ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.1 ದಕ್ಷಿಣ ಕನ್ನಡ ಜಿಲ್ಲೆಯನ್ನು ಹಲವಾರು ಹಿರಿಯರು ಕಟ್ಟಿ ಬೆಳೆಸಿ ಇಲ್ಲಿನ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದು, ಈ ಪರಂಪರೆಯನ್ನು ಎತ್ತಿಹಿಡಿದು ಜನತೆ ಶಾಂತಿ ನೆಮ್ಮದಿಯನ್ನು ಮುಂದುವರಿಸಲು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಯೋಜಿಸಿದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಸೌಹಾರ್ದತೆ ಸೌಜನ್ಯದಿಂದ ಬದುಕು ರೂಪಿಸಿಕೊಳ್ಳಬೇಕು. ಗಲಭೆ ಗಲಾಟೆಗಳನ್ನು […]
ಜಿಲ್ಲೆಯ ಸೌಹಾರ್ದತೆ ಪರಂಪರೆ ಎತ್ತಿಹಿಡಿಯಿರಿ- ಗೃಹ ಸಚಿವ ಬಸವರಾಜ ಬೊಮ್ಮಾಯಿ Read More »
ಕರಾವಳಿ
