ಕರಾವಳಿ

ಕಾಸರಗೋಡು: ತಂಡದಿಂದ ಯುವಕನ ಕೊಲೆಯತ್ನ

ಕಾಸರಗೋಡು, ಡಿ17: ದುಷ್ಕರ್ಮಿಗಳ ತಂಡವೊಂದು ಯುವಕನ ಕೊಲೆಗೆತ್ನಿಸಿದ ಘಟನೆ ನಗರ ಹೊರವಲಯದ ಅಡ್ಕತ್ತಬೈಲ್ ನಲ್ಲಿ  ಸೋಮವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಅಶೋಕ್ (28) ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಕೃತ್ಯ ನಡೆಸಲಾಗಿದೆ. ಬೊಬ್ಬೆ ಕೇಳಿ ಪರಿಸರವಾಸಿಗಳು ಧಾವಿಸಿ ಬಂದಾಗ ಅಶೋಕ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಮುಂದುವರಿಸಿದ್ದಾರೆ.

ಕಾಸರಗೋಡು: ತಂಡದಿಂದ ಯುವಕನ ಕೊಲೆಯತ್ನ Read More »

ಕರಾವಳಿ

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖೆಯಲ್ಲಿ ಪಡಿತರ ವಿತರಣಾ ವಿಭಾಗದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಪ್ರಗತಿಪರ ಕೃಷಿಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿ ಮಾತನಾಡಿ, ಸಿಎ ಬ್ಯಾಂಕ್ ಇಲ್ಲಿ ಪ್ರಾರಂಭಗೊಂಡು ಇಲ್ಲಿಯವರೆಗೆ ಇಲ್ಲಿನ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಇನ್ನು ಪಡಿತರ ವಿತರಣೆಯಲ್ಲೂ ಇದೇ ರೀತಿ ಕೆಲಸ ನಿರ್ವಹಿಸಿ ಗ್ರಾಮಸ್ಥರು ಕೂಡ ಸಹಕರಿಸಿ ಎಂದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಕಚೇರಿಯನ್ನು ರಿಬ್ಬನ್

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ Read More »

ಕರಾವಳಿ

ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಡಿ.17: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೊಕ್ಸೊ ಅಡಿ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.   ಶಿಕ್ಷೆಗೊಳಾಗಾದವರನ್ನು ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರ ನಿವಾಸಿ ಕಿಶೋರ್‌ ಭಯ್ಯಾ (36) ಎಂದು ಗುರುತಿಸಲಾಗಿದೆ. ಈತ ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ

ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ

ಕಲ್ಲಡ್ಕ ಪ್ರಭಾಕರ ಭಟ್ ಶಾಲೆಯಲ್ಲಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಟಿ: ವಿವಾದ

ಕಲ್ಲಡ್ಕ, ಡಿ.17: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಡೆತದನ ಖಾಸಗಿ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವದಲ್ಲಿ ಬಾಬರಿ ಮಸೀದಿ ಧ್ವಂಸ ಘಟನೆಯನ್ನು ವಿದ್ಯಾರ್ಥಿಗಳಿಂದ ಮರುಸೃಷ್ಟಿ ಮಾಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಡಿ.15ರಂದು ಶ್ರೀರಾಮ ವಿದ್ಯಾ ಕೇಂದ್ರ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸ ಘಟನೆ ಮರುಸೃಷ್ಟಿಸಿ ಅಭಿನಿಯಿಸಿದ್ಧಾರೆ. ಈ ಮಕ್ಕಳು ಅಭಿನಯಿಸಿದ ಕಾರ್ಯಕ್ರಮಕದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಮತ್ತು ಪಾಂಡಿಚೇರಿ ಲೆಫ್ಟೆನೆಂಟ್​​ ಗವರ್ನರ್​​​ ಕಿರಣ್​​ ಬೇಡಿ ಅಥಿತಿಗಳಾಗಿ ಭಾಗಿಯಾಗಿದ್ದರು.

ಕಲ್ಲಡ್ಕ ಪ್ರಭಾಕರ ಭಟ್ ಶಾಲೆಯಲ್ಲಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಟಿ: ವಿವಾದ Read More »

ಕರಾವಳಿ

ಕರ್ತವ್ಯ ಲೋಪ‌ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವರ್ಗಾವಣೆ

ಕುಂದಾಪುರ, ಡಿ.16: ಕರ್ತವ್ಯ ಲೋಪ‌ ಮತ್ತು ದುರ್ನಡತೆಯ ಹಿನ್ನಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವರ್ಗಾವಣೆಗೊಂಡಿದ್ದಾರೆ. ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ವರ್ಗಾವಣೆಯ ಶಿಕ್ಷೆಗೆ ಗುರಿಯಾದವರು.‌ ಮಡಿಕೇರಿಯ ಚಿರಂಬಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಕ್ಷಣಕ್ಕೆ ಅನುಷ್ಠಾನಕ್ಕೆ ಬರುವಂತೆ ಡಾ.ರಾಬರ್ಟ್ ರೆಬೆಲ್ಲೋ ಅವರನ್ನು ಸರಕಾರಿ ಉಪಕಾರ್ಯದರ್ಶಿ ವರ್ಗಾವಣೆಗೊಳಿಸಿ ಆದೇಶ ನೀಡಿದ್ದಾರೆ. ಈ ಹಿಂದೆ ಕುಂದಾಪುರ ತಾಲೂಕು ಪಂಚಾಯತ್ ಸಭೆಯಲ್ಲೂ ಕೂಡ ವೈದ್ಯಾಧಿಕಾರಿ ಅವರ ಕಾರ್ಯಾವೈಖರಿ ಬಗ್ಗೆ ಅಸಮಧಾನ ವ್ಯಕ್ತವಾಗಿ ಅಮಾನತ್ತು ಶಿಕ್ಷಗೆ ಗುರಿಯಾಗಿದ್ದರು. ಇಂದು ಬಾಣಂತಿ ಸಾವು ಪ್ರಕರಣದ

ಕರ್ತವ್ಯ ಲೋಪ‌ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವರ್ಗಾವಣೆ Read More »

ಕರಾವಳಿ

ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ಕಡಿಮೆಯಾಗಿಲ್ಲ ಚಪಲ ➤ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ತನ್ನ ಚಪಲ ತೀರಿಸಲು ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ವಿಕೃತಕಾಮಿಯೋರ್ವನನ್ನು ಕಡಬ ಪೊಲೀಸರು ಬಂಧಿಸಿ ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕೊಲಂಬೆ ನಿವಾಸಿ ಗೋಪಾಲಕೃಷ್ಣ ಎಂಬವರ ಪುತ್ರ ಶಿವರಾಮ(34) ಎಂದು ಗುರುತಿಸಲಾಗಿದೆ. ಆರೋಪಿಯು ಶನಿವಾರದಂದು ಕಡಬ ತಾಲೂಕಿನ ಕಾಣಿಯೂರು ಸಮೀಪದ ಶಾಲೆಯೊಂದರ ಐದನೇ ತರಗತಿಯ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ

ಎರಡು ಮದುವೆಯಾಗಿ ಐವರು ಮಕ್ಕಳಿದ್ದರೂ ಕಡಿಮೆಯಾಗಿಲ್ಲ ಚಪಲ ➤ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಯತ್ನದ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ

ಘಟಕಾಧಿಕಾರಿಗಳ ಸಭಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16  ಭಾನುವಾರರಂದು ಅಪರಾಹ್ನ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ||ಮುರಲೀ ಮೋಹನ್ ಚೂಂತಾರು ಹಾಗೂ ಡೆಪ್ಯುಟಿ ಕಮಾಡೆಂಟ್ ರಮೇಶ್ ರವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಘಟಕಾಧಿಕಾರಿಗಳಿಗೆ ಕ್ಷೇಮಾಭಿವೃದ್ಧಿ ವಂತಿಗೆ ಬಾಕಿ ಇರುವ ಗೃಹರಕ್ಷಕರ ನವೀಕರಣ ಕಡ್ಡಾಯವಾಗಿ ಸಂಗ್ರಹಿಸಿ ಜಿಲ್ಲಾ ಕಚೇರಿಗೆ ಹಸ್ತಾಂತರಿಸಿ ಎಂದರು. ತಮ್ಮ ತಮ್ಮ ಘಟಕದಲ್ಲಿ ಖಾಲಿ ಇರುವ ಗೃಹರಕ್ಷಕರ ಹುದ್ದೆಯನ್ನು ಜಿಲ್ಲಾ ಕಚೇರಿಯ ನಿಯಮನುಸಾರ ಭರ್ತಿ ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ/ಪ್ರಭಾರ ಘಟಕಾಧಿಕಾರಿಗಳಿಗೆ ಸೂಚಿಸಿದರು. ಅದಲ್ಲದೆ

ಘಟಕಾಧಿಕಾರಿಗಳ ಸಭಾ ಕಾರ್ಯಕ್ರಮ Read More »

ಕರಾವಳಿ

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ, ಡಿ.16   ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೂ ಸಹಸವಾರನಿಗೂ ಗಾಯಗಳಾದ ಘಟನೆ ಬೆಳ್ಳಾರೆ ತಿರುವು ರಸ್ತೆಯಲ್ಲಿ ನಿನ್ನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಸವಾರ ಕಿರಣ್ ಮತ್ತು ಸಹಸವಾರ ಸತ್ಯ ನಾರಾಯಣರವರಿಗೆ ಗಾಯಗಳಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ

2019 ರ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16  ಗೃಹರಕ್ಷಕ ದಿನಾಚರಣೆ ಪ್ರಯುಕ್ತ ನಿನ್ನೆ ಗೃಹರಕ್ಷಕ ದಳದ ಕಚೇರಿ ಮೇರಿಹಿಲ್ ಇಲ್ಲಿ ಗೃಹರಕ್ಷಕ ದಿನಾಚರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾರಂಭದ ಉಧ್ಘಾಟನೆಯನ್ನು ಶ್ರೀ ಮಂಜುನಾಥ ಶೆಟ್ಟಿ ಸಹಾಯಕ ಪೊಲೀಸ್ ಆಯಕ್ತರು ಸಂಚಾರ ವಿಭಾಗ ಮಂಗಳೂರು ಇವರು ನೆರವೇರಿಸಿರುತ್ತಾರೆ. ಮುಖ್ಯ ಅತಿಥಿಗಳಾಗಿ ಬಿ ಜಗಧೀಶ್, ಸಹಾಯಕ ಪೊಲೀಸ್ ಆಯಕ್ತರು ಕೇಂದ್ರ ಉಪ ವಿಭಾಗ ಬಂದರು ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀ ದಯಾನಂದ ಕತ್ತಲಸಾರ್ ಅದ್ಯಕ್ಷರು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಇವರು ಆಗಮಿಸಿರುತ್ತಾರೆ.

2019 ರ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16   ನಗರದ ಪದುವಾ ಹೈಸ್ಕೂಲ್‍ನಲ್ಲಿ ಜೆಸಿಐ ಮಂಗಳೂರು ಲಾಲ್‍ಬಾಗ್, ಲಯನ್ಸ್ ಕ್ಲಬ್ ಹಾಗೂ ಲಿಯೋಕ್ಲಬ್, ಕದ್ರಿಹಿಲ್ಸ್ ಮತ್ತು ನೇತ್ರಾವತಿ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಹಿಲ್‍ಸೈಡ್ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಚೂಂತಾರು ಸರೋಜಿನಿ ಪ್ರತಿಷ್ಠಾನ ಮಂಗಳೂರು, ಅರೆಹೊಳೆ ಪ್ರತಿಷ್ಠಾನ, ಪ್ರಸಾದ್ ನೇತ್ರಾಲಯ ಯುನೈಟೆಡ್ ಪ್ರೆಂಡ್ಸ್ ಬಿಜೈ, ಶ್ರೀ ವೇದಮಾಯು ಆಯುರ್ವೆದ ಆಸ್ಪತ್ರೆ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‍ಮೆಂಟ್ ಮತ್ತು ಪದುವಾ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು Read More »

ಕರಾವಳಿ
Scroll to Top