ಕರಾವಳಿ

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11   ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜನವರಿ 16ರಂದು “ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ” ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದ್ದು, ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕವನ್ನು ಜನವರಿ 14 ರೊಳಗೆ ನೀಡಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ರುಕ್ಮಯ, ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬಹುದು. ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು […]

ಜ.16ರಂದು ಸಾವಯವ ಗೊಬ್ಬರ ತಯಾರಿ ಮತ್ತು ಪ್ರಾತ್ಯಕ್ಷತೆ Read More »

ಕರಾವಳಿ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 21. ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ Read More »

ಕರಾವಳಿ

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಚೀನಾದ ಶಾಂಘೈ ನಗರದಲ್ಲಿ ಸೆಪ್ಟೆಂಬರ್-2021 ಕ್ಕೆ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯನ್ನು ವಲಯ, ರಾಜ್ಯ, ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದಿಂದ 38 ವಿವಿಧ ರೀತಿಯ ಕೌಶಲ್ಯ ಗಳನ್ನು ಸ್ಪರ್ಧೆಗೆ ಗುರುತಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಯಾವುದೇ ಕನಿಷ್ಟ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವುದಿಲ್ಲ. 38 ಕೌಶಲ್ಯ ಸ್ಪರ್ಧೆಗೆ ಭಾಗವಹಿಸಲು ಅಭ್ಯರ್ಥಿಗಳು 1ನೇ ಜನವರಿ 1999 ನಂತರ ಜನಿಸಿದವರಾಗಿರಬೇಕು. ಮೊಬೈಲ್ ರೋಬೋಟಿಕ್ಸ್, ಸೈಬರ್ ಸೆಕ್ಯೂರಿಟಿ,

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ Read More »

ಕರಾವಳಿ

ಹಳೆನೇರಂಕಿ ನಫೀಸತ್ತುಲ್ ಮಿಸ್ರಿಯಾ ದಅವಾ ಕಾಲೇಜು ದ್ವಿತೀಯ ವಾರ್ಷಿಕ ➤ ಅಬೂಬಕ್ಕರ್ ಸಿದ್ದೀಕ್ ಅಲ್ ಅಝ್ಹರಿ ನಾಳೆ ಹಳೆನೇರಂಕಿಗೆ

(ನ್ಯೂಸ್ ಕಡಬ) Newskadaba.com ಆತೂರು. ಜ.11. ಮುಹಿಯದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ಆಶ್ರಯದಲ್ಲಿ ನಫೀಸತುಲ್ ಮಿಸ್ರಿಯ ದಅವಾ ಕಾಲೇಜು ಇದರ ದ್ವಿತೀಯ ವಾರ್ಷಿಕ ಕಾರ್ಯಕ್ರಮವು ನಾಳೆ ಮಗ್ರಿಬ್ ನಮಾಜಿನ ನಂತರ ನಡೆಯಲಿದೆ. ಆಧ್ಯಾತ್ಮಿಕ ಮಜ್ಲಿಸುನ್ನೂರ್ ಸಂಗಮದ ನೇತೃತ್ವವನ್ನು ಬಹು| ಮುಹಮ್ಮದ್ ಜುನೈದ್ ಜಿಫ್ರೀ ತಂಙಳ್ ಫೈಝಿ ಆತೂರು ವಹಿಸಲಿದ್ದು, ಸುಲೈಮಾನ್ ಬೈಲಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ.ವಾರ್ಷಿಕ ಸಮ್ಮೇಳನದ ದುವಾವನ್ನು ಬಹು| ಸಯ್ಯಿದ್ ಅನಸ್ ಅಲ್ ಹಾದಿ ತಂಙಳ್ ಅಲ್ ಅಝ್ಹರಿ ಗಂಡಿಬಾಗಿಲು, ಅಧ್ಯಕ್ಷತೆಯನ್ನು ಬಹು| ಶರಫುದ್ದೀನ್ ತಂಙಳ್

ಹಳೆನೇರಂಕಿ ನಫೀಸತ್ತುಲ್ ಮಿಸ್ರಿಯಾ ದಅವಾ ಕಾಲೇಜು ದ್ವಿತೀಯ ವಾರ್ಷಿಕ ➤ ಅಬೂಬಕ್ಕರ್ ಸಿದ್ದೀಕ್ ಅಲ್ ಅಝ್ಹರಿ ನಾಳೆ ಹಳೆನೇರಂಕಿಗೆ Read More »

ಕರಾವಳಿ

ಆಲಂಕಾರು : ಶಾಲಾ ಶತಮಾನೋತ್ಸವಕ್ಕೆ ಹಾಸನದ ಉಧ್ಯಮಿಯಿಂದ ಲಾಕರ್ ಗೋದ್ರೇಜ್ ಕೊಡುಗೆ

(ನ್ಯೂಸ್ ಕಡಬ) newskadaba.com, ಕಡಬ, ಜ.11  ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.1 ಮತ್ತು ಫೆ2 ರಂದು ಶಾಲಾ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಹಾಸನದ ಉಧ್ಯಮಿ ಜೈ ಹನುಮಾನ್ ಟ್ರೇಡರ್ಸ್‍ನ ಮಾಲಿಕ ಸೋಮಶೇಖರ್ ರವರು ಶಾಲೆಗೆ ಲಾಕರ್ ಗೋದ್ರೇಜನ್ನು ಕೊಡುಗೆಯಾಗಿ ಶಾಲಾ ಮುಖ್ಯಗುರು ಕೆ.ಪಿ. ನಿಂಗರಾಜು ರವರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಆಲಂಕಾರು : ಶಾಲಾ ಶತಮಾನೋತ್ಸವಕ್ಕೆ ಹಾಸನದ ಉಧ್ಯಮಿಯಿಂದ ಲಾಕರ್ ಗೋದ್ರೇಜ್ ಕೊಡುಗೆ Read More »

ಕರಾವಳಿ

ರಾಮಕುಂಜ: ವಿಶ್ವೇಶತೀರ್ಥ ಸ್ವಾಮೀಜಿಯವರ ಗುರುವಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com,  ಕಡಬ, ಜ.11    ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪರಮ ಪೂಜ್ಯ ವಿಶ್ವೇಶತೀರ್ಥ ಸ್ವಾಮೀಜಿಯವರ ಗುರುವಂದನ ಕಾರ್ಯಕ್ರಮ ನಡೆಯಿತು. ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಪ್ರಮಖರಾದ ಆತೂರು ಲಕ್ಷ್ಮೀನಾರಾಯಣ ರಾವ್‍ರವರು ಗುರುವಂದನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ವಿಶ್ವೇಶತೀರ್ಥ ಸ್ವಾಮೀಜಿಯವರು ತನ್ನ ಏಳನೇ ವಯಸ್ಸಿನಲ್ಲಿ ದೀಕ್ಷೆಯನ್ನು ಪಡೆದು ರಾಷ್ಟ್ರ ಸಂತರಾಗಿ ಪೂಜ್ಯನೀಯರಾದರು. ರಾಮಕುಂಜದಲ್ಲಿ ಹುಟ್ಟಿ ರಾಮಕುಂಜದಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ವಿದ್ಯಾ ಸಂಸ್ಥೆಗಳನ್ನು ಬೆಳೆಸಿ, ರಾಜ್ಯದ ಇನ್ನಿತರ ಕಡೆಗಳಲ್ಲಿ ಆರೋಗ್ಯಧಾಮ, ಅನಾಥಶ್ರಮ, ಬಡ ಮಕ್ಕಳಿಗಾಗಿ ವಿದ್ಯಾದೇಗುಲಗಳನ್ನು

ರಾಮಕುಂಜ: ವಿಶ್ವೇಶತೀರ್ಥ ಸ್ವಾಮೀಜಿಯವರ ಗುರುವಂದನ ಕಾರ್ಯಕ್ರಮ Read More »

ಕರಾವಳಿ

ಕೊೈಲ ಬರಮೇಲು ದೈವಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.11   ಕಡಬ ತಾಲೂಕಿನ ಕೊೈಲ ಗ್ರಾಮದ ಬರಮೇಲು ಶ್ರೀ ಶಿರಾಡಿ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಬುಧವಾರ ಪ್ರಾರಂಭಗೊಂಡು ಗುರುವಾರ ಮುಕ್ತಾಯಗೊಂಡಿತು. ನೂಜಿಮಾರಿನಲ್ಲಿ ದೈವಗಳಿಗೆ ತಂಬಿಲ ನಡೆದು, ಗುರವಾರ ಬೆಳಿಗ್ಗೆ ದೈವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ಗಣಪತಿ ಹೋಮ, ದೈವಗಳಿಗೆ ಪರ್ವ, ಮಹಾಪೂಜೆ ನಡೆಯಿತು. ಸಂಜೆ ಶ್ರೀ ಶಿರಾಡಿ, ಪಂಜುರ್ಲಿ, ಮೊಗೇರ ದೈವಗಳ ಭಂಡಾರ ತೆಗೆಯುವ ಕಾರ್ಯ ನಡೆಯಿತು. ರಾತ್ರಿ ಪಂಜುರ್ಲಿ ಹಾಗೂ ಮೊಗೇರವ ದೈವಗಳ ನೇಮೋತ್ಸವ ನಡೆಯಿತು.

ಕೊೈಲ ಬರಮೇಲು ದೈವಗಳ ನೇಮೋತ್ಸವ Read More »

ಕರಾವಳಿ

ಆಲಂಕಾರು : ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳಿಂದ ಧನ ಸಹಾಯ

(ನ್ಯೂಸ್ ಕಡಬ) newskadaba.com,  ಕಡಬ, ಜ.11  ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.1 ಮತ್ತು ಫೆ2 ರಂದು ಶಾಲಾ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಶತಮಾನೋತ್ಸವಕ್ಕಾಗಿ ಈ ಶಾಲಾ ಹಿರಿಯ ವಿದ್ಯಾರ್ಥಿಗಳಾದ ನಿವೃತ್ತ ಬಿಎಸ್‍ಎನ್‍ಎಲ್‍ನ ಲೈನ್ ಮ್ಯಾನ್ ಕೃಷ್ಣಪ್ಪ ಗೌಡ ಅರಂತಹಿತ್ಲು ಹಾಗೂ ಇವರ ಸಹೋದರ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಎಎಸ್‍ಐ ಚಂದಪ್ಪ ಗೌಡರವರು ಜಂಟಿಯಾಗಿ ಶಾಲೆಗೆ 25 ಸಾವಿರ ಧನ ಸಹಾಯವಿತ್ತರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯಗುರು ಕೆ.ಪಿ.ನಿಂಗರಾಜು, ಸಿಆರ್ ಪಿ  ಪ್ರದೀಪ್

ಆಲಂಕಾರು : ಶಾಲಾ ಶತಮಾನೋತ್ಸವಕ್ಕೆ ಹಿರಿಯ ವಿದ್ಯಾರ್ಥಿಗಳಿಂದ ಧನ ಸಹಾಯ Read More »

ಕರಾವಳಿ

ಉಪ್ಪಿನಂಗಡಿ : 50 ಸಾವಿರ ನಗದು ಕಳವು

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.10   ಮನೆಗೆ ಬೀಗ ಹಾಕಿ ಹೋದವರು ವಾಪಾಸು ಮನೆಗೆ ಬಂದು ನೋಡಿದಾಗ ಚಿನ್ನಾಭರಣಗಳು ಹಾಗೂ 50 ಸಾವಿರ ನಗದು ಕಳವಾದ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಎನ್‌ ಗೋಪಾಲ ಹೆಗ್ಡೆಯವರು 02-01-2020 ರಂದು ಬೆಳಿಗ್ಗೆ ತನ್ನ ಮನೆಗೆ ಬೀಗ ಹಾಕಿ ಹೋಗಿದ್ದು ವಾಪಾಸು ದಿನಾಂಕ:09-01-2020 ರಂದು ಮನೆಗೆ ಬಂದು ಬೀಗ ತೆಗೆದು ಒಳಪ್ರವೇಶಿಸಿ ನೋಡಿದಾಗ ಕಪಾಟಲ್ಲಿಟ್ಟಿದ್ದ 30 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಮೂರುಬೆಳ್ಳಿಯ ಕಾಲು ಚೈನ್‌, ಬೆಳ್ಳಿಯ ಬಟ್ಟಲು,

ಉಪ್ಪಿನಂಗಡಿ : 50 ಸಾವಿರ ನಗದು ಕಳವು Read More »

ಕರಾವಳಿ

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯು ಹತ್ತು-ಹಲವಾರು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಅವುಗಳಲ್ಲಿ ಶಿಶುವಿನಿಂದ ಆರಂಭವಾಗಿ, ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ ಚುಚ್ಚು ಮದ್ದು ಲಸಿಕಾ ಕಾರ್ಯಕ್ರಮಗಳು, ಇಲಾಖೆಯ ಇತರ ಯೋಜನೆ/ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ/ ಸಾರ್ವಜನಿಕರಿಗೆ ತಲುಪಿಸುವಲ್ಲಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವಲ್ಲಿ, ಫಲಾನುಭವಿಗಳನ್ನು ಗುರುತಿಸುವಲ್ಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು/ಸಹಾಯಕಿಯರು ಹಾಗೂ ಆಶಾ

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ Read More »

ಕರಾವಳಿ
Scroll to Top