ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4 ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 30 ಹಾಗೂ 31ನೇ ಡಿಸೆಂಬರ್ 2019ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನುಉತ್ತಮ ಪಡಿಸುವ ಹಾಗೂ ಉಪನ್ಯಾಸಕರನ್ನು ಪುನಶ್ಚೇತನಗೊಳಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 2 ದಿನಗಳ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಗಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿದ್ದರು. ಪದವಿ […]
ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ Read More »
ಕರಾವಳಿ


