ಕರಾವಳಿ

ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 15. ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯದ ಪೌಷ್ಟಿಕಾಂಶ ಮತ್ತು ಆಹಾರ ಪದ್ಧತಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ಕರ್ನಾಟಕದ ರಾಷ್ಟ್ರೀಯ ಸಮಗ್ರ ಕಲಾವಿದರು ಮತ್ತು ಕಾರ್ಯಕರ್ತರ ವೇದಿಕೆ (NIFFA) ಸಂವೇದ-2 ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.   ರಕ್ತದಾನ ಶಿಬಿರಗಳು ಮತ್ತು ಸಮುದಾಯ ಕಲ್ಯಾಣ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸಾಮಾಜಿಕ ಸೇವೆಗೆ ನೀಡಿದ ಕೊಡುಗೆಗಳನ್ನು ಗುರುತಿಸಿ ಮಾರ್ಚ್ 14 ರಂದು […]

ಆಹಾರ ತಜ್ಞ ಅಜಿತ್ ಕೆ ಕೋಡಿಂಬಾಳ ಅವರಿಗೆ ರಾಷ್ಟ್ರೀಯ ಸಾಮಾಜಿಕ ಪರಿಣಾಮ ಪ್ರಶಸ್ತಿ Read More »

ಕರಾವಳಿ

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು

(ನ್ಯೂಸ್ ಕಡಬ) newskadaba.com ಮಾ. 14. ಕಳುವಾಗಿದ್ದ ಮೊಬೈಲ್ ಫೋನ್ ಒಂದನ್ನು ಪತ್ತೆಹಚ್ಚಿದ ರೈಲ್ವೇ ಪೊಲೀಸರು ಅದರ ಅಸಲಿ ಮಾಲೀಕನಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಉಪಕರಣ ಗುರುತಿನ ನೋಂದಣಿ (ಸಿಇಐಆರ್) ಪೋರ್ಟಲ್‌ಬನಲ್ಲಿ ದಾಖಲಾದ ದೂರು ಮತ್ತು ಸೈಬರ್ ಸೆಲ್ ಅಧಿಕಾರಿ ಅನಿಲ್ ಸೇನ್ ನೀಡಿದ ಮಾಹಿತಿಯ ಆಧಾರದ ಮೇಲೆ ರೈಲ್ವೆ ಪೊಲೀಸರು ಈ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಜಿತ್ ಎಂಬವರು 2025ರ ಮೇ ತಿಂಗಳಲ್ಲಿ ತಮ್ಮ ಕುಟುಂಬದೊಂದಿಗೆ ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದಾಗ, ತನ್ನ ಮೊಬೈಲ್ ಫೋನ್, 25,000

ಕಳವಾಗಿದ್ದ ಮೊಬೈಲ್’ನ್ನು ಮಾಲೀಕನಿಗೆ ಹಸ್ತಾಂತರಿಸಿದ ರೈಲ್ವೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 14. ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಘಟನೆ ನಡೆದ ಕೇವಲ 12 ಗಂಟೆಗಳ ಒಳಗೆ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ವಿಜಯಪುರ ಮೂಲದ ಸಂತೋಷ್ (20) ಮತ್ತು ಬಡನಿಡಿಯೂರು ನಿವಾಸಿ ಚಿರಂತನ್ (21) ಎಂದು ಗುರುತಿಸಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಕೂಡಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. 80 ಬಡಗಬೆಟ್ಟು ಗ್ರಾಮದ ಶಾಂತಿನಗರ ನಿವಾಸಿ ಸಂಗೀತ ಮಡಿವಾಳ ಎಂಬವರು ಮಾರ್ಚ್ 12ರಂದು ಬೆಳಗ್ಗೆ ತಮ್ಮ ಮನೆಗೆ ಬೀಗ

ಮನೆಗಳ್ಳತನ ಪ್ರಕರಣ- 12 ಗಂಟೆಯೊಳಗೆ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್

(ನ್ಯೂಸ್ ಕಡಬ) newskadaba.com ಮಾ. 14. ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್‌ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‌ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250

ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್ Read More »

ಕರಾವಳಿ

ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 14. ಮರಣ ಹೊಂದಿದವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಮಾಡಿದ್ದಲ್ಲದೆ ಸರ್ಕಾರದ ಯೋಜನೆಯ ದುರ್ಲಾಭ ಪಡೆದು ಮೋಸ ಮಾಡಿರುವ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.   ಆರ್ಯಾಪು ಗ್ರಾಮದ ಮರಿಕೆ ಗುರುವ ಎಂಬವರ ಮಗ ಭಾಸ್ಕರ ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, “ತನ್ನ ಅಣ್ಣ ಬಾಬು ಎಂಬವರು, ಅವರ ಮಗಳು

ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕರಾವಳಿ ತೀರದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಧ್ವನಿಯೆತ್ತಿದ್ದಾರೆ. ನಿಯಮ 377ರಡಿ ಈ ಗಂಭೀರ ವಿಷಯ ಪ್ರಸ್ತಾಪಿಸಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ  ಅಂದರೆ ಶೇ.48.40ರಷ್ಟು ಭಾಗವು ಕೊರೆತಕ್ಕೆ ಒಳಗಾಗುತ್ತಿದೆ. ಇದು ಕರ್ನಾಟಕ ರಾಜ್ಯದ

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ Read More »

ಕರಾವಳಿ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ  ಪರೀಕ್ಷೆಗೆ  3,571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು  ಗೈರು ಹಾಜರಾಗಿದ್ದರು ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ Read More »

ಕರಾವಳಿ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ

ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಎಸ್.ಎಸ್.ಎಲ್.ಸಿ. ಪರೀಕ್ಷೆ-1 ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮಾರ್ಚ್ 18 ರಿಂದ  ಎಪ್ರಿಲ್ 2  ರವರೆಗೆ ಪರೀಕ್ಷೆ  ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ ಗುರುವಾರ ಆಫ್-ಸೈಟ್ ತುರ್ತು ಅಣಕು ಡ್ರಿಲ್ ಅನ್ನು ನಡೆಸಿತು. ಕಾರ್ಖಾನೆಗಳ ಉಪನಿರ್ದೇಶಕ ಡಾ.ರಾಜೇಶ್ ಮಿಶ್ರಿಕೋಟಿ,  ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ

ಗ್ಯಾಸ್ ಪೈಪ್ ಲೈನ್ ಸೋರಿಕೆ : ಅಣಕು ಪ್ರದರ್ಶನ Read More »

ಕರಾವಳಿ
Scroll to Top