ಕರಾವಳಿ

ಇಂದು ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ  ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13  ಮಕ್ಕಳು ಸಮುದಾಯದ ಆಸ್ತಿ, ಯಾವುದೇ ಕಾರಣಕ್ಕೂ ಮಕ್ಕಳು ಯಾವುದೇ ತೊಂದರೆಗಳಿಗೆ ಈಡಾಗದಂತೆ ಸ್ವಚ್ಚಂದವಾಗಿ, ಆನಂದದಿಂದ, ಎಂತಹದೇ ಭಯ, ಕೊರತೆ ಇಲ್ಲದೇ ಬದುಕಿ ಬೆಳೆಯಬೇಕಾಗುತ್ತದೆ. ಅಂತಹ ವಾತಾವರಣವನ್ನು ಸೃಷ್ಠಿಸುವುದು ಆಯಾ ದೇಶದ ರಾಜ್ಯದ, ಪಂಚಾಯತಿ, ಸಮುದಾಯ ಮತ್ತು ಪ್ರತಿ ಕುಟುಂಬಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಮಕ್ಕಳ ಬದುಕು, ರಕ್ಷಣೆ, ವಿಕಾಸ, ಭಾಗವಹಿಸುವಿಕೆಯ ವಿಚಾರಗಳನ್ನು ನಮ್ಮ ದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಹೇಳಿ ಭಾರತ ಸರ್ಕಾರ 1992 ರಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ […]

ಇಂದು ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ  ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13: ರೈಲು ಢಿಕ್ಕಿ ಹೊಡೆದು, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡ್ ನಲ್ಲಿ ನಡೆದಿದೆ.   ಮೃತರನ್ನು  ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. ಅವರು ನಗರದಲ್ಲಿ 42 ನಂಬರ್ ನ ಬಸ್ಸಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು  ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕರಾವಳಿ

ಸುಳ್ಯ – ಹೊಸ ಸೇತುವೆ ನಿರ್ಮಾಣ, ರಸ್ತೆ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ಸುಳ್ಯ ತಾಲೂಕಿನ ಅಲೆಟ್ಟಿ, ಕೊಲ್ಚಾರು, ಕಣಕ್ಕೂರು, ಬಂದ್ಯಡ್ಕ ರಸ್ತೆ ಕಿ.ಮೀ 2.60 ರಲ್ಲಿ ಹಳೆಯ ಸೇತುವೆಯನ್ನು ಕೆಡವಿ ಅದೇ ಸ್ಥಳದಲ್ಲಿ 10 ಮೀಟರ್ ಅಗಲಕ್ಕೆ ಹೊಸ ಸೇತುವೆ ನಿರ್ಮಿಸಬೇಕಾಗಿರುತ್ತದೆ.  ಇದರಿಂದಾಗಿ ಹಾಲಿ ಸೇತುವೆಯ ಎರಡೂ ಬದಿ ತೆಂಗು ಅಡಿಕೆ ತೋಟವಿದ್ದು, ಬದಲೀ ರಸ್ತೆ ನಿರ್ಮಿಸಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಳೆಯ ಸೇತುವೆಯನ್ನು ಕೆಡವಿ ನೂತನ ಸೇತುವೆ ನಿರ್ಮಿಸಲು  ಡಿಸೆಂಬರ್ 18 ರಿಂದ 31 ರವರೆಗೆ ಈ ಭಾಗದ ರಸ್ತೆಯಲ್ಲಿ ಸಂಚಾರವನ್ನು

ಸುಳ್ಯ – ಹೊಸ ಸೇತುವೆ ನಿರ್ಮಾಣ, ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ

ಅಂಗನವಾಡಿಗಳಿಗೆ ಅಕ್ಕಿ,ಗೋಧಿ ಸಾಗಾಣಿಕೆ- ಟೆಂಡರ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ವಿಟ್ಲ ಶಿಶು ಅಭಿವೃದ್ಧಿ ಯೋಜನೆಗೆ 2019-20 ನೇ ಸಾಲಿನಲ್ಲಿ ಭಾರತೀಯ ಆಹಾರ ನಿಗಮದ ಗೋದಾಮುಗಳಿಂದ ಪಡಿತರ ಅಕ್ಕಿ-ಗೋಧಿ  ಸಾಗಾಣಿಕೆ ಬಗ್ಗೆ ಟೆಂಡರ್ ಪ್ರಕಟಣೆ ಹೊರಡಿಸಲಾಗಿದ್ದು, ಟೆಂಡರ್ ಅರ್ಜಿ ಪಡೆದುಕೊಳ್ಳಲು ಕೊನೆಯ ದಿನ ಡಿಸೆಂಬರ್ 18. ಟೆಂಡರ್ ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 24. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರವಾಣಿ ಸಂಖ್ಯೆ : 08255-238080 ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ

ಅಂಗನವಾಡಿಗಳಿಗೆ ಅಕ್ಕಿ,ಗೋಧಿ ಸಾಗಾಣಿಕೆ- ಟೆಂಡರ್ ಅರ್ಜಿ ಆಹ್ವಾನ Read More »

ಕರಾವಳಿ

ಹೊಸಬೆಟ್ಟು ಗ್ರಾ.ಪಂ.-ವಾರ್ಡು ಸಭೆ ಮತ್ತು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13  ಮೂಡಬಿದಿರೆ ತಾಲೂಕು ಹೊಸಬೆಟ್ಟು ಗ್ರಾಮ ಪಂಚಾಯತ್  ವ್ಯಾಪ್ತಿಯ 2019-20ನೇ ಸಾಲಿನ ದ್ವಿತೀಯ ಹಂತದ ವಾರ್ಡು ಸಭೆ ವಿವರ : ಪುಚ್ಚಮೊಗರು ವಾರ್ಡು -2 ರ ಸಭೆ ಡಿಸೆಂಬರ್ 17 ರಂದು ಬೆಳಿಗ್ಗೆ 10.30 ಗಂಟೆಗೆ ನಿತ್ಯಾನಂದ ಅನುದಾನಿತ ಹಿ.ಪ್ರಾ. ಶಾಲೆ, ಬಾವದಬೈಲು ಪುಚ್ಚಮೊಗರಿನಲ್ಲಿ ನಡೆಯಲಿದೆ. ಪುಚ್ಚಮೊಗರು ವಾರ್ಡು -1 ರ ಸಭೆ ಮಧ್ಯಾಹ್ನ 12 ಗಂಟೆಗೆ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ, ಶಾಂತಿರಾಜ ಕಾಲೊನಿ ಪುಚ್ಚಮೊಗರಿನಲ್ಲಿ ನಡೆಯಲಿದೆ.  ಹೊಸಬೆಟ್ಟು ವಾರ್ಡು

ಹೊಸಬೆಟ್ಟು ಗ್ರಾ.ಪಂ.-ವಾರ್ಡು ಸಭೆ ಮತ್ತು ಗ್ರಾಮ ಸಭೆ Read More »

ಕರಾವಳಿ

ನಾಗರಿಕರಿಗೊಂದು ಸವಾಲು – ಜಿಲ್ಲಾ ಮಟ್ಟದ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ಹಾಗೂ ಚಿಕುಂಗುನ್ಯ ನಿಯಂತ್ರಣದ ಬಗ್ಗೆ ಅತೀ ಅವಶ್ಯಕ ಕ್ರಮಗಳಾದ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ಗುರುತಿಸುವಿಕೆ , ನಾಶಪಡಿಸುವಿಕೆ ಮತ್ತು ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ಶಿಕ್ಷಣ  ನೀಡುವ ಬಗ್ಗೆ ಕರ್ನಾಟಕ ರಾಜ್ಯಾದ್ಯಂತ  ‘ನಾಗರಿಕರಿಗೊಂದು ಸವಾಲು’ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಧೂಮಾವತಿ ಪ್ರೆಂಡ್ಸ್ ಕ್ಲಬ್ ಹೊಯಿಗೆ ಬಜಾರ್

ನಾಗರಿಕರಿಗೊಂದು ಸವಾಲು – ಜಿಲ್ಲಾ ಮಟ್ಟದ ಕಾರ್ಯಕ್ರಮ  Read More »

ಕರಾವಳಿ

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೇಬಲ್ ಟಿವಿ ಮತ್ತು ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು 24×7 ಸಾರ್ವಜನಿಕ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮ ಸದಭಿರುಚಿ ಅಥವಾ ಸಭ್ಯತೆಯ ವಿರುದ್ಧ, ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ, ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತ ಉದ್ದೇಶಪೂರ್ವಕ,

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ Read More »

ಕರಾವಳಿ

ಇರಾ ಗ್ರಾಪಂ ಅಧ್ಯಕ್ಷನ ಹತ್ಯೆಗೆ ಯತ್ನ: ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ,  ಡಿ.13: ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ರವರ ಮೇಲೆ ನಡೆದ ಹತ್ಯೆ ಯತ್ನಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು  ಕುಕ್ಕಾಜೆ ಗ್ರಾಮದ ನಿವಾಸಿಗಳಾದ ಬಶೀರ್  (27), ಕಬೀರ್ (23) ಹಾಗೂ ತನ್ವೀರ್ (23) ಎಂದು ಗುರುತಿಸಲಾಗಿದೆ. ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ, ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್’ವೊಂದಕ್ಕೆ ನವೆಂಬರ್ 30ರ ಶನಿವಾರ ರಾತ್ರಿ ತೆರಳಿದ್ದು ಈ ವೇಳೆ ಬೈಕ್‌ ನಲ್ಲಿ ಬಂದ ತಂಡ ಏಕಾಏಕಿ ರಝಾಕ್

ಇರಾ ಗ್ರಾಪಂ ಅಧ್ಯಕ್ಷನ ಹತ್ಯೆಗೆ ಯತ್ನ: ಮೂವರ ಬಂಧನ Read More »

ಕರಾವಳಿ

ವಾಹನಗಳ ಇನ್ಶುರೆನ್ಸ್ ಅವಧಿ ಮೀರಿದ್ದರೂ ಉಚಿತ ಪರಿಶೀಲನಾ ಕೇಂದ್ರ ➤ ಅನುಗ್ರಹ ಅಸೋಸಿಯೇಟ್ಸ್ ನೂತನ ಕಛೇರಿ ಕಡಬದಲ್ಲಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಕಳೆದ 5 ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸುತ್ತಿದ್ದ ‘ಅನುಗ್ರಹ ಅಸೋಸಿಯೇಟ್ಸ್’ ಇದರ ನೂತನ ಕಛೇರಿಯು ಕಡಬದಲ್ಲಿ ಪ್ರಾರಂಭಗೊಂಡಿತು. ಕಡಬದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಆರಂಭಗೊಂಡ ನೂತನ ಕಛೇರಿಯನ್ನು ಫಾ| ಜೋಸ್ ಅಯಂಕುಡಿರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂಸ್ಥೆಯು ಮದುವೆ ಹಾಗೂ ಶುಭ ಸಮಾರಂಭಗಳಿಗೆ ಅತ್ಯಾಧುನಿಕ ಶೈಲಿಯ ನ್ಯಾಚುರಲ್ ಮತ್ತು ಆರ್ಟಿಫಿಶಿಯಲ್ ಹೂವಿನ ಆಲಂಕಾರ, ಮದುವೆ ಮಂಟಪ, ಸೌಂಡ್ ಸಿಸ್ಟಮ್, ಬಲೂನ್ ಆರ್ಟ್ಸ್, ಚಾರ್ ಡೆಕೊರೇಶನ್, ಫೊಟೋಗ್ರಫಿ, ವಿಡಿಯೋಗ್ರಫಿ,

ವಾಹನಗಳ ಇನ್ಶುರೆನ್ಸ್ ಅವಧಿ ಮೀರಿದ್ದರೂ ಉಚಿತ ಪರಿಶೀಲನಾ ಕೇಂದ್ರ ➤ ಅನುಗ್ರಹ ಅಸೋಸಿಯೇಟ್ಸ್ ನೂತನ ಕಛೇರಿ ಕಡಬದಲ್ಲಿ ಉದ್ಘಾಟನೆ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.12  ಕುಂತೂರು ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನವನ್ನು ಮಾನವ ಹಕ್ಕುಗಳ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕರಾದ ವಂ/ಫಾ/ಡಾ/ ಎಲ್ದೋ ಪುತ್ತನ್‍ಕಂಡತ್ತಿಲ್ ಅವರು ಮಾನವ ಹಕ್ಕುಗಳ ಮಹತ್ವ ಮತ್ತು ಪ್ರಸ್ತುತತೆಯನ್ನು ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. ಮಾನವ ಹಕ್ಕುಗಳ ಸಂಘದ ಸಂಯೋಜಕ ಉಪನ್ಯಾಸರಾದ ಶ್ರೀ ಅಜಿತ್ ಕಾಮತ್‍ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಿಕ್ಷಣಾರ್ಥಿಗಳಾದ ಸಂಧ್ಯಾ ಕೆ.ಕೆ ಮತ್ತು ಸಿರಜುನ್ನಿಶ ಅವರು ಮಾನವ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ Read More »

ಕರಾವಳಿ
Scroll to Top