ಕರಾವಳಿ

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com, ಸುಬ್ರಹ್ಮಣ್ಯ, ಜ.3   ಪುತ್ತೂರು ಶ್ರೀ.ಕ್ರೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್, ಬಿಳಿನೆಲೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬಿಳಿನೆಲೆ ವಲಯ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಕಲ್ಫೋಕ್ತ ಪೂಜಾ ಕಾರ್ಯಕ್ರಮ ನಾಳೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ. ಸಂಜೆ ಗಂಟೆ 4ರಿಂದ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಗಂಟೆ 5ರಿಂದ ಶನೈಶ್ಚರ ಪೂಜೆ ಪ್ರಾರಂಭಗೊಳ್ಳಲಿದೆ. ಬಿಳಿನೆಲೆ ಶ್ರೀ […]

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಕರಾವಳಿ

ಉಳ್ಳಾಲ ನೇತ್ರಾವತಿ ನದಿಗೆ ಹಾರಿದ ಯುವಕ: ಪೊಲೀಸರಿಂದ ಶೋಧ ಕಾರ್ಯ

ಮಂಗಳೂರು, ಜ.3: ಯುವಕನೋರ್ವ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿದ್ದಾನೆ. ನದಿಗೆ ಹಾರಿದ ಯುವಕನನ್ನು ಉಳ್ಳಾಲಬೈಲ್ ನಿವಾಸಿ ನಿವಾಸಿ ನಾವೇಶ್ ಎಂದು ಗುರುತಿಸಲಾಗಿದೆ. ಜ.3 ರ ಬೆಳಿಗ್ಗೆ 6: 30 ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಉಳ್ಳಾಲ ನೇತ್ರಾವತಿ ನದಿಗೆ ಹಾರಿದ ಯುವಕ: ಪೊಲೀಸರಿಂದ ಶೋಧ ಕಾರ್ಯ Read More »

ಕರಾವಳಿ

ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ

(ನ್ಯೂಸ್ ಕಡಬ) newskadaba.com, ಕಡಬ, ಜ.2  ವಿಶ್ವ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿಯವರು ಈ ದೇಶವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ, ಅವುಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡುವ ಮೂಲಕ ಪ್ರಧಾನಿಯವರ ಕನಸನ್ನು ಸಾಕಾರಗೊಳಿಸೋಣ ಎಂದು ರಾಮಕುಂಜ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಹೇಳಿದರು. ಅವರು ಮಂಗಳವಾರ ಸಂಜೆ ಕೊೈಲ ಹಾಗೂ ರಾಮಕುಂಜ ಗ್ರಾಮದ ಉಪ್ಪಿನಂಗಡಿ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಜಂಕ್ಷನ್‍ನಲ್ಲಿ ಅಳವಡಿಸಲಾದ ತಾಲೂಕು ಪಂಚಾಯಿತಿಯ ಅನುದಾನ ಸುಮಾರು

ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ Read More »

ಕರಾವಳಿ

ಶಕ್ತಿ ಬ್ಲ್ಯಾಕ್ ಸೊಲ್ಜಾರ್ ಕಾಂಪೊಸ್ಟಿಂಗ್ ಘಟಕದ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್ ಮತ್ತು ಶಕ್ತಿ ಪಪೂ ಕಾಲೇಜಿನ ವತಿಯಿಂದ ಸ್ವಚ್ಛ ಭಾರತ್‍ ಅಭಿಯಾನದ ನಿಮಿತ್ತವಾಗಿ ಶ್ರೀ ರಾಮಕೃಷ್ಣ ಮಿಷನ್ ಮಂಗಳೂರಿನ ಸಹಯೋಗದೊಂದಿಗೆ ಶಕ್ತಿ ಬ್ಲ್ಯಾಕ್ ಸೋಲ್ಜಾರ್ ಕಾಂಪೊಸ್ಟಿಂಗ್ ಘಟಕವನ್ನು ಶಾಲಾ ಕ್ಯಾಂಪಸ್‍ನಲ್ಲಿ ಸ್ಥಾಪಿಸಲಾಗಿದ್ದು, ಈ ಘಟಕವನ್ನು ಶ್ರೀ ರಾಮಕೃಷ್ಣ ಮಿಷನ್‍ನ ಸಂಯೋಜಕರಾದ ಶ್ರೀ ಏಕಗಮ್ಯಾನಂದ ಸ್ವಾಮೀಜಿಯವರು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿಜೀಯವರ ಸ್ವಚ್ಛ ಭಾರತದ ಕಲ್ಪನೆಗೆ ಶಕ್ತಿ ಎಜ್ಯುಕೇಶನ್‍ ಟ್ರಸ್ಟ್ ಸಂಪೂರ್ಣವಾಗಿ ಕೈ ಜೋಡಿಸಿದೆ. ಗಾಂಧೀಜಿಯವರ 150ನೇ

ಶಕ್ತಿ ಬ್ಲ್ಯಾಕ್ ಸೊಲ್ಜಾರ್ ಕಾಂಪೊಸ್ಟಿಂಗ್ ಘಟಕದ ಉದ್ಘಾಟನೆ Read More »

ಕರಾವಳಿ

ನಿರ್ಮಿತಿ ಕೇಂದ್ರ – ಜಿಲ್ಲಾಧಿಕಾರಿಯಿಂದ ತಾಂತ್ರಿಕ  ಒಡಂಬಡಿಕೆ ಪತ್ರ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ದ.ಕ. ನಿರ್ಮಿತಿ ಕೇಂದ್ರ ಸುರತ್ಕಲ್ 1991 ಸುರತ್ಕಲ್‍ನ ಯನ್.ಐ.ಟಿ.ಕೆ., ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಹಲವಾರು ವಿವಿಧ ನವೀನ ಕಟ್ಟಡ ತಂತ್ರಜ್ಞಾನಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಪ್ರಯತ್ನಗಳನ್ನು ನಡೆಸುತ್ತಿದೆ. ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು  ಇತ್ಯಾದಿ ವಿಷಯಗಳ ಬಗ್ಗೆ ಕಾರ್ಯಗಾರ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ಥಳೀಯ ಜನರಲ್ಲಿ ಮತ್ತು ಇಂಜಿನಿಯರ್ ಗಳಲ್ಲಿ ಹೊಸತಂತ್ರಜ್ಞಾನಗಳ ಬಗ್ಗೆ ಅರಿವನ್ನು ಮೂಡಿಸುತ್ತಿದೆ. ನಿರ್ಮಿತಿ ಕೇಂದ್ರದ ಆವರಣದಲ್ಲಿರುವ ಭಯೋಡೈಜೆಸ್ಟರ್, ವಾಲ್ಟ್ ಕಸ್ಟ್ರಕ್ಷನ್ & ಡೆಮೋಲಿಷನ್ ವೇಸ್ಟ್, ಟ್ರಾನ್ಸಿಟ್, ಓರಿಯೆಂಟೆಡ್

ನಿರ್ಮಿತಿ ಕೇಂದ್ರ – ಜಿಲ್ಲಾಧಿಕಾರಿಯಿಂದ ತಾಂತ್ರಿಕ  ಒಡಂಬಡಿಕೆ ಪತ್ರ ಹಸ್ತಾಂತರ Read More »

ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಆನ್‍ಲೈನ್ ಅರ್ಜಿ ಸಲ್ಲಿಕೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಕೊನೆಯ ಜನವರಿ 15ರ ವರೆಗೆ ದಿನ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಓSPಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ. ಓSP ಮೂಲಕ

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಆನ್‍ಲೈನ್ ಅರ್ಜಿ ಸಲ್ಲಿಕೆ ಕಡ್ಡಾಯ Read More »

ಕರಾವಳಿ

ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜನವರಿ 2 ರಿಂದ 6 ರವರೆಗೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕ್ರೀಡಾಕೂಡವು ನಡೆಯಲಿದೆ.  ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಯು ಸಂಜೆ 3 ಗಂಟೆಗೆ ಪ್ರಾರಂಭಗಲಿದೆ. ಕಾರ್ಯಕ್ರಮವನ್ನು ಕೇಂದ್ರ ಯುವಜನಸೇವೆ ಮತ್ತು ಕ್ರೀಡಾ ಸಚಿವ ಕಿರಣ್ ರಿಜ್ಯು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ

ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ 2020ನೇ ಜನವರಿ ಮಾಹೆಯಲ್ಲಿ  ಸಂಚಾರಿ ನೇತ್ರ ಘಟಕದಡಿಯಲ್ಲಿ ನಡೆಸಲ್ಪಡುವ  ನೇತ್ರ ಪರೀಕ್ಷಾ ಶಿಬಿರದ ವಿವರ. ಜನವರಿ  3 ರಂದು  ಬೆಳಿಗ್ಗೆ 8.30 ಗಂಟೆಗೆ ಮಂಗಳೂರು ತಾಲೂಕು ಮುಲ್ಕಿ ಕೆರೆಕಾಡು ಭಜನಾ ಮಂದಿರ, ಜನವರಿ 7 ರಂದು ಬೆಳಿಗ್ಗೆ 8.30ಕ್ಕೆ ಬೀಚ್ ರೋಡ್ ಅಲ್ಟ್ರಾಟೆಕ್ ಸಿಮೆಂಟ್, ಪಣಂಬೂರು,  ಜನವರಿ 21  ರಂದು ಬೆಳಿಗ್ಗೆ 7.30 ಗಂಟೆಗೆ ಬೆಳ್ತಂಗಡಿ ತಾಲೂಕಿನ

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಪ.ಜಾತಿ/ಪ. ವರ್ಗದ ವಿದ್ಯಾರ್ಥಿವೇತನ : ಆನ್‍ಲೈನ್ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   2019-2020ನೇ ಸಾಲಿನ ಪ.ಜಾತಿ/ಪ.ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಎಸ್.ಎಮ್.ಐ.ಎಸ್ ನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗೆ ಇರಬೇಕು. ಪ.ಜಾತಿ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಪ.ವರ್ಗದ ವಿದ್ಯಾರ್ಥಿಗಳು ಮ್ಯಾನುವಲ್ ಅರ್ಜಿಯನ್ನು ಇಲಾಖೆಯಿಂದ ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅರ್ಹತೆ ; ಎಸ್.ಎಸ್.ಎಲ್.ಸಿ./ಪಿಯುಸಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿಬೇಕು, ಹೊರ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ./ಪಿಯುಸಿ ಉತ್ತೀರ್ಣರಾಗಿಬೇಕು,

ಪ.ಜಾತಿ/ಪ. ವರ್ಗದ ವಿದ್ಯಾರ್ಥಿವೇತನ : ಆನ್‍ಲೈನ್ ನೋಂದಣಿ Read More »

ಕರಾವಳಿ

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2    ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ. 25,000 ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ
Scroll to Top