ಕರಾವಳಿ

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1   ದಕ್ಷಿಣ ಕನ್ನಡ ಜಿಲ್ಲೆಯನ್ನು ಹಲವಾರು ಹಿರಿಯರು ಕಟ್ಟಿ ಬೆಳೆಸಿ ಇಲ್ಲಿನ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದು, ಈ ಪರಂಪರೆಯನ್ನು ಎತ್ತಿಹಿಡಿದು ಜನತೆ ಶಾಂತಿ ನೆಮ್ಮದಿಯನ್ನು ಮುಂದುವರಿಸಲು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಯೋಜಿಸಿದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಸೌಹಾರ್ದತೆ ಸೌಜನ್ಯದಿಂದ ಬದುಕು ರೂಪಿಸಿಕೊಳ್ಳಬೇಕು. ಗಲಭೆ ಗಲಾಟೆಗಳನ್ನು […]

ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ Read More »

ಕರಾವಳಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1  ಜಿಲ್ಲೆಯಲ್ಲಿ ಜನವರಿ 19 ರಿಂದ 22 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 2020-21 ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 1,49,713 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ

ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ

ಉಳ್ಳಾಲ, ಜ.1: ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ  ಪೂರ್ಣಗೊಳ್ಳದ ಹಿನ್ನೆಲೆ ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಧರಣಿ ನಡೆಸಿದರು. ಬಿಜೆಪಿ ಕಾರ್ಯಕರ್ತರು  ತಲಪಾಡಿ  ಟೋಲ್ ಗೇಟ್ ನಲ್ಲಿ ಗೇಟುಗಳ ಕಟ್ಟಿ ಹಾಕಿ, ವಾಹನಗಳನ್ನು ಉಚಿತವಾಗಿ ಬಿಡಲಾಗುತ್ತಿದೆ.

ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ Read More »

ಕರಾವಳಿ

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ

ಉಡುಪಿ, ಜ.1: ಉಡುಪಿಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್‌ ಮಚ್ಚೀಂದ್ರ ಹಾಕೆಯನ್ನು ನಿಯುಕ್ತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅವರು ಈ ಮೊದಲು ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷರರಾಗಿ ಸೇವೆ ಸಲ್ಲಿಸಿದರು. ಎಸ್ಪಿಯಾಗಿದ್ದ ನಿಶಾ ಜೇಮ್ಸ್‌ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಅಧೀಕ್ಷಕರಾಗಿ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ನೂತನ ಎಸ್ಪಿಯವರು 2015ರ ಬ್ಯಾಂಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ನಿಶಾ ಜೇಮ್ಸ್‌ ಅವರು 2018ರ ಫೆಬ್ರವರಿ 23ರಂದು ಉಡುಪಿ ಎಸ್ಪಿಯಾಗಿದ್ದು ಮಹಿಳೆಯರ

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ Read More »

ಕರಾವಳಿ

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ

ಮಂಗಳೂರು, ಜ.1: ಮಂಗಳೂರು ಗೋಲಿಬಾರ್ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಒಳಪಡಿಸಬೇಕೆಂದು ಒತ್ತಾಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ಜಂಟಿ ಆಶ್ರಯದಲ್ಲಿ ಜ.2ರಂದು ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧಾರ ಮಾಡಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷ, ಸಂಘಟನೆಗಳ ನಿಯೋಗದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಾಠಿಚಾರ್ಚ್ ಹಾಗೂ ಗೋಲಿಬಾರ್‌ಗೆ ಕಾರಣವಾಗಿರುವ

ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆ ಒತ್ತಾಯಿಸಿ ನಾಳೆ ಧರಣಿ Read More »

ಕರಾವಳಿ

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.31   ಸ್ಕೂಟರ್ ಮತ್ತು ಕಾರು ನಡುವೆ ಅಪಘಾತವಾಗಿ ಸಹಸವಾರಿಗೆ ಗಾಯವಾದ ಘಟನೆ ಪುತ್ತೂರು ತಾಲೂಕು ಕಸ್ಬಾ ಗ್ರಾಮದ ಮಂಜಲ್ಪಡ್ಪು ಎಂಬಲ್ಲಿ ನಿನ್ನೆ ನಡೆದಿದೆ. ಸಹಸವಾರಿ ಬಿಂದಿಯಾ ಅವರಿಗೆ ಬಲ ಕೋಲು ಕಾಲಿಗೆ ಗಾಯವಾಗಿ ಪುತ್ತೂರು ಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿರುತ್ತದೆ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಸ್ಕೂಟರ್ ಢಿಕ್ಕಿ ➤ ಗಾಯಗೊಂಡ ಸಹಸವಾರಿ Read More »

ಕರಾವಳಿ

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು- 10, ಬೆರಳಚ್ಚುಗಾರರು –6, ಬೆರಳಚ್ಚು-ನಕಲುಗಾರರು –13 ಮತ್ತು ಆದೇಶಿಕ-ಜ್ಯಾರಿಕಾರರು -5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‍ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2020ನೇ ಜನವರಿ 13 ರಿಂದ ಫೆಬ್ರವರಿ 12

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಮಂಗಳೂರು,  ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ), ದ.ಕ ಜಿಲ್ಲೆ. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಮಂಗಳೂರು, ದ.ಕ ಜಿಲ್ಲೆ.ಮತ್ತು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ  ಸಪ್ತಾಹದ ಸಮಾರೋಪ ಸಮಾರಂಭ ಜನವರಿ 2 ರಂದು ಬೆಳಿಗ್ಗೆ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ Read More »

ಕರಾವಳಿ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಕರ್ನಾಟಕ ಸರ್ಕಾರ, ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ- 2019 ರ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮತದಾರರ ಅರಿವು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಪ್ರಬಂಧ ಸ್ಫರ್ಧೆ, ರಸಪ್ರಶ್ನೆ ಹಾಗೂ ನಾಟಕ ಸ್ಫರ್ಧಾ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ Read More »

ಕರಾವಳಿ

ಹೊಳಪು-2019  ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಡಾ. ಶಿವರಾಮ ಕಾರಂತ ಪ್ರತಿಷ್ಟಾನ(ರಿ) ಕೋಟ ಇವರ ಸಹಯೋಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಚಾಲಕರು ಇವರ ನೇತೃತ್ವದಲ್ಲಿ ಡಿಸೆಂಬರ್ 28 ರಂದು ನಡೆದ ಹೊಳಪು-2019 ವಿವೇಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ  ನಡೆದ ಕ್ರೀಡಾ ಕೂಟದಲ್ಲಿ ಉಳ್ಳಾಲ ನಗರಸಭೆಯ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಮಹಿಳಾ ತ್ರೋಬಾಲ್

ಹೊಳಪು-2019  ಕ್ರೀಡಾಕೂಟ Read More »

ಕರಾವಳಿ
Scroll to Top