ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9 2019-20 ನೇ ಸಾಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಪರಂಪರೆ ಮತ್ತು ಸಮಾಜ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಬೆಳ್ತಂಗಡಿ, 14 ರಂದು ಬೆಳಿಗ್ಗೆ 11.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಕನ್ಯಾನ, 16 ರಂದು ಮಧ್ಯಾಹ್ನ 2.30 ಗಂಟೆಗೆ ಉಪೇಂದ್ರ ಪೈ […]
ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ Read More »
ಕರಾವಳಿ



