ಕರಾವಳಿ

ಮಂಗಳೂರು ಪೋಲಿಸ್ ಆಯುಕ್ತರನ್ನು ವಾಜಾಗೊಳಿಸದಿದ್ದರೆ ಜಿಲ್ಲಾದ್ಯಂತ ಹೊರಾಟ: ಸಿಎಫ್ ಐ ಎಚ್ಚರಿಕೆ

ಮಂಗಳೂರು, ಡಿ.27: ಮಂಗಳೂರಿನಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತರನ್ನು ವಜಾಗೊಳಿಸುವಂತೆ  ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದು ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ರಿಯಾಝ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡವುದು ಜನರ ಹಕ್ಕಾಗಿದೆ. ಹೋರಾಟಗಳನ್ನು ಹತ್ತಿಕ್ಕುವ ಉದ್ದೇಶದಿಂದ ಮಂಗಳೂರಿನಲ್ಲಿ ಕಳೆದ ವಾರ ಏಕಾಏಕಿ ಸೆಕ್ಷನ್ ಜಾರಿ ಮಾಡಿರುವುದು ಪೋಲೀಸರ ಅಧಿಕಾರದ ದುರ್ಬಳಕೆಯಾಗಿದೆ. ಸೆಕ್ಷನ್ ಜಾರಿಯಾಗಿದ್ದ ಕಾರಣ ಜನರು ಗೊಂದಲಕ್ಕೀಡಾಗಿ ಪ್ರತಿಭಟನೆ […]

ಮಂಗಳೂರು ಪೋಲಿಸ್ ಆಯುಕ್ತರನ್ನು ವಾಜಾಗೊಳಿಸದಿದ್ದರೆ ಜಿಲ್ಲಾದ್ಯಂತ ಹೊರಾಟ: ಸಿಎಫ್ ಐ ಎಚ್ಚರಿಕೆ Read More »

ಕರಾವಳಿ

ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ ಮಾಧುಸ್ವಾಮಿ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 4.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಲೋಕಸಭಾ ಸದಸ್ಯರು, ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಮಂಗಳೂರು ಜಿಲ್ಲೆಯ ಸಣ್ಣ ನೀರಾವರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 8 ಗಂಟೆಗೆ ಬಂಟ್ವಾಳ ಬಿಸಿರೋಡ್‍ನಲ್ಲಿ ಪಿ. ಜಿನರಾಜ ಅರಿಗ ಇವರ ಮನೆಯ ಪೂಜಾ

ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಪ್ರವಾಸ Read More »

ಕರಾವಳಿ

ಜಿಲ್ಲಾ ಮಟ್ಟದ ಬಾಸ್ಕೆಟ್‍ ಬಾಲ್ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   2019-20ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಬಾಸ್ಕೆಟ್‍ಬಾಲ್ ಪಂದ್ಯಾವಳಿಯು ಜನವರಿ 18 ರಿಂದ 21 ರವರೆಗೆ ಪಂಜಾಬ್‍ನಲ್ಲಿ ನಡೆಯಲಿದ್ದು, ಡಿಸೆಂಬರ್ 30 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಬಾಸ್ಕೆಟ್‍ಬಾಲ್ ತಂಡದ ಆಯ್ಕೆ ಪ್ರಕ್ರಿಯೆಗೆ ರಾಜ್ಯ ಸರಕಾರಿ ನೌಕರರ ಪುರುಷರ ಬಾಸ್ಕೆಟ್‍ಬಾಲ್ ತಂಡವನ್ನು ಜಿಲ್ಲಾ ಮಟ್ಟದಿಂದ ಆಯ್ಕೆ ಮಾಡಿ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಡಿಸೆಂಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು

ಜಿಲ್ಲಾ ಮಟ್ಟದ ಬಾಸ್ಕೆಟ್‍ ಬಾಲ್ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ 2019-20 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ

ಆಲಂಕಾರು : ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ➤ ಜನವರಿ 2ರಿಂದ 5ರವರೆಗೆ ರಜತ ಸಂಭ್ರಮ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಡಿ.27    ಕಡಬ ತಾಲೂಕು ಆಲಂಕಾರು ಗ್ರಾಮದ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲಾ ರಜತ ಸಂಭ್ರಮ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಾರಂಭವು ಜನವರಿ 2ರಿಂದ ಮೊದಲ್ಗೊಂಡು 5ರವರೆಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಸಮಾರಂಭದ ಚಪ್ಪರ ಮುಹೂರ್ತವು ಆದಿತ್ಯವಾರ ಸಂಜೆ ಗೋಧೊಳಿ ಲಗ್ನದಲ್ಲಿ ನಡೆಯಿತು. ಅರ್ಚಕ ನಾಗರಾಜ ಭಟ್ ಸುಳ್ಯ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆಲಂಕಾರು ಗ್ರಾಮ ಪಂಚಾಯತ್ ಸದಸ್ಯ ಕೇಶವ ಗೌಡ ಆಲಡ್ಕ ಚಪ್ಪರ ಮುಹೂರ್ತದ ಹಿನ್ನೆಲೆಯಲ್ಲಿ ತೆಂಗಿನ ಕಾಯಿ

ಆಲಂಕಾರು : ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ ➤ ಜನವರಿ 2ರಿಂದ 5ರವರೆಗೆ ರಜತ ಸಂಭ್ರಮ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಾರಂಭ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.27   ರಾಷ್ಟ್ರೀಯ ಸೇವಾ ಯೋಜನೆಯು ನಿಸ್ವಾರ್ಥ ಸೇವಾ ಮನೋಭಾವನೆಯ ಒಬ್ಬ ಸ್ವಯಂ ಸೇವಕನನ್ನು ಹುಟ್ಟು ಹಾಕುತ್ತದೆ. ಶಿಬಿರದಲ್ಲಿ ಅನುಭವಿಸಿದ ಕೌಶಲ್ಯ, ಜೀವನ ಪಾಠ ಭವಿಷ್ಯದ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಮೀಳಾ ಜನಾರ್ದನ ಹೇಳಿದರು. ಅಲಂಕಾರು ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಯೋಜಿಸಿದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಶಿಬಿರ ಉದ್ಘಾಟಿಸಿ ಮತನಾಡಿದ ಶ್ರೀ

ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ Read More »

ಕರಾವಳಿ

ಕಡಬದಲ್ಲಿ 37ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ ➤ ತಮ್ಮೊಳಗಿರುವ ರಾಕ್ಷಸಿ ಪ್ರವೃತ್ತಿಯನ್ನು ಮೊದಲು ತೊಲಗಿಸಿದರೆ ಸಮಾಜದಲ್ಲಿ ಶಾಂತಿ – ಒಡಿಯೂರು ಶ್ರೀ

(ನ್ಯೂಸ್ ಕಡಬ) newskadaba.com, ಕಡಬ, ಡಿ.27  ತಮ್ಮೊಳಗೆ ಅಡಗಿರುವ ರಾಕ್ಷಸಿ ಪ್ರವೃತ್ತಿಯನ್ನು ಮೊದಲು ತೊಲಗಿಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಬಹುದು ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ನಡೆದ 37ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ, ಇಂದಿನ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಆತಂಕಕಾರಿಯಾಗಿದೆ, ಇದಕ್ಕೆ ಮೂಲ

ಕಡಬದಲ್ಲಿ 37ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ ➤ ತಮ್ಮೊಳಗಿರುವ ರಾಕ್ಷಸಿ ಪ್ರವೃತ್ತಿಯನ್ನು ಮೊದಲು ತೊಲಗಿಸಿದರೆ ಸಮಾಜದಲ್ಲಿ ಶಾಂತಿ – ಒಡಿಯೂರು ಶ್ರೀ Read More »

ಕರಾವಳಿ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ, ಡಿ.26: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.   ಅವರು  ಕೋಲ್ಕತಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆದ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಇನ್ನು ಈ ಹಿಂದೆ ಮೃತರಿಗೆ ಪರಿಹಾರ ಘೋಷಿಸಿ ಬಳಿಕ ಸಿಎಂ ಯಡಿಯೂರಪ್ಪ, ಮೃತರು ಗಲಭೆಯಲ್ಲಿ ಭಾಗಿಯಾಗಿರುವುದು ದೃಢಪಟ್ಟರೆ ಒಂದು ರೂಪಾಯಿ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬೆಳ್ತಂಗಡಿ, ಡಿ.27: ಬಸ್‌ ಹಾಗೂ ಬೈಕ್‌ ಢಿಕ್ಕಿಯಾಗಿ ಬೈಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಸಂತೆಕಟ್ಟೆ ಆನ್ ಸಿಲ್ಕ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿರ್ಲಾಲು ಸಮೀಪದ ಕರಂಬಾರು ನಿವಾಸಿ ಉಮೇಶ್ ದೇವಾಡಿಗ (30) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ  

ಬೆಳ್ತಂಗಡಿ: ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ
download

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಪತಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕಡಬ ಕಡೆಗೆ ಬರುತ್ತಿದ್ದ ವೇಳೆ ಹಳೇಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top