ಕರಾವಳಿ

ಉಪ್ಪಿನಂಗಡಿ: ಅರಣ್ಯ ರಕ್ಷಕನಿಗೆ 15ದಿನಗಳ ನ್ಯಾಯಾಂಗ ಬಂಧನ

ಉಪ್ಪಿನಂಗಡಿ, ಜ.10: ಮರ ಕಡಿಯಲು ಅರಣ್ಯ ಇಲಾಖೆಯ ಅನುಮತಿ ನೀಡಲು ಲಂಚ ಸ್ವೀಕರಿಸುವ ವೇಳೆ ಎಸಿಬಿ ಪೊಲೀಸರಿಂದ ಬಂಧಿತನಾದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಕಚೇರಿಯ ಅರಣ್ಯ ರಕ್ಷಕ ಸುಧೀರ್ ಎನ್.ಗೆ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಖಾಸಗಿ ಸ್ವಾಮ್ಯದ ಭೂಮಿಯಲ್ಲಿನ ಮರವನ್ನು ಕಡಿಯುವ ಸಂಬಂಧ ಅರಣ್ಯ ಇಲಾಖೆಯ ಅನುಮತಿ ಪಡೆಯಲು ಬೆಳ್ತಂಗಡಿ ತಾಲೂಕಿನ ಉರುವಾಲು ನಿವಾಸಿ ಸಿದ್ದೀಕ್ ಅಕ್ಬರ್ ಅವರ ಬಳಿ 15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, 10 ಸಾವಿರ ರೂ.ಗಳನ್ನು ಪಡೆದಿದ್ದಾರೆ […]

ಉಪ್ಪಿನಂಗಡಿ: ಅರಣ್ಯ ರಕ್ಷಕನಿಗೆ 15ದಿನಗಳ ನ್ಯಾಯಾಂಗ ಬಂಧನ Read More »

ಕರಾವಳಿ

ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ಉತ್ತಮ ಸಾಧನೆಗೈದ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನೀಡುವ ಪ್ರಶಸ್ತಿ ದ.ಕ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಎಂ.ಪಿ ಅವರಿಗೆ ದೊರೆತಿದೆ. ದೆಹಲಿಯಲ್ಲಿ ನಡೆದ ಎಪಿವೈ ಫೆಲಿಸ್ಟೇಷನ್ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಪಿ.ಎಫ್.ಆರ್.ಡಿ.ಎ. ವತಿಯಿಂದ ಎ.ಪಿ.ವೈ ನಾಗರಿಕರ ಆಯ್ಕೆ ಅಭಿಯಾನದಲ್ಲಿ ಈ ಪ್ರಶಸ್ತಿಯನ್ನು ಗುರುವಾರ ನೀಡಲಾಯಿತು.

ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಪ್ರಶಸ್ತಿ Read More »

ಕರಾವಳಿ

ಗಣರಾಜ್ಯೋತ್ಸವ : ಸರಕಾರಿ ನೌಕರರ ಹಾಜರಾತಿ  ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಜನವರಿ 26 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದಲ್ಲಿ ನಗರದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸರಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಸೂಚನೆ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರಿ ಸಿಬ್ಬಂದಿಗಳ ಹಾಜರಾತಿ ಪಡೆದು ನೀಡಲು ಎಲ್ಲಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಜನವರಿ 26 ರಂದು ಬೆಳಗ್ಗಿನ

ಗಣರಾಜ್ಯೋತ್ಸವ : ಸರಕಾರಿ ನೌಕರರ ಹಾಜರಾತಿ  ಕಡ್ಡಾಯ Read More »

ಕರಾವಳಿ

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಶುಕ್ರವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ  ಅಥವಾ ಸಂಜೆ 5 ರಿಂದ 6 ಗಂಟೆಗೆ ಜೆಪ್ಪು, ಬಂದರು, ಬಿಜೈ, ಕುಳಾಯಿ, ಪಡೀಲ್, ಎಕ್ಕೂರು, ಶಕ್ತಿನಗರ, ಕಸಬಾ ಬೇಂಗ್ರೆ, ಕೂಳೂರು, ಬಂಟ್ವಾಳ, ಪುತ್ತೂರು ಇಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಂಡಿದ್ದು ಅರ್ಹ ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ತರಬೇತದಾರರಿಗೆ ಗೌರವ ಧನ ವಾರದ 1

ಯೋಗ ತರಬೇತುದಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ

ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು ಕ್ರೀಡೆ ಅಗತ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಕ್ರೀಡೆ ವ್ಯಕ್ತಿಯನ್ನು  ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸುತ್ತದೆ. ಹಾಗಾಗಿ ಸರ್ಕಾರಿ ನೌಕರರು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ

ದೈಹಿಕ ಮತ್ತು ಮಾನಸಿಕವಾಗಿ ಸದೃಡಗೊಳಿಸಲು ಕ್ರೀಡೆ ಅಗತ್ಯ Read More »

ಕರಾವಳಿ

ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು – ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು  ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ  ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು. ಗುರುವಾರ ನಗರದ ಪುರಭವನದಲ್ಲಿ ನಡೆದ  ಮಂಗಳೂರು ಮಹಾನಗರಪಾಲಿಕೆಯ ಬೀದಿ ಬದಿ ವ್ಯಾಪಾರಸ್ಥರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸರಕಾರಿ ಸವಲತ್ತುಗಳ ಅರಿವು ಕಾರ್ಯಕ್ರಮದಲ್ಲಿ ಮಾತಾಡಿದರು. ಆರೋಗ್ಯ ಎಂಬುದು ಪ್ರತಿಯೊಬ್ಬರಿಗೂ ಅತೀ

ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು – ಆಯುಕ್ತ ಅಜಿತ್ ಕುಮಾರ್ ಹೆಗ್ಡೆ Read More »

ಕರಾವಳಿ

ಜ.20- ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   2020-21ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜ.20- ಕೆಡಿಪಿ ಸಭೆ Read More »

ಕರಾವಳಿ

ಸುಳ್ಯ ಜಾತ್ರೆ-ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ದ.ಕ ಜಿಲ್ಲೆಯ ಸುಳ್ಯ ತಾಲೂಕು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯಮುಕ್ತ ಪ್ರದೇಶ ಎಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ. ಸುಳ್ಯ ನಗರವನ್ನು (ಸುಳ್ಯ

ಸುಳ್ಯ ಜಾತ್ರೆ-ನಿಷೇಧಾಜ್ಞೆ Read More »

ಕರಾವಳಿ

ಕರಾವಳಿ ಉತ್ಸವ – ಅಂಗಡಿ/ಸ್ಟಾಲ್‍ಗಳು ಲಭ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ 2019ರ ವಸ್ತು ಪ್ರದರ್ಶನ ಸಮಿತಿ ವತಿಯಿಂದ ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ 10 ರಿಂದ ನಡೆಯಲಿರುವ ವಸ್ತು ಪ್ರದರ್ಶನದ ಒಳಾಂಗಣದಲ್ಲಿ 20×20  ಹಾಗೂ 10×10 ಅಳತೆಯ ವಾಣಿಜ್ಯ ಉದ್ದೇಶದ ಅಂಗಡಿ/ಸ್ಟಾಲ್‍ಗಳು ಲಭ್ಯವಿದೆ. ಆಸಕ್ತರು ಇದರ ಉಪಯೋಗವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಯನ್ನು ಮಂಗಳೂರು ಮಹಾನಗರಪಾಲಿಕೆ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಕರಾವಳಿ ಉತ್ಸವ – ಅಂಗಡಿ/ಸ್ಟಾಲ್‍ಗಳು ಲಭ್ಯ Read More »

ಕರಾವಳಿ

ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ಮಕ್ಕಳನ್ನು ಮಾರಕ ರೋಗದಿಂದ ತಪ್ಪಿಸಲು ತಂದೆ-ತಾಯಿಗಳು, ಪೋಷಕರು ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಅಗತ್ಯವಾಗಿ ಹಾಕಿಸಬೇಕು ಎಂದು ಮಂಗಳೂರು ಉಪತಹಸೀಲ್ದಾರ್  ವತ್ಸಲಾ ತಿಳಿಸಿದರು. ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಲ್ಸ್ ಪೋಲಿಯೋ ಲಸಿಕೆಯು ಮಹತ್ವವಾಗಿದ್ದು ಇದಕ್ಕೆ ಎಲ್ಲಾ ಇಲಾಖೆಯ ಸಿಬ್ಬಂದಿ ವರ್ಗವು ಕೈ ಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲ್ಲೂಕು ಆರೋಗ್ಯಧಿಕಾರಿ ಡಾ. ಸುಜಯ್,

ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ Read More »

ಕರಾವಳಿ
Scroll to Top