ಕರಾವಳಿ

ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಪೌರತ್ವ ನಿಯಮವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಎರಡು ಜೀವ ಬಲಿಯಾಗಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಬಂದ್ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಕಡಬ ಪೇಟೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡಿದ್ದಾರೆ. ಅದರಂತೆ ಕೆಲವರು ಬಂದ್ ಮಾಡಿದ್ದು, ಇನ್ನು ಕೆಲವರು ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಒಟ್ಟಿನಲ್ಲಿ ಕಡಬ ಪೇಟೆಯು ಭಾಗಶಃ ಬಂದ್ ಆಗಿದೆ. ಕಡಬ ಠಾಣಾ […]

ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ Read More »

ಕರಾವಳಿ

ಯು.ಟಿ. ಖಾದರ್ ಗೆ ಮುಳುವಾಯಿತಾ ‘ಕರ್ನಾಟಕ ಹೊತ್ತಿ ಉರಿಯಲಿದೆ’ ಹೇಳಿಕೆ ➤ ಖಾದರ್ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿಕೆ ನೀಡಿರುವುದು ಈಗ ಅವರಿಗೆ ಮುಳುವಾದ ಲಕ್ಷಣ ಕಂಡುಬರುತ್ತಿದೆ. ಶಾಸಕ ಖಾದರ್ ಹೇಳಿಕೆ ನೀಡಿ ದಿ‌ನ ಕಳೆಯುವಷ್ಟರಲ್ಲೇ ತವರು ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾರೂಪಕ್ಕೆ ತಾಳಿ ಇಬ್ಬರು ಪ್ರತಿಭಟನಾಕಾರರು ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಖಾದರ್ ಹೇಳಿಕೆಯ ವಿರುದ್ಧ ಬಿಜೆಪಿ ಮುಖಂಡರು ಪೊಲೀಸ್ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಖಾದರ್ ಹೇಳಿಕೆಯು ಉರಿಯುವ ಬೆಂಕಿಗೆ

ಯು.ಟಿ. ಖಾದರ್ ಗೆ ಮುಳುವಾಯಿತಾ ‘ಕರ್ನಾಟಕ ಹೊತ್ತಿ ಉರಿಯಲಿದೆ’ ಹೇಳಿಕೆ ➤ ಖಾದರ್ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಮಂಗಳೂರು: ಶಾಂತಿ ಕಾಪಾಡುವಂತೆ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ➤ ಅಕ್ರೋಶಭರಿತರನ್ನು ಸಮಾಧಾನಪಡಿಸಿದ ಮುಸ್ಲಿಂ ಮುಖಂಡರ ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರದಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯು ತೀವ್ರಗೊಂಡು ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದ ವೇಳೆ ನಗರದ ಮಸೀದಿಯ ಮೈಕ್ ನಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಯಿತು.   ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು‌. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಮಂಗಳೂರು: ಶಾಂತಿ ಕಾಪಾಡುವಂತೆ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ➤ ಅಕ್ರೋಶಭರಿತರನ್ನು ಸಮಾಧಾನಪಡಿಸಿದ ಮುಸ್ಲಿಂ ಮುಖಂಡರ ನಡೆ Read More »

ಕರಾವಳಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ

  ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..!

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! ➤ ಕಲ್ಲೆಸೆತದ ವೀಡಿಯೋ ವೈರಲ್ ವೀಡಿಯೋಗಾಗಿ??ಕ್ಲಿಕ್ ಮಾಡಿ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರು ನೇರ ಕಾರಣರಾದರೇ..? ➤ ಪೊಲೀಸರ ಜೊತೆಗೂಡಿ ಕಲ್ಲೆಸೆದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ ➤ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿದಾಡುತ್ತಿರುವ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಕೋಮು ಪ್ರಚೋದಕ ಸಂದೇಶಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ ➤ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿದಾಡುತ್ತಿರುವ ಹಿನ್ನೆಲೆ Read More »

ಕರಾವಳಿ

ನಾಳೆ (ಡಿ.20) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ಮಸೂದೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸ್ ಗುಂಡಿಗೆ ಇಬ್ಬರು ಬಲಿಯಾಗಿದ್ದು, ಹಲವು ಪ್ರತಿಭಟನಾಕಾರರು ಹಾಗೂ ಪೊಲೀಸರು ಗಾಯಗೊಂಡ ಕಾರಣ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ (ಡಿಸೆಂಬರ್ 20) ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ

ನಾಳೆ (ಡಿ.20) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಮಂಗಳೂರು: ಪೊಲೀಸ್ ಗುಂಡಿಗೆ ಇಬ್ಬರು ಬಲಿ..? ➤ ಕರ್ಫ್ಯೂ ನಂತರ ಪರಿಸ್ಥಿತಿ ಹತೋಟಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಬೀದಿಗಿಳಿದ ಜನರನ್ನು ಚದುರಿಸಲು ಪೊಲೀಸರು ಹಾರಿಸಿದ ಗಾಳಿಯಲ್ಲಿ ಗುಂಡು ತಗುಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದ್ದಂತೆ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಆದರೂ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ

ಮಂಗಳೂರು: ಪೊಲೀಸ್ ಗುಂಡಿಗೆ ಇಬ್ಬರು ಬಲಿ..? ➤ ಕರ್ಫ್ಯೂ ನಂತರ ಪರಿಸ್ಥಿತಿ ಹತೋಟಿಗೆ Read More »

ಕರಾವಳಿ
Scroll to Top