ಕರಾವಳಿ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2019-20 ನೇ ಸಾಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಪರಂಪರೆ ಮತ್ತು ಸಮಾಜ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಬೆಳ್ತಂಗಡಿ, 14 ರಂದು ಬೆಳಿಗ್ಗೆ 11.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಕನ್ಯಾನ, 16 ರಂದು ಮಧ್ಯಾಹ್ನ 2.30 ಗಂಟೆಗೆ ಉಪೇಂದ್ರ ಪೈ […]

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ Read More »

ಕರಾವಳಿ

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ  ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ) ಬಂಧಿಸಬಹುದಾದ ಅಪರಾಧವಾಗಿದೆ. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ – 1986ರ ತಿದ್ದುಪಡಿ ಕಾಯ್ದೆ – 2016ರನ್ವಯ 15ರಿಂದ 18 ವರ್ಷದೊಳಗಿನ  ಮಕ್ಕಳನ್ನು ಅಪಾಯಕಾರಿ ಅಲ್ಲದ ಸಂಸ್ಥೆಗಳಲ್ಲಿ  ನೇಮಿಸಲು ಅವಕಾಶ

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ Read More »

ಕರಾವಳಿ

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ Read More »

ಕರಾವಳಿ

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2018-19ನೇ ಶೈಕ್ಷಣಿಕ ಸಾಲಿನ ಪರಿಶಿಷ್ಟ ಜಾತಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು  ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಆಲಂಕಾರು : ನೂತನ ಬ್ಯಾರಿಕೇಡ್ ನ ಉದ್ಟಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಜ.9  ಶಾಂತಿಮೊಗರು ಆಲಂಕಾರು ರಸ್ತೆ ಮಧ್ಯೆ ವಾಹನಗಳ ನಾಗಾಲೋಟದ ಸಂಚಾರ ದಿನದಿಂದ ಹೆಚ್ಚಾಗುತ್ತಿದ್ದು ವಿದ್ಯರ್ಥಿಗಳು,ಪಾದಚಾರಿಗಳು ಅಪಾಯವನ್ನು ಎದುರಿಸುವ ಸನ್ನಿವೇಶ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ರಸ್ತೆ ದಾಟಲು ಕಷ್ಟ ಪಡುತ್ತಿರುವುದನ್ನು ಮನಗಂಡ ಶುಭ ಇಂಡಸ್ಟ್ರೀಸ್ ಮಾಲಕ ಅಶೋಕ ಗೌಡ ಪಜ್ಜಡ್ಕ ಹಾಗೂ ಉಳ್ಳಾಲ್ತಿ ಶ್ಯಾಮಿಯಾನದ ಮಾಲಕ ಶಕ್ತಿಪ್ರಸಾದ್ ಪಜ್ಜಡ್ಕ ಜಂಟಿಯಾಗಿ ರಸ್ತೆಗೆ ಬ್ಯಾರಿಕೇಡ್‍ನ್ನು ಕೊಡುಗೆಯಾಗಿ ನೀಡಿದರು. ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀದುರ್ಗಾಂಬ ಪದವಿ ಪೂರ್ವ

ಆಲಂಕಾರು : ನೂತನ ಬ್ಯಾರಿಕೇಡ್ ನ ಉದ್ಟಾಟನೆ Read More »

ಕರಾವಳಿ

ಜನವರಿ 10 ಏಣಿತಡ್ಕ ದೈವಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com,  ಕಡಬ, ಜ.9  ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕದ ಗ್ರಾಮ ದೈವ ಶ್ರೀ ಶಿರಾಡಿ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಜನವರಿ 10 ನೇ ಶುಕ್ರವಾರ ನಡೆಯಲಿದೆ. ಈಗಾಗಲೇ ಗೊನೆಮಹೋರ್ತ ನಡೆದಿದ್ದು, ಶುಕ್ರವಾರ ಬೆಳಿಗ್ಗೆ ಆಶ್ಲೇಷ ಬಲಿ, ನಾಗನಿಗೆ ಕ್ಷೀರಾಭಿಷೇಕ, ದೈವಗಳಿಗೆ ಕಲಶಾಭಿಷೇಕ ನಡೆದು ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ಶಿರಾಡಿ ಹಾಗೂ ಸಪರಿವಾರ ದೈವಗಳ ಭಂಡಾರ ತೆಗೆದು ರಾತ್ರಿ ನೇಮೋತ್ಸವ ನಡೆಲಿದೆ ಎಂದು ಇಲ್ಲಿನ ಆಡಳಿತ ಸಮಿತಿ

ಜನವರಿ 10 ಏಣಿತಡ್ಕ ದೈವಗಳ ನೇಮೋತ್ಸವ Read More »

ಕರಾವಳಿ

ಆಲಂಕಾರು ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಜತ ಸಂಭ್ರಮದ ಕಾರ್ಯಕರ್ತರಿಗೆ ಪ್ರಭೋಧನ – ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಜ.9    ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರ, ಜೀವನ ಮೌಲ್ಯವನ್ನು ಎತ್ತಿಹಿಡಿಯುವ ಶಿಕ್ಷಣದ ಅಗತ್ಯವಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ನುಡಿದರು. ಅವರು ಕಡಬ ತಾಲೂಕು ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲಾ ರಜತ ಸಂಭ್ರಮದ ಕಾರ್ಯಕರ್ತರಿಗೆ ಪ್ರಭೋಧನ-ಅಭಿನಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳನ್ನು ಕನ್ನಡ ಶಾಲೆಗೆ ಕಳಿಸಬೇಕು ಇದರಿಂದ ಸಮಾಜದ ಮಧ್ಯೆ ಅಧ್ಯಾಪಕನಿಗೆ ಗೌರವ ಸಿಗಬೇಕು

ಆಲಂಕಾರು ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಜತ ಸಂಭ್ರಮದ ಕಾರ್ಯಕರ್ತರಿಗೆ ಪ್ರಭೋಧನ – ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಜನವರಿ 14 ರಂದು ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್  ಆತೂರು ಕುದ್ಲೂರಿಗೆ

(ನ್ಯೂಸ್ ಕಡಬ) newskadaba.com, ಕಡಬ, ಜ.9    ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ದಿನಾಂಕ ಜನವರಿ 14 2020 ರಂದು ಸಂಜೆ 3 ಗಂಟೆಗೆ ಮುಬಾರಕ್ ಜುಮಾ ಮಸೀದಿ ಕುದ್ಲೂರ್ ಇದರ ಅಧೀನದಲ್ಲಿರುವ  ಹಯಾತುಲ್ ಇಸ್ಲಾಂ ಮದ್ರಸದ ಪುನರ್ ನಿರ್ಮಿಸುವ ಕಟ್ಟಡದ  ಶಿಲನ್ಯಾಸ ನಡೆಸಲು ಆಗಮಿಸಲಿದ್ದಾರೆ.

ಜನವರಿ 14 ರಂದು ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್  ಆತೂರು ಕುದ್ಲೂರಿಗೆ Read More »

ಕರಾವಳಿ

Breaking news: ಬೆಂಗಳೂರು: ಭೀಕರ ರಸ್ತೆ ಅಪಘಾತ; ಹೊಸಂಗಡಿಯ ಮೂವರು ಮೃತ್ಯು, ಆರು ಮಂದಿ ಗಂಭೀರ

ರಾಮನಗರ, ಜ.9: ಇಲ್ಲಿನ ಗುಡೇಮಾರನಹಳ್ಳಿ ಬಳಿ ಭೀಕರ ಅಪಘಾತ ಉಂಟಾಗಿದ್ದು, ಪರಿಣಾಮ ಮೂವರು ಮೃತಪಟ್ಟು, ಆರು ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಮೃತಪಟ್ಟವರು ಕಾಸರಗೋಡು ಜಿಲ್ಲೆಯ ಹೊಸಂಗಡಿಯವರೆಂದು ತಿಳಿದು ಬಂದಿದೆ. ಇವರು ತಿರುಪತಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

Breaking news: ಬೆಂಗಳೂರು: ಭೀಕರ ರಸ್ತೆ ಅಪಘಾತ; ಹೊಸಂಗಡಿಯ ಮೂವರು ಮೃತ್ಯು, ಆರು ಮಂದಿ ಗಂಭೀರ Read More »

ಕರಾವಳಿ, ಕರ್ನಾಟಕ

ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ

ಮಂಗಳೂರು, ಜ.9: ನಿವೃತ್ತ ರೋಟರಿ ಡಿಸ್ಟಿಕ್ ಗವರ್ನರ್ ಸೂರ್ಯಪ್ರಕಾಶ್ ಭಟ್ (62) ಅಲ್ಪಕಾಲದ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಎರಡು ವಾರಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸೂರ್ಯಪ್ರಕಾಶ್ ಭಟ್ ಅವರು ಕೋಮಾ ಸ್ಥಿತಿದೆ ತಲುಪ್ಪಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ 9:20ಕ್ಕೆ ಅಸುನೀಗಿದ್ದಾರೆ. ಸೂರ್ಯಪ್ರಕಾಶ್ ಅವರು ನಗರದ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಾಲಾ ಶಿಕ್ಷಣ ಪಡೆದಿದ್ದು ಬಳಿಕ ಸಂತ ಅಲೋಶಿಯಸ್ ಕಾಲೇಜಿನಲ್ಲಿ

ನಿವೃತ್ತ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ ನಿಧನ Read More »

ಕರಾವಳಿ
Scroll to Top