ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು
➤➤ ವೀಡಿಯೋ ನ್ಯೂಸ್ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು ವೀಡಿಯೋಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು Read More »
ಕರಾವಳಿ➤➤ ವೀಡಿಯೋ ನ್ಯೂಸ್ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು ವೀಡಿಯೋಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು Read More »
ಕರಾವಳಿ(ನ್ಯೂಸ್ ಕಡಬ) newskadaba.com, ಕಡಬ, ಜ.7 ರಾಜ್ಯ ಮಟ್ಟದ ಅಥ್ಲೇಟಿಕ್ಸ್ ಅಸೋಸಿಯೇಶನ್ ಹಾಗೂ ಕರ್ನಾಟಕ ಸ್ಟೇಟ್ ಮಾಸ್ಟರ್ ಗೇಮ್ಸ್ ಅಸೋಸಿಯೇಶನ್ ಅವರು ನಡೆಸಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಡಬದ ಮೋಹನ್ ಕೆರೆಕೋಡಿಯವರು ಭಾಗವಹಿಸಿ ಪ್ರಶಸ್ತಿ ಪಡೆದು ಇದೀಗ ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ. ಜನವರಿ 10ರಿಂದ 12ರವರೆಗೆ ಕೇರಳದ ಕೊಯಿಕ್ಕೋಡ್ ಹಾಗೂ ಫೆ.5ರಿಂದ 10ರವರೆಗೆ ಗುಜರಾತ್ನ ವಡೋಧರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೇಟಿಕ್ಸ್ ಮಂಗಳೂರು ವತಿಯಿಂದ
ರಾಷ್ಟ್ರ ಮಟ್ಟದ ಅಥ್ಲೇಟಿಕ್ಸ್ ಮತ್ತು ಮಾಸ್ಟರ್ ಗೇಮ್ಸ್ ಕ್ರೀಡಾಕೂಟಕ್ಕೆಕಡಬದ ಮೋಹನ್ ಕೆರೆಕೋಡಿ ಆಯ್ಕೆ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7 ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಜನವರಿ 06 ರಂದು ಕೇಂದ್ರೀಯ ವಿದ್ಯಾಲಯ 1 ಪಣಂಬೂರು ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ನ ಉದ್ಘಾಟನೆಯನ್ನು ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಹರ್ಷ ಉದ್ಘಾಟಿಸಿದರು. ಫಿಲಾಟೆಲಿಸ್ಟ್ ಲಕ್ಷ್ಮಣ್ ಪ್ರಭು ಅವರು ಮಕ್ಕಳಿಗೆ ಸ್ಟಾಂಪ್ ಸಂಗ್ರಹಣೆಯ ಹವ್ಯಾಸದ ಕುರಿತು ಮಕ್ಕಳಲ್ಲಿ ಅರಿವನ್ನು ಮೂಡಿಸಿದರು. ಹಾಗೂ ತಮ್ಮ ಅಂಚೆ ಚೀಟಿ ಸಂಗ್ರಹಣೆಯ ಪ್ರದರ್ಶನವನ್ನು ಮಾಡಿದರು. ಶಾಲೆಯ ಪ್ರಿನ್ಸಿಪಾಲ್ ಗಣೇಶ್ ಎಸ್. ಇಂದ್ರಾಲೆ, ಫಿಲಾಟೆಲಿ
ಫಿಲಾಟೆಲಿ ಕ್ಲಬ್ ಉದ್ಘಾಟನೆ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7 ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ.25,000 ಗಳ ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಟೆಡ್
ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ – ಅರ್ಜಿ ಆಹ್ವಾನ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7 ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಇವರಿಂದ ಪ್ರಾಯೋಜಿತವಾದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗಳನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜನವರಿ 3 ಮತ್ತು 4 ರಂದು ಹಮ್ಮಿಕೊಳ್ಳಲಾಗಿತ್ತು. ವಿಭಾಗೀಯ ವಲಯದ ಸುಮಾರು 250 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಮೇಘನಾ ಆರ್. ಉದ್ಘಾಟಿಸಿದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ
ಪಿಲಿಕುಳದಲ್ಲಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ಸ್ಪರ್ಧೆ ಮುಕ್ತಾಯ Read More »
ಕರಾವಳಿಬೆಂಗಳೂರು, ಜ.7. ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಕಾರ್ಮಿಕ ಸಂಘಟನೆಗಳು ಮತ್ತು ಎಡಪಕ್ಷಗಳು ಜ.8 ರಂದು ಭಾರತ ಬಂದ್ಗೆ ಕರೆ ನೀಡಿವೆ. ಭಾರತ ಬಂದ್ ಗೆ ಹಲವು ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ನೌಕರರು ಬೆಂಬಲ ನೀಡಿದ್ದಾರೆ. ಆ ದಿನದ ಪರಿಸ್ಥಿತಿ ಅವಲೋಕಿಸಿ, ಶಾಲಾ-ಕಾಲೇಜಿಗೆ ರಜೆ ನೀಡಲು ಆಯಾ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗೆಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರ ಕೂಡ ಆ ದಿನ ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
ನಾಳೆ ಭಾರತ ಬಂದ್: ತುರ್ತು ಸೇವೆಗಳು ಲಭ್ಯ Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com, ಕಡಬ, ಜ.7 ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮ್ಯಕ್ತ್ ಹೆಚ್.ಜೈನ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಿರಿಗನ್ನಡ ವೇದಿಕೆ ಮಂಗಳೂರು ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಬೆಥನಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಮ್ಯಕ್ತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿದ್ದು, ಮೂರು ಕೃತಿಗಳನ್ನು ಅನಾವರಣಗೊಳಿಸಿದ್ದಾರೆ. ಇವರು ನೂಜಿಬಾಳ್ತಿಲ ಗ್ರಾಮದ ಬಸದಿ ಧರಣೇಂದ್ರ ಇಂದ್ರ ಹಾಗೂ
ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ: ಸಮ್ಯಕ್ತ್ ತೃತೀಯ Read More »
ಕರಾವಳಿಉಡುಪಿ, ಜ.7: ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಕೋಟೆ ಗ್ರಾಮದ ಸಾಕಂಬಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೀಟರ್ ಡಿಸಿಲ್ವಾ ಎಂಬವರ ಪುತ್ರ ಆತೀಶ್ ಡಿಸಿಲ್ವಾ (23) ಎಂದು ಗುರುತಿಸಲಾಗಿದೆ. ಯುವಕನು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಸುಮಾರು 5 ತಿಂಗಳ ಹಿಂದೆ ಮಣಿಪಾಲದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಮೂರು ತಿಂಗಳ ಕಾಲ ಜೈಲು ಶಿಕ್ಷೆ
ಉಡುಪಿ: ಜೈಲಿನಿಂದ ಬಿಡುಗಡೆಗೊಂಡ ಯುವಕ ನೇಣು ಬಿಗಿದು ಆತ್ಮಹತ್ಯೆ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಕಡಬ, ಜ.7 ಕಡಬ ತಾಲೂಕು ಯುವಬಿಗ್ರೇಡ್ ವತಿಯಿಂದ ನೂಜಿಬಾಳ್ತಿಲ ಗಾಮದ ಕಲ್ಲುಗುಡ್ಡೆಯಲ್ಲಿ ರವಿವಾರ ಶ್ರಮದಾನ ನಡೆಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಾದ್ಯಂತ ಸ್ವಚ್ಚತೆ ಮಾಡಿ, ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಯುವಬಿಗ್ರೇಡ್ನ ಮಿಥುನ್, ಗುರುಪ್ರಸಾದ್, ಸೋಮಶೇಖರ್, ಜಯಂತ್, ಯೋಗೀಶ್ ಸೇರಿದಂತೆ ತಂಡದ ಹಲವು ಸದಸ್ಯರು ಪಾಲ್ಗೊಂಡು ಸ್ವಚ್ಚತಾ ಕಾರ್ಯ ನಡೆಸಿದರು.
ಕಲ್ಲುಗುಡ್ಡೆ: ಯುವಬಿಗ್ರೇಡ್ ವತಿಯಿಂದ ಸ್ವಚ್ಚತೆ Read More »
ಕರಾವಳಿ(ನ್ಯೂಸ್ ಕಡಬ) newskadaba.com, ಸುಬ್ರಹ್ಮಣ್ಯ, ಜ.7 ಪುತ್ತೂರು ಶ್ರೀ.ಕ್ರೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್, ಬಿಳಿನೆಲೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬಿಳಿನೆಲೆ ವಲಯ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಕಲ್ಫೋಕ್ತ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಶನಿವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು. ಸಂಜೆ ಗಂಟೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆದು ಬಳಿಕ ಬಿಳಿನೆಲೆ