ಕರಾವಳಿ

ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4    ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 30 ಹಾಗೂ 31ನೇ ಡಿಸೆಂಬರ್ 2019ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನುಉತ್ತಮ ಪಡಿಸುವ ಹಾಗೂ ಉಪನ್ಯಾಸಕರನ್ನು ಪುನಶ್ಚೇತನಗೊಳಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 2 ದಿನಗಳ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಗಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿದ್ದರು. ಪದವಿ […]

ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ Read More »

ಕರಾವಳಿ

ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಕಡಬ, ಜ.4    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಈ ಹಿಂದಿನ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಸಮಿತಿಯನ್ನು ಬುಧವಾರ ದೈವಸ್ಥಾನದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಮೃತ್ಯುಂಜಯ ಬೀಡೆ ಕೆರೆತೋಟ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಗೋಳ್ತಿಮಾರ್, ಕೋಶಾಧಿಕಾರಿಯಾಗಿ ಉಮೇಶ್ ಶೆಟ್ಟಿ ಸಾಯಿರಾಮ್ ಹಾಗೂ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ

ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ Read More »

ಕರಾವಳಿ

ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಬೇತಿ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3    ಚೂಂತಾರು ಸರೋಜಿನಿ ಭಟ್ ಪ್ರತಿಪ್ಠಾನ(ರಿ) ಮಂಗಳೂರು ಮತ್ತು ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಗತಿ ನಗರದ ಬಿಜೈ ಕಾಪಿಕಾಡಿನಲ್ಲಿರುವ ಹಕೂನ ಮಟಾಟ ಕ್ಲಬ್ ಇದರಲ್ಲಿ ದಿನಾಂಕ 05/01/2020ನೇ ಭಾನುವಾರದಂದು ಉದ್ಘಾಟನೆಗೊಳ್ಳಲಿದೆ. ಶ್ರೀ ದಯಾನಂದ ಕತ್ತಲ್‍ಸಾರ್, ಅಧ್ಯಕ್ಷರು, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಸರಕಾರ ಇವರು ಈ ತರಗತಿಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದುಷಿ ಶ್ರೀಮತಿ ಯೋಗೇಶ್ವರಿ ಜಯಪ್ರಕಾಶ್, ನಿರ್ದೇಶಕರು, ವೈಷ್ಣವಿ ನಾಟ್ಯಾಲಯ

ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಬೇತಿ ತರಗತಿ ಉದ್ಘಾಟನೆ Read More »

ಕರಾವಳಿ

ಬೋಳಿಯಾರು ಗ್ರಾ.ಪಂ – ವಾರ್ಡ್ ಸಭೆ ಮತ್ತು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3    ಬೋಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ  2019-20 ನೇ ಸಾಲಿನ ದ್ವಿತೀಯ ಹಂತದ ವಾರ್ಡ್ ಸಭೆ ಹೀಗಿವೆ –  ಬೋಳಿಯಾರು ಗ್ರಾಮ ಪಂಚಾಯತ್ 4 ನೇ ವಾರ್ಡ್ ಸಭೆ ಜನವರಿ 04 ರಂದು ಬೆಳಿಗ್ಗೆ 10.30 ಗಂಟೆಗೆ ನಳಿಕೆದಗುಡ್ಡೆ ಅಂಗನವಾಡಿ, 5 ನೇ ವಾರ್ಡ್ ಸಭೆ ಜನವರಿ 04 ರಂದು ಮಧ್ಯಾಹ್ನ ಮದಕ ಅಂಗನವಾಡಿ ಕೇಂದ್ರದಲ್ಲಿ ಜರುಗಲಿದೆ. ಬೋಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಬೋಳಿಯಾರು ಗ್ರಾಮದ 2019-20 ನೇ ಸಾಲಿನ

ಬೋಳಿಯಾರು ಗ್ರಾ.ಪಂ – ವಾರ್ಡ್ ಸಭೆ ಮತ್ತು ಗ್ರಾಮ ಸಭೆ Read More »

ಕರಾವಳಿ

ಬಾಳ ಗ್ರಾ.ಪಂ- ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3    ಮಂಗಳೂರು ತಾಲೂಕು ಬಾಳ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜನವರಿ 04 ರಂದು ಬೆಳಿಗ್ಗೆ 11 ಗಂಟೆಗೆ ಬಾಳ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಬಾಳ ಗ್ರಾ.ಪಂ- ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ Read More »

ಕರಾವಳಿ

ಮಂಗಳೂರು ವಿ.ವಿ – ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3  ಕುವೆಂಪು ವಿಶ್ವವಿದ್ಯಾನಿಲಯ, ಶಿವಮೊಗ್ಗ ಇದರ ಆಶ್ರಯದಲ್ಲಿ ಡಿಸೆಂಬರ್  28 ರಿಂದ 30 ರವರೆಗೆ ನಡೆದ ಅಖಿಲ ಭಾರತ  ಅಂತರ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡ ಭಾಗವಹಿಸಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲನೇ ಲೀಗ್ ಉತ್ಕಾಲ್ ವಿಶ್ವವಿದ್ಯಾಲಯದ ಎದುರು 15-9 ಇನ್ನಿಂಗ್ಸ್, ಎರಡನೇ ಲೀಗ್ ಲವ್ಲಿ ಪ್ರೊಫೆಷನಲ್ ವಿವಿ ಎದುರು 16-9 ಇನ್ನಿಂಗ್ಸ್, ಮೂರನೇ ಲೀಗ್ ಪುಣೆ ವಿಶ್ವವಿದ್ಯಾನಿಲಯದ ವಿರುದ್ಧ 21-15, ಕ್ವಾರ್ಟರ್ ಫೈನಲ್‍ನಲ್ಲಿ ಮುಂಬೈ ವಿವಿ

ಮಂಗಳೂರು ವಿ.ವಿ – ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ Read More »

ಕರಾವಳಿ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3   ಕೈಲಾಸ್ ಸತ್ಯಾರ್ಥಿ ಫೌಂಡೇಶನ್ ನವದೆಹಲಿ, ಸ್ವಂದನಾ ಬೆಳಗಾವಿ, ದ.ಕ ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲಾ ಪಂಚಾಯತಿ, ಪಡಿ ಸಂಸ್ಥೆ ಮಂಗಳೂರು ಮತ್ತು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ.ಕ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಬೆಳಗ್ಗೆ 9.30 ಗಂಟೆಗೆ  ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ “ಮಕ್ಕಳ ರಕ್ಷಣೆ ಕುರಿತು ಜಿಲ್ಲಾಮಟ್ಟದ ಸಾರ್ವಜನಿಕ ಸಂವಾದ ಕಾರ್ಯಕ್ರಮ”  ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು  ಪ್ರಧಾನ ಜಿಲ್ಲಾ ಮತ್ತು ಸತ್ರ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ Read More »

ಕರಾವಳಿ

ಪಿಲಿಕುಳ ಜೈವಿಕ ಉದ್ಯಾನವನ- ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3    ಪಿಲಿಕುಳದ ಜೈವಿಕ ಉದ್ಯಾವನದಲ್ಲಿ ಪ್ರಾಣಿ ಕ್ಷೇಮಾಭಿವೃಧ್ದಿ ಪಕ್ಷ 2020 ರ ಪ್ರಯುಕ್ತ ಜನವರಿ 26 ರಂದು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಾಣಿ ಕ್ಷೇಮಾಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಬಂಧದ ವಿಷಯವಾಗಿದ್ದು, ಈ ಸ್ಪರ್ಧೆಯು ಎರಡು ವಿಭಾಗಗಳಾಗಿ ನಡೆಯಲಿದೆ. ಪ್ರಥಮ ವಿಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ದ್ವಿತೀಯ ವಿಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು.  ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ಹಾಗೂ ಬಹುಮಾನಗಳನ್ನು ನೀಡಲಾಗುವುದು. ಸ್ವರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪ್ರಬಂಧಗಳು 1500 ಅಕ್ಷರಗಳಿಗೆ

ಪಿಲಿಕುಳ ಜೈವಿಕ ಉದ್ಯಾನವನ- ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ Read More »

ಕರಾವಳಿ

ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3   2019 ನೇ ಸಾಲಿನಲ್ಲಿ ಜನವರಿ 01  ರಿಂದ  ಡಿಸೆಂಬರ್ 31 ರ ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ,  ತಾಂತ್ರಿಕ,  ಸ್ವರ್ಧಾತ್ಮಕ, ಪರಮಾರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವ ಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ, ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಅಹ್ವಾನಿಸಿದೆ. ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರ ಗ್ರಂಥಾಲಯ,

ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ- ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಲುಗುಡ್ಡೆ; ಗೀತಾಗಾಯನ ಹಾಗೂ ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಜ.3   ನೂಜಿಬಾಳ್ತಿಲ ಕಲ್ಲುಗುಡ್ಡೆ ಶ್ರೀರಾಮ್ ಫ್ರೆಂಡ್ಸ್ ಹಾಗೂ ಚಿರು ಎಸ್.ಎಂ. ಸೌಂಡ್ಸ್ ಮತ್ತು ಲೈಟಿಂಗ್ಸ್ ವತಿಯಿಂದ 4ನೇ ವರ್ಷದ ಹೊಸವರ್ಷದ ಪ್ರಯುಕ್ತ ಸಂಗೀತಾ ಕಾರ್ಯಕ್ರಮ ಹಾಗೂ ಕ್ರೀಡಾಪಟುಗಳ ಸಮ್ಮಾನ ಕಾರ್ಯಕ್ರಮ ಕಲ್ಲುಗುಡ್ಡೆಯಲ್ಲಿ ಬುಧವಾರ ನಡೆಯಿತು. ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರಜ್ಞಾ ನಡುವಾಳು ಹಾಗೂ ಸ್ವಪ್ನಾ ಕುರಿಯಾಳ ಕೊಪ್ಪ ಅವರನ್ನು ಅತಿಥಿಗಳು ಗೌರವಿಸಿ, ಸಮ್ಮಾನಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಯಕ್ಷ ಬೊಳ್ಳಿ ಕಡಬ ದಿನೇಶ್

ಕಲ್ಲುಗುಡ್ಡೆ; ಗೀತಾಗಾಯನ ಹಾಗೂ ಸಮ್ಮಾನ ಕಾರ್ಯಕ್ರಮ Read More »

ಕರಾವಳಿ
Scroll to Top