ಕರಾವಳಿ

SSF ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಕೂಟ ಮತ್ತು ಪ್ರಾರ್ಥನಾ ಸಂಗಮ ಯುವ ಸಮೂಹವನ್ನು ಆದ್ಯಾತ್ಮಿಕತೆಯೆಡೆಗೆ ಕೊಂಡೊಯ್ಯುವ ಸಂಘಟನೆಗಳ ಪಾತ್ರ ಮಹತ್ವದ್ದು- ಮಜೀದ್ ಸಖಾಫಿ ಅಮ್ಮುoಜೆ

(ನ್ಯೂಸ್‌ ಕಡಬ) newskadaba.com  ಉಪ್ಪಿನಂಗಡಿ, ಮಾ. 17. SSF ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಇಫ್ತಾರ್ ಕೂಟ ಹಾಗೂ ಪ್ರಾರ್ಥನಾ ಸಂಗಮ ಕಾರ್ಯಕ್ರಮ ಸೋಮವಾರದಂದು ಸಂಜೆ ಭಕ್ತಿಭಾವದಿಂದ ನಡೆಯಿತು. ರಮಳಾನ್ ನ ಆತ್ಮೀಯತೆಯ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಮತ್ತು ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.   ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಿದ ಖತೀಬ್ ಅಬ್ದುಲ್ ಮಜೀದ್ ಸಖಾಫಿ ಅಮ್ಮುಂಜೆ ಮಾತನಾಡಿ, ಯುವ ಸಮೂಹವನ್ನು ಅಧ್ಯಾತ್ಮಿಕತೆಯತ್ತ ಕೊಂಡೊಯ್ಯುವಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ […]

SSF ತೆಕ್ಕಾರು ವತಿಯಿಂದ ಬೃಹತ್ ಇಫ್ತಾರ್ ಕೂಟ ಮತ್ತು ಪ್ರಾರ್ಥನಾ ಸಂಗಮ ಯುವ ಸಮೂಹವನ್ನು ಆದ್ಯಾತ್ಮಿಕತೆಯೆಡೆಗೆ ಕೊಂಡೊಯ್ಯುವ ಸಂಘಟನೆಗಳ ಪಾತ್ರ ಮಹತ್ವದ್ದು- ಮಜೀದ್ ಸಖಾಫಿ ಅಮ್ಮುoಜೆ Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.17 ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರ್ಚ್ 17 : ವಿಶ್ವ ಗ್ರಾಹಕರ ದಿನಾಚರಣೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮಾ. 17. ದಕ್ಷಿಣ ಕನ್ನಡ ಜಿಲ್ಲಾಡಳಿತ,  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ದ.ಕ. ಜಿಲ್ಲೆ, ಮಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಮಾರ್ಚ್ 17 ರಂದು ಬೆಳಿಗ್ಗೆ 10.30

ಮಾರ್ಚ್ 17 : ವಿಶ್ವ ಗ್ರಾಹಕರ ದಿನಾಚರಣೆ Read More »

ಕರಾವಳಿ

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಾ. 17. ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ನೋಂದಣಿಗೊಂಡಿರುವ ಎಲ್ಲಾ ಇ-ಆಟೋ ರಿಕ್ಷಾದ ಮಾಲಕರು ಮಾರ್ಚ್ 31 ರೊಳಗಾಗಿ ಇ-ಆಟೋ ರಿಕ್ಷಾ ಪರವಾನಿಗೆಯನ್ನು ಪಡೆಯಲು ಅರ್ಜಿ ಸಲ್ಲಿಸಬೇಕು. ಈ ಕುರಿತು ಮಾಹಿತಿಗೆ ಮಂಗಳೂರು  ಆರ್.ಟಿ.ಓ ಕಛೇರಿಯನ್ನು ಸಂಪರ್ಕಿಸುವಂತೆ ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಪ್ರಕಟಣೆ  ತಿಳಿಸಿದೆ.

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ Read More »

ಕರಾವಳಿ

​ಗ್ರಾಮೀಣ ಭಾಗದ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್? 25 ದಿನದ ಮರು ಬುಕ್ಕಿಂಗ್ ನಿಯಮಕ್ಕೆ ಅಶ್ರಫ್ ಗುಂಡಿ ಮನವಿ.

(ನ್ಯೂಸ್‌ ಕಡಬ) newskadaba.com,  ಮಾ.16: ನಗರ ಪ್ರದೇಶದ ಗ್ಯಾಸ್ ಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಗಳು ನಿಗಧಿಪಡಿಸಿದಂತೆ ಗ್ರಾಮೀಣ ಪ್ರದೇಶದಲ್ಲಿಯು 45 ದಿನಗಳ ಬದಲು 25 ದಿನಗಳಿಗೆ ಸೀಮಿತಗೊಳಿಸಬೇಕೆಂದು ಸುಳ್ಯ ತಾಲೂಕು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೆ ಮುಂದೆ ಬರುವ ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಅಡುಗೆ ಅನಿಲ ಸಿಲಿಂಡರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ..

​ಗ್ರಾಮೀಣ ಭಾಗದ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್? 25 ದಿನದ ಮರು ಬುಕ್ಕಿಂಗ್ ನಿಯಮಕ್ಕೆ ಅಶ್ರಫ್ ಗುಂಡಿ ಮನವಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ

(ನ್ಯೂಸ್‌ ಕಡಬ) newskadaba.com,  ಮಾ.16 ಮಂಗಳೂರು: ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ವಿಶಿಷ್ಟ ಶಿಕ್ಷೆಯನ್ನು ವಿಧಿಸಿದೆ. ದಿನಾಂಕ 12/03/2026 ರಂದು ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬುವವರು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ (IMV Act) ವಿವಿಧ ಕಲಂಗಳಡಿ (119

ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸವಾರನಿಗೆ ದಂಡ, 15 ದಿನ ಜನಜಾಗೃತಿ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರ್ಚ್ 28ರಂದು ಹಜ್ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಮಾ. 16. 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮವು ಮಾರ್ಚ್ 28ರಂದು ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಯೆನೆಪೋಯ ಶಾಲಾ ಆವರಣದಲ್ಲಿ ನಡೆಯಲಿದೆ. ಈ ವೇಳೆ ಯಾತ್ರಾರ್ಥಿಗಳು ಇತ್ತೀಚೆಗೆ ಭಾರತ ಸರ್ಕಾರದಿಂದ ನೀಡಲಾದ ಮೆಡಿಕಲ್ ಕಾರ್ಡ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಹಾಜಿ ವೈ. ಅಬ್ದುಲ್ಲಾ ಕುಂಞಿ ಯೆನೆಪೋಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 28ರಂದು ಹಜ್ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ರಕ್ತದಾನವೇ ಶ್ರೇಷ್ಟ ದಾನ- ಡಾ ಚೂಂತಾರು

(ನ್ಯೂಸ್‌ ಕಡಬ) newskadaba.com ಮಾ. 16. ಹವ್ಯಕ ಸಭಾ ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ನಂತೂರು ಶ್ರೀ ಭಾರತಿ ಕಾಲೇಜಿನಲ್ಲಿ ಭಾನುವಾರದಂದು ಜರುಗಿತು. ಪೋಲಿಸ್ ಇಲಾಖೆಯ  ಶ್ರೀ ಬಾಲಕೃಷ್ಣ ಭಟ್ ಕೊಂಚಾಡಿ ರಕ್ತದಾನ ಮಾಡಿ ಶಿಬಿರಕ್ಕೆ ಚಾಲನೆ ನೀಡಿದರು. ಚೂಂತಾರು ಸರೋಜಿನಿ ಪ್ರತಿಷ್ಟಾನದ ಕಾರ್ಯದರ್ಶಿ ಡಾ ಮುರಲೀ ಮೋಹನ್ ಚೂಂತಾರು ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಟ ದಾನ. ಅದಕ್ಕಿಂತ ಮಿಗಿಲಾದ ದಾನ ಇನ್ನೊಂದಿಲ್ಲ. ನಿರಂತರವಾಗಿ ಮೂರು ತಿಂಗಳಿಗೊಮ್ಮೆ

ರಕ್ತದಾನವೇ ಶ್ರೇಷ್ಟ ದಾನ- ಡಾ ಚೂಂತಾರು Read More »

ಕರಾವಳಿ

ಕಡಬ: ನಾಟಿವೈದ್ಯ, ಮುಟ್ಟಾಳ ತಯಾರಕ ಕಾಂತಪ್ಪ ಕಲ್ಲುಗುಡ್ಡೆ ನಿಧನ

(ನ್ಯೂಸ್‌ ಕಡಬ) newskadaba.com ಮಾ. 16. ಅಸೌಖ್ಯದಿಂದಿದ್ದ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್ ನಿವಾಸಿ ಕಾಂತಪ್ಪ ಕಲ್ಲುಗುಡ್ಡೆ (63) ಅವರು ಮಾ.15ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.   ಕಾಂತಪ್ಪ ಅವರು ಕಟ್ಟಡ ಕಾರ್ಮಿಕರಾಗಿದ್ದು, ಅಡಿಕೆ ಹಾಳೆಯಲ್ಲಿ ಮುಟ್ಟಾಳೆ ಕಟ್ಟುವ ಕಾಯಕವನ್ನೂ ಮಾಡುತ್ತಿದ್ದರು. ನಾಟಿ ವೈದ್ಯರೂ ಗಿದ್ದ ಅವರು ಮೂಲವ್ಯಾಧಿ  ಹಾಗೂ ಹಲ್ಲು ನೋವಿಗೆ ಔಷಧಿಯನ್ನು ನೀಡುತ್ತಿದ್ದರು.   ಮೃತರು ಪತ್ನಿ ಸೇಸಮ್ಮ, ಪುತ್ರಿಯರಾದ ಪೂರ್ಣಿಮಾ, ಪುಷ್ಪಾ, ಭವಿತಾ, ಪುತ್ರರಾದ ಪ್ರಸಾದ್, ನಿತಿನ್, ಸಹೋದರರಾದ ದೈವ ನರ್ತಕ

ಕಡಬ: ನಾಟಿವೈದ್ಯ, ಮುಟ್ಟಾಳ ತಯಾರಕ ಕಾಂತಪ್ಪ ಕಲ್ಲುಗುಡ್ಡೆ ನಿಧನ Read More »

ಕರಾವಳಿ

ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮಾ.16: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,590 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 15,917 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,16,720 ರೂ. ಆದರೆ, 10 ಗ್ರಾಂಗೆ ನೀವು 1,45,900 ರೂ. ಹಾಗೂ 100 ಗ್ರಾಂ

ಇಂದು ಚಿನ್ನದ ದರದಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top