಮರುಬಳಕೆಯಾಗುವ ವಸ್ತುಗಳನ್ನು ಬಳಸುವ

ನಾಗರ ಪಂಚಮಿ: ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸೂಚನೆ Read More »

ಕರಾವಳಿ

ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಆ.14 : ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು 1 ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಅಧಿಸೂಚನೆ ಹೊರಡಿಸಿದ್ದರು. ಈ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಿಷೇಧದಿಂದ ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಮೇಲೆ ತೀವ್ರ ಸೌಲಭ್ಯ/ಆರ್ಥಿಕ ಪರಿಣಾಮ ಬೀರಲಿದೆ ಎಂದು ಹಿರಿಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸಿಎಂ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸ್ಟೆಲ್‌–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್‌: ಯು.ಟಿ. ಖಾದರ್‌ ಖಡಕ್‌ ವಾರ್ನಿಂಗ್!

(ನ್ಯೂಸ್‌ ಕಡಬ) newskadaba.com,  ಆ.14 ಬೆಂಗಳೂರು: ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದ ಬೆನ್ನಲ್ಲೇ, ಇದೀಗ ರಾಜ್ಯದ ಹಾಸ್ಟೆಲ್‌ಗಳು, ಪಿಜಿ ಹಾಗೂ ಕ್ಯಾಂಟೀನ್‌ಗಳ ಮೇಲೆಯೂ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಕಳಪೆ ಹಾಗೂ ಅಶುಚಿತ್ವದ ಆಹಾರ ಪೂರೈಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಎಚ್ಚರಿಸಿದ್ದಾರೆ. ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್‌ಗಳು, ಪಿಜಿಗಳು ಮತ್ತು ಸಾರ್ವಜನಿಕ ಕ್ಯಾಂಟೀನ್‌ಗಳಲ್ಲಿ ಆಹಾರ ತಯಾರಿಕೆ ಹಾಗೂ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ

ಹಾಸ್ಟೆಲ್‌–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್‌: ಯು.ಟಿ. ಖಾದರ್‌ ಖಡಕ್‌ ವಾರ್ನಿಂಗ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏರ್ ಇಂಡಿಯಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಆ.14 : ಪ್ರಯಾಣಿಕರ ಸುರಕ್ಷತೆ ಮತ್ತು ವೈಮಾನಿಕ ಭದ್ರತೆಯ ಹಿತದೃಷ್ಟಿಯಿಂದ ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಮ್ಮ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಸೇವನೆ (ಡ್ರಗ್ಸ್) ಪರೀಕ್ಷೆಯನ್ನು ಕಡ್ಡಾಯಗೊಳಿಸಿವೆ. ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ A320neo ವಿಮಾನ ಹಾರಾಟದ ಮಧ್ಯೆ ಇದ್ದಕ್ಕಿದ್ದಂತೆ 300 ಅಡಿ ಕೆಳಕ್ಕೆ ಕುಸಿದಿತ್ತು. ತನಿಖೆ ವೇಳೆ ವಿಮಾನದ ಮುಖ್ಯ ಕ್ಯಾಪ್ಟನ್ ಗಾಂಜಾ ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು.ಈ ಘಟನೆಯ ಬೆನ್ನಲ್ಲೇ ಆಡಳಿತ ಮಂಡಳಿಯು ಜಾಗೃತರಾಗಿದ್ದು, ಆಗಸ್ಟ್

ಏರ್ ಇಂಡಿಯಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top