ಕರಾವಳಿ

ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು  ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18   ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ 7 ಮೀಟರ್ ನೀರು ನಿಲ್ಲಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ, ಕೂಡಲೇ ವರದಿ ನೀಡಲು ಕೆ.ಪಿ..ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚಿಸಿದ್ದಾರೆ. ಇವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. 7 ಮೀಟರ್ ನೀರು ನಿಲ್ಲಿಸುವುದರಿಂದ ಮುಳುಗಡೆಯಾಗುವ ಪ್ರದೇಶವನ್ನು ನಿಖರವಾಗಿ ಅಂದಾಜಿಸಿ, ಕಂದಾಯ ಮತ್ತು […]

ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು  ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ Read More »

ಕರಾವಳಿ

ಮಾಣಿ: ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ಚಾಲಕನ ನಿಯಂತ್ರಣ ತಪ್ಪಿದ ರಿಟ್ಝ್ ಕಾರೊಂದು ರಸ್ತೆ ಬದಿಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ ಸಿರಾಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿಕೇರಿಯಲ್ಲಿ ನಡೆದ ಎಸ್ಕೆಎಸ್ಸೆಸ್ಸೆಫ್ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ತೆರಳಿ

ಮಾಣಿ: ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ಕುಂದಾಪುರ: ಅಕ್ರಮ ಚಿನ್ನ ಸಾಗಾಟ; ಮೂವರ ಬಂಧನ

ಕುಂದಾಪುರ, ಡಿ.18: ರೈಲಿನಲ್ಲಿ  ಅಕ್ರಮ ಚಿನ್ನದ ಗಟ್ಟಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬೈಂದೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳ ಮೂಲದ ಇಸ್ಮಾಯಿಲ್‌, ಪಾಹೀಬ್‌ ಹಾಗೂ ಉಮೈರ್‌ ಎಂದು ಗುರುತಿಸಲಾಗಿದೆ. ಅವರಿಂದ 1.16 ಕೆಜಿ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲಿನಲ್ಲಿ ಚಿನ್ನ ಸಾಗಾಟ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಪ್ರಕಾರ ಎಎಸ್ಪಿ ಹರಿರಾಮ್‌ ಶಂಕರ್‌ ಅವರು ಪಿಎಸ್‌ಐ ಹರೀಶ್‌ ಹಾಗೂ ಸಿಬ್ಬಂದಿ, ಬೈಂದೂರು ಸಿಪಿಐ ಸುರೇಶ್‌ ಹಾಗೂ ಸಿಬ್ಬಂದಿಗಳ ತಂಡ ರಚನೆ ಮಾಡಿ ಕಾರ್ಯಚರಣೆ

ಕುಂದಾಪುರ: ಅಕ್ರಮ ಚಿನ್ನ ಸಾಗಾಟ; ಮೂವರ ಬಂಧನ Read More »

ಕರಾವಳಿ

ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಕುಂದಾಪುರ, ಡಿ.17: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಹಾಡಹಗಲೇ ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆಗೈದ ಅಮಾನವೀಯ ಕೃತ್ಯ ಕುಂದಾಪುರ ನೇರಳಕಟ್ಟೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದವರನ್ನು ನೇರಳಕಟ್ಟೆ ವಾಲ್ತೂರು ಸಮೀಪದ ಜೋರ್‌ಮಕ್ಕಿ ನಿವಾಸಿ ನರಸಿಂಹ ಶೆಟ್ಟಿ ಎಂಬವರ ಪುತ್ರ ಬಾಬುಶೆಟ್ಟಿ(55) ಎಂದು ಗುರುತಿಸಲಾಗಿದೆ. ಬಾಬು ಶೆಟ್ಟಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ತನ್ನ ಮನೆಯಾದ ಜೋರ್‌ಮಕ್ಕಿಯಿಂದ ಕುಂದಾಪುರ್‍ಕಕೆ ಹೋಗಿ ಬರುವುದಾಗಿ ಹೇಳಿ ತನ್ನ ಬೈಕಿನಲ್ಲಿ ತೆರಳಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನ 12.30ರ ಸುಮಾರಿಗೆ ಅವರ ರಕ್ತಸಿಕ್ತ ದೇಹ ಜಾಡಿಯ ಕಲ್ಕಂಬದಲ್ಲಿ

ಕುಂದಾಪುರ: ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ Read More »

ಕರಾವಳಿ

ಸುಳ್ಯ:  ಅಸ್ತಿ ವಿವಾದ; ಮಹಿಳೆಯ ಕೊಲೆ

   (ನ್ಯೂಸ್ ಕಡಬ) newskadaba.com ಸುಳ್ಯ, ಡಿ 17: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಕೊಲೆಗೈದ ಘಟನೆ ಸುಳ್ಯದ ಜೋಡುಪಾಲದ ಅಬ್ಬಿಕೊಲ್ಲಿ ಎಂಬಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು  ಅಬ್ಬಿಕೊಲ್ಲಿ ನಿವಾಸಿ ಕುಡಿಯರ ಹೊನ್ನಮ್ಮ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 6 ಗಂಟೆ ವೇಳೆ ಆಸ್ತಿ ಮತ್ತು ಮನೆಗೆ ತೆರಳುವ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ  ಹೊನ್ನಮ್ಮ ಮತ್ತು ಕುಡಿಯರ ಆನಂದ ಇವರ ನಡುವೆ ವಾಗ್ವಾದ ನಡೆದಿದ್ದು, ಈ ಸಂಧರ್ಭ ಆಕ್ರೋಶಗೊಂಡಿದ್ದ ಆನಂದ ತನ್ನ ಬಳಿಯಿದ್ದ ಚೂರಿಯಿಂದ ಹೊನ್ನಮ್ಮಳನ್ನು ಇರಿದು

ಸುಳ್ಯ:  ಅಸ್ತಿ ವಿವಾದ; ಮಹಿಳೆಯ ಕೊಲೆ Read More »

ಕರಾವಳಿ

ಉಪ್ಪಿನಂಗಡಿ: ವಿವಾಹಿತ ಮಹಿಳೆಯ ಬರ್ಬರ ಕೊಲೆ ➤ ಪತಿಯಿಂದಲೇ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.17. ಬೆಳ್ತಂಗಡಿ ತಾಲೂಕಿನ ಕರಾಯ ಸಮೀಪದ ಗೇರುಕಟ್ಟೆ ಎಂಬಲ್ಲಿ ಗೃಹಿಣಿಯೋರ್ವರನ್ನು ಕೊಲೆ ಮಾಡಿದ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ಉಮರ್ ಫಾರೂಕ್ ಎಂಬವರ ಪತ್ನಿ ತಸ್ಲೀಮಾ ಎಂದು ಗುರುತಿಸಲಾಗಿದೆ. ಮೂಲತಃ ಪುತ್ತೂರಿನವರಾಗಿದ್ದ ತಸ್ಲೀಮಾರನ್ನು ಬೆಳ್ತಂಗಡಿಯ ಫಾರೂಕ್ ರವರಿಗೆ ವಿವಾಹ ಮಾಡಿಕೊಡಲಾಗಿತ್ತು. ಮನೆಯ ಶೌಚಾಲಯದಲ್ಲಿ ತಸ್ಲೀಮರವರ ಮೃತದೇಹ ಕಂಡು ಬಂದಿದ್ದು, ಪತಿ ಫಾರೂಕ್ ರವರೇ ಪತ್ನಿಯನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್

ಉಪ್ಪಿನಂಗಡಿ: ವಿವಾಹಿತ ಮಹಿಳೆಯ ಬರ್ಬರ ಕೊಲೆ ➤ ಪತಿಯಿಂದಲೇ ಕೊಲೆ ಶಂಕೆ Read More »

ಕರಾವಳಿ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ರೆಂಜಿಲಾಡಿ ಗ್ರಾಮದ ಮೀನಾಡಿ ಶಾಲೆಗೆ 60 ವರ್ಷ ತುಂಬಿದ್ದು ವಿಜೃಂಬಣೆಯಿಂದ ವಜ್ರಮಹೋತ್ಸವ ನಡೆಸುವುದಾಗಿ ರವಿವಾರ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ ಶುಭಹಾರೈಸಿದರು. ಅಧ್ಯಕ್ಷರಾಗಿ ಆಯ್ಕೆಗೊಂಡ ನಿವೃತ್ತ ಸೇನಾನಿ ಫಿಲಿಪ್ ಮಾತನಾಡಿ, ನಾವು ಸೇರಿದಂತೆ ಹಲವರು ಇಲ್ಲಿ ಕಲಿತು ದೇಶದಾದ್ಯಂತ ಬೇರೆ ಬೇರೆ ಹುದ್ದೆಗಳನ್ನು ಅಲಂಕರಿಸಿ ದುಡಿಯುತ್ತಿದ್ದಾರೆ. ವಜ್ರಮಹೋತ್ಸವ ಸಂಭ್ರಮ ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು. ಸಭೆಯ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.18.  ವರಕ್ಕಲ್ ಮುಲ್ಲ ಕೋಯಾ ತಂಗಳ್ ರವರು ಸ್ಥಾಪಿಸಿದ ಸಮಸ್ತವನ್ನು ಉಳಿವಿಗೆ ಶ್ರಮಿಸಬೇಕೆಂದು ದ ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮಅಲ್ಲೀಮೀನ್, ಮದ್ರಸ ಮ್ಯಾನೇಜ್ಮೆಂಟ್ ಎಸ್.ಕೆ.ಎಸ್.ಎಸ್ ಎಫ್ ಉಪ್ಪಿನಂಗಡಿ ವಲಯ ಮಾಲಿಕ್ ದಿನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಸುಲ್ ಉಲಮಾ, ಮಿತ್ತಬೈಲ್ ಉಸ್ತಾದ್, ಎಂ ಎ ಖಾಸಿಂ ಮುಸ್ಲಿಯಾರ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಜಂ-ಇಯ್ಯತುಲ್

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ Read More »

ಕರಾವಳಿ

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17   ಇತ್ತೀಚೆಗೆ ಕಂದು ಜಿಗಿ ಹುಳು ಕೀಟ ಬಾದೆಯು ಮಂಗಳೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳೆಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ ಹಾವಳೆಯನ್ನು ನಿಯಂತ್ರಿಸಲು ಬ್ಯುಪ್ರೋಫೆಜಿನ್ 1.5

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ Read More »

ಕರಾವಳಿ

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21 ರಂದು ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್ ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 20ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ Read More »

ಕರಾವಳಿ
Scroll to Top