ಕರಾವಳಿ

‘ಪೌರತ್ವ’ ಕೆಂಡದಲ್ಲಿ ಹೊತ್ತಿ ಉರಿದ ಮಂಗಳೂರು ➤ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ಗುರುವಾರದಂದು ನಡೆದ ಹಿಂಸಾಚಾರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ನಡುವೆ ಗುರುವಾರದಂದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದನ್ನು ಉಲ್ಲಂಘಿಸಿ ಕೆಲವರು ಪ್ರತಿಭಟನೆಗೆ ಮುಂದಾಗಿದ್ದು, ಈ ವೇಳೆ ಗುಂಪು ಚದುರಿಸಲು ಪೊಲೀಸರು […]

‘ಪೌರತ್ವ’ ಕೆಂಡದಲ್ಲಿ ಹೊತ್ತಿ ಉರಿದ ಮಂಗಳೂರು ➤ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಹತೋಟಿಗೆ ಬಾರದ ಪ್ರತಿಭಟನೆಯ ಕಿಚ್ಚು ➤ ಮಂಗಳೂರಿನಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ಹತೋಟಿಗೆ ಬಾರದ ಪ್ರತಿಭಟನೆಯ ಕಿಚ್ಚು ➤ ಮಂಗಳೂರಿನಲ್ಲಿ ಕರ್ಫ್ಯೂ ಜಾರಿ Read More »

ಕರಾವಳಿ

ಪೌರತ್ವ ಕಾನೂನು ವಿರುದ್ಧದ ಪ್ರತಿಭಟನೆಗೆ ನಲುಗಿದ ಕರಾವಳಿ ➤ ಮಂಗಳೂರಿನಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಸಿಡಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ.   ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.  

ಪೌರತ್ವ ಕಾನೂನು ವಿರುದ್ಧದ ಪ್ರತಿಭಟನೆಗೆ ನಲುಗಿದ ಕರಾವಳಿ ➤ ಮಂಗಳೂರಿನಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಸಿಡಿತ Read More »

ಕರಾವಳಿ

ಡಿ.22: ಕಲ್ಲುಗುಡ್ಡೆಯಲ್ಲಿ ಕಬಡ್ಡಿ ಪಂದ್ಯಾಟ, ಸನ್ಮಾನ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.19   ನೂಜಿಬಾಳ್ತಿಲ ಕಲ್ಲುಗುಡ್ಡೆ ಅಪ್ಪೆ ಜಕ್ಕೆಲ್ ಯುವಕ ವೃಂದದ ವತಿಯಿಂದ ಕಲ್ಲುಗುಡ್ಡೆ ದಿ. ಅಂಗಾರ ಅಜಿಲ ಹಾಗೂ ದಿ. ಲಿಂಗಮ್ಮ ಅವರ ಸ್ಮರಣಾರ್ಥ ನಲಿಕೆ ಸಮಾಜ ಬಂಧುಗಳ ಮುಕ್ತ ಕಬಡ್ಡಿ ಪಂದ್ಯಾಟ ಡಿ. 22ರಂದು ಕಲ್ಲುಗುಡ್ಡೆ ನೂಜಿಬಾಳ್ತಿಲ ಸ.ಉ.ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ದೈವ ನರ್ತಕ ರಾಮ ಅಜಿಲ ಉದ್ಘಾಟಿಸಲಿದ್ದು, ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಕಿಟ್ಟು ಕಲ್ಲುಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್.ಡಿ.ಎಂ.ಸಿ. ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ನಿವೃತ್ತ

ಡಿ.22: ಕಲ್ಲುಗುಡ್ಡೆಯಲ್ಲಿ ಕಬಡ್ಡಿ ಪಂದ್ಯಾಟ, ಸನ್ಮಾನ Read More »

ಕರಾವಳಿ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19  ಯುವ ಜನರಿಗೆ ಭಾವನಾತ್ಮಕ ಮಾನಸಿಕ ಹಾಗೂ ಮನೋಸಾಮಾಜಿಕ ಬೆಂಬಲ ಸೇವೆಗಳನ್ನು ನೀಡುವುದು ಯುವ ಸ್ಪಂದನದ ಉದ್ದೇಶ ಎಂದು ಬೆಂಗಳೂರು ನಿಮಾನ್ಸ್ ಇದರ ಮಾನಿಟರ್ ಹಾಗೂ ಇವಾಲ್ಯೂಷನ್ ವಿಭಾಗದ ಗಿರೀಶ್ ಹೇಳಿದರು. ಅವರು ಕರ್ನಾಟಕ ಸರಕಾರದ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವಸ್ಪಂದನ ಕೇಂದ್ರ, ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಪದುವಾ  ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಅತಿಥಿ ಯಾಗಿ ಮಾತನಾಡಿದರು. ಯುವಸ್ಪಂದನ ಕೇಂದ್ರ ಯುವ ಜನ ಸಂಬಂಧಿ ವಿಷಯಗಳಿಗಾಗಿ ಇರುವ ಮಾರ್ಗದರ್ಶನ

ಯುವಜನ ಸಂಬಂಧಿ ತೊಂದರೆಗೆ ಯುವಸ್ಪಂದನ Read More »

ಕರಾವಳಿ

ಬಹುಮಹಡಿ ಸಂಕೀರ್ಣ ಯೋಜನೆಗೆ ಮಾರುಕಟ್ಟೆ ಮೌಲ್ಯ ನಿಗದಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19   ದ.ಕ ಜಿಲ್ಲೆ ವಿಟ್ಲ ನೋಂದಣಿ ಉಪ ಜಿಲ್ಲೆಯ ವ್ಯಾಪ್ತಿಯೊಳಗಿನ ಬಾಳೆಪುಣಿ ಗ್ರಾಮದ  ಜಿಸ್‍ಹಾನ್ ಎನ್‍ಕ್ಲೇವ್ ಎಂಬ ಹೊಸ ಯೋಜನೆಯ ಬಹುಮಹಡಿ ಕಟ್ಟಡಕ್ಕೆ ಚದರ ಮೀಟರ್ ಒಂದಕ್ಕೆ ರೂ.21300/- ರಂತೆ ಮಾರುಕಟ್ಟೆ ದರವನ್ನು ನಿಗದಿಪಡಿಸಿದ್ದು, ಪರಿಷ್ಕೃತ ದರಪಟ್ಟಿ ಕರಡು ಪ್ರತಿಯನ್ನು ಸಾರ್ವಜನಿಕರ ಅವಗಾಹನೆಗೆ ತರಲು ವಿಟ್ಲ ಉಪನೋಂದಣಿ ಕಚೇರಿಯ ಸೂಚನಾ ಫಲಕದಲ್ಲಿ ಡಿಸೆಂಬರ್ 13 ರಂದು ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನದ ಒಳಗೆ ಸದಸ್ಯ ಕಾರ್ಯದರ್ಶಿಗಳು,

ಬಹುಮಹಡಿ ಸಂಕೀರ್ಣ ಯೋಜನೆಗೆ ಮಾರುಕಟ್ಟೆ ಮೌಲ್ಯ ನಿಗದಿ Read More »

ಕರಾವಳಿ

ಅಂಗನವಾಡಿಗಳಿಗೆ ಆಹಾರ ಸಾಗಾಣಿಕೆ : ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19   ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ 2019-20ರ ಸಾಲಿಗೆ ಬಿಡುಗಡೆಯಾಗುವ ಬಿಪಿಎಲ್ ಅಕ್ಕಿ ಮತ್ತು ಗೋಧಿಯನ್ನು ಭಾರತೀಯ ಆಹಾರ ನಿಗಮದ ಮರೋಳಿ, ಮಣ್ಣಗುಡ್ಡೆ ಮತ್ತು ಬೈಕಂಪಾಡಿ ಗೋದಾಮುಗಳಿಂದ,  ಉಡುಪಿಯ ಪೆರಂಪಳ್ಳಿ ಗೋದಾಮಿನಿಂದ, ಶಿವಮೊಗ್ಗದ ಗಾಡಿಕೊಪ್ಪ, ತಾವರೆಕೊಪ್ಪ, ಮಾಚರಹಳ್ಳಿ ಗೋದಾಮುಗಳಿಂದ ಹಾಗೂ  ಭದ್ರಾವತಿಯ ಗೋದಾಮಿನಿಂದ ಎತ್ತುವಳಿ ಮಾಡಿಕೊಂಡು ಬಂಟ್ವಾಳ ತಾಲೂಕು ಎಂ.ಎಸ್.ಪಿ.ಸಿ., ಬಸ್ತಿಕೋಡಿ ಗ್ರಾಮ, ವಾಮಪದವು, ಬಂಟ್ವಾಳ ತಾಲೂಕು, ಇಲ್ಲಿಯ ಗೋದಾಮುಗಳಿಗೆ 2019-20 ರ

ಅಂಗನವಾಡಿಗಳಿಗೆ ಆಹಾರ ಸಾಗಾಣಿಕೆ : ಟೆಂಡರ್ ಆಹ್ವಾನ Read More »

ಕರಾವಳಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19     ಇಂದಿನ ಜಾಗತಿಕ ಸನ್ನಿವೇಶದಲ್ಲಿ ಕನ್ನಡ ಪುಸ್ತಕಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಅದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ಪ್ರಕಾಶಕರು ಮಾಡುತ್ತಿದ್ದಾರೆ. ಕನ್ನಡ ಪುಸ್ತಕಗಳು ಆರ್ಥಿಕ ಶ್ರೀಮಂತಿಕೆ ನೀಡದಿರಬಹುದು  ಆದರೆ ಬೌದ್ದಿಕ ಶ್ರೀಮಂತಿಕೆ ಖಂಡಿತ ನೀಡುತ್ತಿದೆ. ಪುಸ್ತಕಗಳನ್ನು ಓದುವುದರಿಂದ  ಪ್ರತಿಯೊಬ್ಬರೂ ಬೌದ್ದಿಕವಾಗಿ ಶ್ರೀಮಂತರಾಗುತ್ತಾರೆ ಎಂದು ಆಕೃತಿ ಆಶಯ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ರಚಿತವಾದ ಜಾಣ ಜಾಣೆಯರ ಬಳಗದ ವತಿಯಿಂದ ಕಾವೂರು ಸರಕಾರಿ

‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’ Read More »

ಕರಾವಳಿ

ಮುಖ್ಯಮಂತ್ರಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಡಿಸೆಂಬರ್ 21 ರಂದು ಮಧ್ಯಾಹ್ನ 2.40  ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ  5 ಗಂಟೆಗೆ ಮೂಡಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8.40 ಗಂಟೆಗೆ

ಮುಖ್ಯಮಂತ್ರಿ ಪ್ರವಾಸ Read More »

ಕರಾವಳಿ

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ

(ನ್ಯೂಸ್ ಕಡಬ) newskadaba.com, ಕಡಬ, ಡಿ.19   ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷವು ಡಿ.17 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕ.ರ.ವೇ ಸ್ವಾಭಿಮಾನಿ ಬಣ ರಾಜ್ಯ ಅದ್ಯಕ್ಷ ಕೃಷ್ಣೇ ಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ಕಟ್ಟಕಡೆಯ ಜನರನ್ನು ಮುಖ್ಯ ವಾಹಿನಿಗೆ ತರುವುದೇ ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ನೊಂದ ಜನರ ಬದುಕನ್ನು ಕಟ್ಟಲು ನೆರವಾಗುವ ಮೂಲಕ ಸಂಘಟನೆಗಳು ತಮ್ಮ ಬದ್ದತೆಯನ್ನು ಕಾಯಬೇಕು.ಸಾಮಾಜಿಕವಾಗಿ ಹೋರಾಟ ಮಾಡಿ ಸಾಂತ್ವಿಕ ಅಂತ್ಯ ಕಂಡ ನಮ್ಮ ಸಂಘಟನೆ

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ Read More »

ಕರಾವಳಿ
Scroll to Top