ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ
(ನ್ಯೂಸ್ ಕಡಬ) newskadaba.com ಕಡಬ, ಡಿ.20. ಪೌರತ್ವ ನಿಯಮವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಎರಡು ಜೀವ ಬಲಿಯಾಗಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಬಂದ್ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಕಡಬ ಪೇಟೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡಿದ್ದಾರೆ. ಅದರಂತೆ ಕೆಲವರು ಬಂದ್ ಮಾಡಿದ್ದು, ಇನ್ನು ಕೆಲವರು ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಒಟ್ಟಿನಲ್ಲಿ ಕಡಬ ಪೇಟೆಯು ಭಾಗಶಃ ಬಂದ್ ಆಗಿದೆ. ಕಡಬ ಠಾಣಾ […]
ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ Read More »
ಕರಾವಳಿ


