ಕರಾವಳಿ

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2020-21 ನೇ ಸಾಲಿಗೆ ಕ್ರೀಡಾಶಾಲೆ ಮತ್ತು ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ (ಬಾಲಕರು, ಬಾಲಕಿಯರು) ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕಿನ ಸರಕಾರಿ ವಿಠಲ ಪ್ರೌಢಶಾಲೆ, ವಿಟ್ಲ, ಜನವರಿ 9 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ಪೂಂಜಾಲಕಟ್ಟೆ, ಜನವರಿ 10 ರಂದು ಪುತ್ತೂರು ತಾಲೂಕಿನ ಕೊಂಬೆಟ್ಟಿನಲ್ಲಿರುವ […]

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಹೊಸ ವರ್ಷಾಚರಣೆ: ನಿಯಮ ತಪ್ಪಿದರೆ ಪೊಲೀಸ್ ಕ್ರಮ; ಆಯುಕ್ತರ ಎಚ್ಚರಿಕೆ

ಮಂಗಳೂರು, ಡಿ.31: ಹೊಸ ವರ್ಷಆಚರಣೆ ನೆಪದಲ್ಲಿ ನಿಯಮ ತಪ್ಪಿದರೆ ಮುಲಾಜಿಲ್ಲದೇ ಪೊಲೀಸ್‌ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ‌ಆಯುಕ್ತ ಡಾ.ಪಿ.ಎಸ್‌. ಹರ್ಷ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷ ಸಂಭ್ರಮಾಚರಣೆ ನಡೆಸುವ ಯಾವುದೇ ಹೊಟೇಲ್‌, ರೆಸಾರ್ಟ್‌ಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಲಿಖಿತ ಪರವಾನಗಿ ಪಡೆಯಬೇಕು, ಹಾಗೆಯೇ ಸಂಭ್ರಮಾಚರಣೆಯನ್ನು 12.5ಕ್ಕೆ ಮುಗಿಸಿ 15 ನಿಮಿಷದಲ್ಲಿ ಸ್ಥಳದಿಂದ ತೆರಳಬೇಕು ಎಂದು ಅವರು ತಿಳಿಸಿದ್ದಾರೆ. ಮದ್ಯಪಾನ ಮಾರಾಟ ಮಾಡುವ ಅಂಗಡಿಗಳು 12.5 ನಿಮಿಷದವರೆಗೆ ಮದ್ಯ ಮಾರಾಟ ಮಾಡಲು ಪರವಾನಗಿ ಪಡೆಯಬೇಕು, ಪರವಾನಗಿ ನೀಡುವ

ಹೊಸ ವರ್ಷಾಚರಣೆ: ನಿಯಮ ತಪ್ಪಿದರೆ ಪೊಲೀಸ್ ಕ್ರಮ; ಆಯುಕ್ತರ ಎಚ್ಚರಿಕೆ Read More »

ಕರಾವಳಿ

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ

ಹೊಸದಿಲ್ಲಿ, ಡಿ.31: ಆಧಾರ್‌ ಸಂಖ್ಯೆ ಜೊತೆ ಪ್ಯಾನ್‌ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, 2020ರ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ. ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಡಿಸೆಂಬರ್‌ 31ರೊಳಗೆ ಆಧಾರ್-ಪ್ಯಾನ್‌ ಲಿಂಕ್‌ ಮಾಡಲು ಸೂಚಿಸಲಾಗಿತ್ತು. ಇದೀಗ ಈ ಗಡುವನ್ನು ಡಿಸೆಂಬರ್‌ 31ರಿಂದ ಮಾರ್ಚ್ ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಇಂದು ನಡೆದ ಹಣಕಾಸು ಸಚಿವಾವಲಯದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆಧಾರ್‌

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   2019-20 ನೇ ಸಾಲಿನ ದ.ಕ ಜಿಲ್ಲೆಯಲ್ಲಿರುವ ಸುಳ್ಯ ಹೊಸಗದ್ದೆ, ತೋಟಗಾರಿಕೆ ಕ್ಷೇತ್ರದಲ್ಲಿರುವ ಪಾಲಿಹೌಸ್/ಶೇಡ್‍ನೆಟ್ ದುರಸ್ತಿ ಪಡಿಸಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು  ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಕೊನೆಯ ದಿನ ಜನವರಿ 23. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‍ಸಂಖ್ಯೆ : 9980546690 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು  ಇವರ ಪ್ರಕಟಣೆ ತಿಳಿಸಿದೆ.

ಟೆಂಡರ್ ಆಹ್ವಾನ Read More »

ಕರಾವಳಿ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    2019-20ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಕುಸ್ತಿ ಪಂದ್ಯಾವಳಿ ಜನವರಿ 28 ರಿಂದ 30 ರವರೆಗೆ  ಚಂಡೀಗರ್  ನಲ್ಲಿ ನಡೆಯಲಿದ್ದು, ಜನವರಿ 5 ರಂದು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕುಸ್ತಿ ಆಯ್ಕೆ ಪ್ರಕ್ರಿಯೆಗೆ ಜಿಲ್ಲೆಯಿಂದ ಆಯ್ಕೆ ಮಾಡುವಂತೆ ಸೂಚಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಜನವರಿ 3 ರಂದು ಬೆಳಿಗ್ಗೆ  10 ಗಂಟೆಗೆ ಮಂಗಳೂರು ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು. ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ

ಮಂಗಳೂರು, ಡಿ.31: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ನಿವಾಸಿ ಮೊಯ್ದೀನ್ ಹಮೀಝ್ (25) ಎಂದು ಗುರುತಿಸಲಾಗಿದೆ. ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ

ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ Read More »

ಕರಾವಳಿ

ಮೀನಾಡಿ ಶಾಲೆಯಲ್ಲಿ ವಜ್ರಮಹೋತ್ಸವ ಪೂರ್ವಭಾವಿ ಸಭೆ ಧಾನಿಗಳಿಂದ ವಿವಿಧ ಕೊಡುಗೆ: ಎ.12ಕ್ಕೆ ವಜ್ರಮಹೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ರೆಂಜಿಲಾಡಿ ಗ್ರಾಮದ ಮೀನಾಡಿ ಕಿ.ಪ್ರಾ.ಶಾಲೆಯಲ್ಲಿ ಮುಂದಿನ 2020ನೇ ಎಪ್ರಿಲ್ 12ರಂದು ಶಾಲಾ 60ನೇ ವರ್ಷದ ವಜ್ರಮಹೋತ್ಸವ ಆಚಾರಿಸುವುದಾಗಿ ಶಾಲೆಯಲ್ಲಿ ವಜ್ರಮಹೋತ್ಸವ ಸಮಿತಿ ವತಿಯಿಂದ ಡಿ.25ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ವಜ್ರಮಹೋತ್ಸಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸುವುದಾಗಿ ಸಮಿತಿಯವರು ತಿಳಿಸಿದ್ದು. ಸಮಿತಿಯ ಗೌರವ ಸಲಹೆಗಾರರಾದ ಬೆಂಗಳೂರಿನ ಕ್ರಿಶ್ಚಿಯನ್ ಕೋ ಆಪರೇಟಿಪ್ ಸೊಸೈಟಿ ಅಧ್ಯಕ್ಷ ಮಾಣಿ.ಪಿ.ಎಂರವರು ಶಾಲಾ ಕೊಠಡಿಗಳಿಗೆ ಟೈಲ್ಸ್ ಅಳವಡಿಸಿಕೊಡುವುದಾಗಿ ಘೋಷಿಸಿದ್ದಾರೆ. ಇನ್ನೂ ಹಲವರು ಬೇರೆ ಬೇರೆ ರೀತಿಯಲ್ಲಿ ಶಾಲಾ ಅಭಿವೃದ್ಧಿಗೆ

ಮೀನಾಡಿ ಶಾಲೆಯಲ್ಲಿ ವಜ್ರಮಹೋತ್ಸವ ಪೂರ್ವಭಾವಿ ಸಭೆ ಧಾನಿಗಳಿಂದ ವಿವಿಧ ಕೊಡುಗೆ: ಎ.12ಕ್ಕೆ ವಜ್ರಮಹೋತ್ಸವ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.30    ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.28ರಂದು ಶಾಲಾ ವಠಾರದಲ್ಲಿ ನಡೆಯಿತು.ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಗಾಗಿ ಆಸ್ತಿ ಸಂಪಾದನೆ ಮಾಡುವುದಕ್ಕಿಂತ ಅವರನ್ನೇ ಆಸ್ತಿಯನ್ನಾಗಿ ಬೆಳೆಸಿ. ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ಅವರ ಇಚ್ಚಾನುಸಾರ ಸಾಧನೆಗೆ ಸಹಕರಿಸಬೇಕು. ಮಕ್ಕಳನ್ನು ಬರೇ ಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳದೆ, ನಮಗೆ ಅನ್ನ ನೀಡುವ ಕೃಷಿಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವಂತೆ

ನೂಜಿಬಾಳ್ತಿಲ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ Read More »

ಕರಾವಳಿ

ಆಲಂಕಾರು: ಗೇರು ಮರ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ಕಡಬ ತಾಲೂಕು ರಾಮಕುಂಜ ಗ್ರಾಮದ ಸಂಪ್ಯಾಡಿ ಕುಂಞರವರ ಮನೆಗೆ ಬೃಹತ್ ಗಾತ್ರದ ಗೇರು ಮರ ಮನೆಗೆ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮನೆಯಲ್ಲಿ ತಮ್ಮ ಇಬ್ಬರು ಪುತ್ರರೊಂದಿಗೆ ಮಲಗಿದ್ದ ಸಂಧರ್ಭದಲ್ಲಿ ಮನೆಯ ಎದುರಿನಲಿದ್ದ ಮರ ಮನೆಯ ಛಾವಣಿಗೆ ಮುರಿದು ಬಿದ್ದಿದೆ. ಮರ ಬಿದ್ದ ಪರಿಣಾಮ ಮೂವರು ಸಣ್ಣ ಪುಟ್ಟ ಗಾಯಗೊಳಗಾಗಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು ವಿದ್ಯುತ್ ಉಪಕರಣಗಳು ಹಾಳಾಗಿದ್ದು ಮನೆಯ ಛಾವಣಿ ಕುಸಿದಿದೆ. ಘಟನಾ

ಆಲಂಕಾರು: ಗೇರು ಮರ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ Read More »

ಕರಾವಳಿ

ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಡಿ.30      ಬದ್ರಿಯಾ ಜುಮ್ಮಾ ಮಸೀದಿ ಆತೂರು ಚರಿತ್ರ ಪ್ರಸಿದ್ದ ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವ ದ ಉದ್ಘಾಟನೆ ಸಮಾರಂಭ  ಸುಲ್ತಾನುಲ್ ಹಿಂದ್ ವೇದಿಕೆ ಆತೂರುನಲ್ಲಿ ನಡೆಯಿತು. ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಸಯ್ಯಿದ್ ಮುಹಮ್ಮದ್ ಜುನೈದ್ ಜಿಫ್ರೀ ತಂಙಳ್ ಆತೂರು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಝಾಕ್ ಬಿ. ಕೆ ಆತೂರು ಅಧ್ಯಕ್ಷತೆ ವಹಿಸಿದರು. ಇರ್ಷಾದ್ ದಾರಿಮಿ  ಪ್ರಾರ್ಥನೆಗೆ  ಚಾಲನೆ ನಿಡಿದರು. ಎತ್ತ ಕಡೆ ಸಾಗುತ್ತಿದೆ

ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ Read More »

ಕರಾವಳಿ
Scroll to Top