ಕರಾವಳಿ

ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು

ಬೆಳ್ತಂಗಡಿ, ಡಿ. 16: ಪಿಕಪ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ.ಭಾ ರವಿವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ ವಿರುದ್ಧ […]

ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು Read More »

ಕರಾವಳಿ

ಒಂಟಿ ಮಹಿಳೆಯ ಕೊಲೆ ನಡೆದು 24 ಗಂಟೆಗಳೊಳಗೆ ಆರೋಪಿಯ ಬಂಧನ ➤ ಮಂಗಳೂರು ಪೊಲೀಸರ ಕ್ರಮಕ್ಕೆ ಸಾರ್ವಜನಿಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಪರೆಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಒಂಟಿಯಾಗಿದ್ದ ವಾಸಿಸುತ್ತಿದ್ದ ವೃದ್ಧೆಯ ಬರ್ಬರ ಕೊಲೆಗೈದ ಕೃತ್ಯ ನಡೆದು 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪರೆಂಕಿಲ ‘ಮಾತೃಶ್ರೀ ನಿವಾಸ’ದ ಶಾರದಾ ಶೆಟ್ಟಿ (75) ಎಂಬವರನ್ನು ಅದೇ ಗ್ರಾಮದ ತುಕರಾಮ ಶೆಟ್ಟಿ ಯಾನೆ ಬೊಗ್ಗು (54) ಎಂಬಾತ ಕೊಲೆಗೈದು ತಲೆಮರೆಸಿಕೊಂಡಿದ್ದನು. ಶನಿವಾರ ಸಂಜೆ ಘಟನೆ ನಡೆದಿದ್ದು, ಭಾನುವಾರದಂದು ಬೆಳಕಿಗೆ ಬಂದಿತ್ತು. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ

ಒಂಟಿ ಮಹಿಳೆಯ ಕೊಲೆ ನಡೆದು 24 ಗಂಟೆಗಳೊಳಗೆ ಆರೋಪಿಯ ಬಂಧನ ➤ ಮಂಗಳೂರು ಪೊಲೀಸರ ಕ್ರಮಕ್ಕೆ ಸಾರ್ವಜನಿಕ ಪ್ರಶಂಸೆ Read More »

ಕರಾವಳಿ

ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.15. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರರಿಬ್ಬರು ಮೃತಪಟ್ಟ ಘಟನೆ ಭಾನುವಾರದಂದು ರಾಷ್ಟ್ರೀಯ ಹೆದ್ದಾರಿ 66 ರ ಮಂಜೇಶ್ವರ ಕರೋಡಾ ಬಳಿ ಸಂಭವಿಸಿದೆ. ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಕುಂಜತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಕರೋಡಾ ಬಳಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತದೇಹವನ್ನು

ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು

ಕಾಸರಗೋಡು, ಡಿ.15: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳಿ ನಡೆದಿದೆ. ಮೃತ ಯುವಕರನ್ನು ಕುಡ್ಲು ರಾಮದಾಸ್ ನಗರದ ನಿವಾಸಿಗಳಾದ ಜಗದೀಶ್(22) ಹಾಗೂ ಸುನೀಲ್ (21) ಎಂದು ಗುರುತಿಸಲಾಗಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಮಂಗಳೂರು: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ‌.15. ಮಹಿಳೆಯೋರ್ವರ ತಲೆಗೆ ಕಲ್ಲು ಹಾಕಿ ಬರ್ಬರವಾಗಿ ಕೊಲೆಗೈದ ಘಟನೆ ನಗರದ ಹೊರವಲಯದ ಶಿಮಂತೂರು ಪರಂಕಿಲ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಮಹಿಳೆಯನ್ನು ಶಿಮಂತೂರು ಪರಂಕಿಲ ನಿವಾಸಿ ಶಾರದಾ ಶೆಟ್ಟಿ ಎಂದು ಗುರುತಿಸಲಾಗಿದೆ. ಮಹಿಳೆ ಒಬ್ಬರೇ ಮನೆಯಲ್ಲಿ ಇದ್ದ ವೇಳೆ ಕೊಲೆ ಮಾಡಿ ಮೃತದೇಹವನ್ನು ಎಳೆದು ತಂದು ಬಾವಿಯ ಕಟ್ಟೆಯ ಬಳಿ ಹಾಕಲಾಗಿದೆ. ಮೃತದೇಹದ ತಲೆಗೆ ಕಲ್ಲು ಎತ್ತಿಹಾಕಿದ ರೀತಿ ಭಾಸವಾಗುತ್ತಿದ್ದು, ತಲೆ ಜಜ್ಜಿದ ಸ್ಥಿತಿಯಲ್ಲಿದೆ.

ಮಂಗಳೂರು: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಕೊಲೆ Read More »

ಕರಾವಳಿ

ಬಸ್- ಟ್ರ್ಯಾಕ್ಟರ್ ಢಿಕ್ಕಿ: 15 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ.15. ಚಿಕ್ಕ ಬಳ್ಳಾಪುರ. ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಹಳ್ಳಿ ಸಮೀಪ ಶನಿವಾರ ತಡರಾತ್ರಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಪಘಾತಕ್ಕೆ ಬಸ್ ಮುಂಭಾಗ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಚಿಂತಾಮಣಿ ಆಗಮಿಸಿದ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಸ್- ಟ್ರ್ಯಾಕ್ಟರ್ ಢಿಕ್ಕಿ: 15 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ

ನಿರುದ್ಯೋಗಿಗಳಿಗೆ ಆಶಾ ಕಿರಣವಾಗುತ್ತಿದೆ ಶಾಸಕರ ಕಚೇರಿ ‘ಶ್ರಮಿಕ’

ಬೆಳ್ತಂಗಡಿ, ಡಿ.14: ಶಾಸಕ ಹರೀಶ್ ಪೂಂಜಾರ “ಶ್ರಮಿಕ” ಕಚೇರಿ ಈಗ ನಿರುದ್ಯೋಗಿಗಳ ಅಶಾಕಿರಣದ ಕೇಂದ್ರವಾಗಲಿದೆ. ಈಗಷ್ಟೇ ವಿಧ್ಯಾಭ್ಯಾಸ ಮುಗಿಸಿ ಉದ್ಯೋಗ ಅರಸುತ್ತಿರುವ ಉದ್ಯೋಗಾರ್ಥಿಗಳನ್ನು ಹುಡುಕುತ್ತಿರುವ ಸಂಸ್ಥೆಗಳನ್ನು ಸಂಪರ್ಕಿಸುವ, ಅವರಿಗೆ ಬೇಕಾದ ಅರ್ಹ ಅಭ್ಯರ್ಥಿಗಳನ್ನು ಹುಡುಕಿ, ಸಂದರ್ಶನ ಮಾಡಿ ಅಗತ್ಯ ತರಬೇತಿ ನೀಡಿ ನೇಮಕಾತಿಗೆ ಸಹಾಯ ಮಾಡುವ ಪ್ರಯತ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಚೇರಿ ’ಶ್ರಮಿಕ’ದಲ್ಲಿ ವಿನೂತನ ಯೋಜನೆಯೊಂದನ್ನು ಹಮ್ಮಿಕೊಂಡಿದೆ.   ವಿದ್ಯಾಭ್ಯಾಸವನ್ನು ಮುಗಿಸಿ, ಉದ್ಯೋಗಕ್ಕಾಗಿ ಅಲೆದಾಟ ನಡೆಸುತ್ತಿರುವ, ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಭಾಗವಹಿಸಿದರೂ ಉದ್ಯೋಗ

ನಿರುದ್ಯೋಗಿಗಳಿಗೆ ಆಶಾ ಕಿರಣವಾಗುತ್ತಿದೆ ಶಾಸಕರ ಕಚೇರಿ ‘ಶ್ರಮಿಕ’ Read More »

ಕರಾವಳಿ

ವಿಖಾಯ ತಂಡದ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ ಡಿ.13. ತೀರಾ ಹದಗೆಟ್ಟಿದ್ದ ಆತೂರಿನಿಂದ ಆತೂರು ಬೈಲ್ ಸಂಪರ್ಕಿಸುವ ರಸ್ತೆಯನ್ನು ವಿಖಾಯದ ಆತೂರು ತಂಡವು ಶ್ರಮದಾನದ ಮೂಲಕ ದುರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು. ಮಸೀದಿ, ಶಾಲೆ ಹಾಗೂ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರು ಕ್ಲಸ್ಟರ್ ವಿಖಾಯ ತಂಡವು ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿಗೊಳಿಸಿದರು. ಇದರಲ್ಲಿ ವಿಖಾಯ ಆ್ಯಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರು, ಫಾರೂಕ್ ಆತೂರು, ಶರೀಫ್ ಆತೂರು, ಜಲೀಲ್

ವಿಖಾಯ ತಂಡದ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು. ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ

ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ Read More »

ಕರಾವಳಿ
Scroll to Top