SSF ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಕೂಟ ಮತ್ತು ಪ್ರಾರ್ಥನಾ ಸಂಗಮ ಯುವ ಸಮೂಹವನ್ನು ಆದ್ಯಾತ್ಮಿಕತೆಯೆಡೆಗೆ ಕೊಂಡೊಯ್ಯುವ ಸಂಘಟನೆಗಳ ಪಾತ್ರ ಮಹತ್ವದ್ದು- ಮಜೀದ್ ಸಖಾಫಿ ಅಮ್ಮುoಜೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 17. SSF ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಇಫ್ತಾರ್ ಕೂಟ ಹಾಗೂ ಪ್ರಾರ್ಥನಾ ಸಂಗಮ ಕಾರ್ಯಕ್ರಮ ಸೋಮವಾರದಂದು ಸಂಜೆ ಭಕ್ತಿಭಾವದಿಂದ ನಡೆಯಿತು. ರಮಳಾನ್ ನ ಆತ್ಮೀಯತೆಯ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಮತ್ತು ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಿದ ಖತೀಬ್ ಅಬ್ದುಲ್ ಮಜೀದ್ ಸಖಾಫಿ ಅಮ್ಮುಂಜೆ ಮಾತನಾಡಿ, ಯುವ ಸಮೂಹವನ್ನು ಅಧ್ಯಾತ್ಮಿಕತೆಯತ್ತ ಕೊಂಡೊಯ್ಯುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ […]









