ಕರಾವಳಿ

ಹೋಟೆಲ್, ಕ್ಲಬ್‍ಗಳಲ್ಲಿ ಹೊಸ ವರ್ಷಾಚರಣೆ : ಪೂರ್ವಾನುಮತಿ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   2020ರ ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ವಹಿಸಲಾಗಿದೆ. ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು/ ವ್ಯವಸ್ಥಾಪಕರು/ಆಡಳಿತ ವರ್ಗದವರು ನೂತನ ವರ್ಷಾಚರಣೆ ಆಚರಿಸಲು ಏರ್ಪಡಿಸಲು ಇಚ್ಚಿಸಿದಲ್ಲಿ ಈ ಕುರಿತು ಕಡ್ಡಾಯವಾಗಿ ಮಂಗಳೂರು […]

ಹೋಟೆಲ್, ಕ್ಲಬ್‍ಗಳಲ್ಲಿ ಹೊಸ ವರ್ಷಾಚರಣೆ : ಪೂರ್ವಾನುಮತಿ ಕಡ್ಡಾಯ Read More »

ಕರಾವಳಿ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ, ಲಾಲ್‍ಭಾಗ್‍ ಇಲ್ಲಿ  ಬುಧವಾರದಂದು ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರು ಕಾರ್ಪೊರೇಶನ್ ಬ್ಯಾಂಕಿನ ಉಪಮಹಾ ಪ್ರಬಂಧಕ ಶ್ರೀ ಜಗನ್ನಾಥ ಶೆಟ್ಟಿ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಭಾಷಾಕಲಿಕೆಯಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರು ಮಹತ್ತರ ಪಾತ್ರವಹಿಸುತ್ತಾರೆ. ಶಿಕ್ಷಕರು ತಪ್ಪು ವ್ಯಾಕರಣ ಕಲಿಸಿದರೆ ಮುಂದೆ ಅದೇ ತಪ್ಪು ವಿದ್ಯಾರ್ಥಿಗಳಲ್ಲಿ ಮುಂದುವರಿಯುತ್ತದೆ. ಆದ್ದರಿಂದ ಪ್ರತೀಯೊಬ್ಬ ಶಿಕ್ಷಕನೂ ಭಾಷೆಯ ಮೇಲೆ ಪೂರ್ಣ ಒಡೆತನ ಸಾಧಿಸುವ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ Read More »

ಕರಾವಳಿ

ಪುತ್ತೂರು : ಪಾದಚಾರಿಗೆ ಓಮಿನಿ ಡಿಕ್ಕಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.12   ಪಾದಚಾರಿಗೆ ಓಮಿನಿ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುತ್ತೂರು ತಾಲೂಕು  ಸರ್ವೇ ಗ್ರಾಮದಲ್ಲಿ ನಿನ್ನೆ ನಡೆದಿದೆ. ಕುಮಾರಿ ಶೋಭಾ ಎಂಬವರಿಗೆ ತಲೆ ಭಾಗಕ್ಕೆ ರಕ್ತ ಗಾಯವಾಗಿರುತ್ತದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು : ಪಾದಚಾರಿಗೆ ಓಮಿನಿ ಡಿಕ್ಕಿ Read More »

ಕರಾವಳಿ

ತುಳುಭವನದ ಕಾಮಗಾರಿಗೆ ರೂ.3.60 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳುಭವನದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳ್ಳಲು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ರೂ.3.60 ಕೋಟಿ ಅನುದಾನ ಬಿಡುಗಡೆ ಆಗಿದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ. ರವಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ತುಳುಭವನದ ಕಾಮಗಾರಿಗೆ ರೂ.3.60 ಕೋಟಿ ಅನುದಾನ ಬಿಡುಗಡೆ Read More »

ಕರಾವಳಿ

ಕೊಂಕಣಿ ಭವನಕ್ಕೆ 5 ಕೋಟಿ ರೂ ಮಂಜೂರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12   ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಿರ್ಮಾಣವಾಗುತ್ತಿರುವ ಕೊಂಕಣಿ ಭವನ ಕಾಮಗಾರಿಗೆ 5 ಕೋಟಿ ರೂ ಮಂಜೂರಾಗಿದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ. ರವಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಹಾಗೂ ಶಾಸಕ ವೇದವ್ಯಾಸ್ ಕಾಮತ್ ಇವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಕೊಂಕಣಿ ಭವನಕ್ಕೆ 5 ಕೋಟಿ ರೂ ಮಂಜೂರು Read More »

ಕರಾವಳಿ

ಕುಂದಾಪುರ: ಕೊಡಿ ಹಬ್ಬಕ್ಕೆ ಬಂದ ಯುವಕ ಸಮುದ್ರಪಾಲು

ಕುಂದಾಪುರ, ಡಿ. 12: ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಬಂದಿದ್ದ ನಾಲ್ಕು ಜನ ಸ್ನೇಹಿತರು ಸ್ನಾನಕ್ಕೆಂದು ಈಜಲು ಹೋದ ಸಂದರ್ಭದಲ್ಲಿ ಓರ್ವ ಸಮುದ್ರ ಪಾಲಾದ ಘಟನೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಗಂಗೆಬೈಲು ರಾಮಮಂದಿರದ ಸಮೀಪ ನಡೆದಿದೆ. ಸಮುದ್ರಪಾಲಾದ ಯುವಕನನ್ನು ತುಮಕೂರಿನ ಅಶೋಕ ನಗರದ ನಿವಾಸಿ ಅನಂತಕುಮಾರ್ ಎಂಬುವರ ಪುತ್ರ ನಿರಂಜನ್(17) ಎಂದು ಗುರುತಿಸಲಾಗಿದೆ. ಕೊಡೇರಿ ನಿವಾಸಿ ಅಪ್ರಮೇಯ ಎಂಬಾತ ತುಮಕೂರಿನಲ್ಲಿ ಬಿಕಾಂ ಓದುತ್ತಿದ್ದ ಎನ್ನಲಾಗಿದ್ದು, ಈತನ ಸಹಪಾಠಿಗಳಾದ ನಿರಂಜನ್, ಫಣಿದತ್ತ, ಸುದೀಪ್, ದೀಕ್ಷಿತ್ ಎಂಬುವವರು ಗುರುವಾರ ಕೋಟೇಶ್ವರ ಕೊಡಿ

ಕುಂದಾಪುರ: ಕೊಡಿ ಹಬ್ಬಕ್ಕೆ ಬಂದ ಯುವಕ ಸಮುದ್ರಪಾಲು Read More »

ಕರಾವಳಿ

ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇವರ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ ಜನವರಿ ತಿಂಗಳಲ್ಲಿ ಬಾಗಲಕೋಟೆಯಲ್ಲಿ ನಡೆಯಲಿದೆ. ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಡಿಸೆಂಬರ್ 31 ರೊಳಗೆ ಮೊಬೈಲ್ ಸಂಖ್ಯೆ 9482630790

ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ರಮೇಶ ಕೆ ರವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ರ ಅನ್ವಯಿಕೆ ಹೊಂದಿರುವ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯ ರಾಜ್ಯ ವಿಶ್ವವಿದ್ಯಾಲ ಸಿಂಡಿಕೇಟ್ ಪ್ರಾಧಿಕಾರಿಗಳಿಗೆ ಅದೇ ಅಧಿನಿಯಮದ ಪ್ರಕಾರ 28(1)ರನ್ವಯ 39(1)ರ ಉಪಬಂಧಕ್ಕೊಳಪಟ್ಟು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ರಮೇಶ ಕೆ.ಯವರನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯದಿಂದ ಹಿಂದಿಯಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕೊಪ್ಪಳದಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೋಮ ಪದವಿಯನ್ನು

ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ರಮೇಶ ಕೆ ರವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ Read More »

ಕರಾವಳಿ

ಕಡಬ: ಬೈಕ್ ಮತ್ತು ಮಾರುತಿ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com, ಕಡಬ, ಡಿ.11  ಬೈಕ್ ಮತ್ತು ಮಾರುತಿ ನಡುವೆ ಡಿಕ್ಕಿ ಸಂಭವಿಸಿ ವಾಹನಗಳು ಜಖಂಗೊಂಡು ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಿನ್ನೆ ನಡೆದಿದೆ. ಮೋಟಾರ್ ಸೈಕಲ್ ಸವಾರ ಗಣೇಶ್ ಎಂಬವರಿಗೆ ಡಿಕ್ಕಿ ಉಂಟು ಮಾಡಿದ ಪರಿಣಾಮ ಸವಾರನು ರಸ್ತೆಗೆ ಎಸೆಯಲ್ಪಟ್ಟು ಬಲಕಾಲಿನ ಬೆರಳುಗಳಿಗೆ ಗಾಯವಾಗಿದೆ. ಗಾಯಾಳುವನ್ನು ಉಪಚರಿಸಿ ಚಿಕಿತ್ಸೆಯ ಬಗ್ಗೆ 108 ನೇ ಅಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿರುತ್ತದೆ. ಈ ಬಗ್ಗೆ ಕಡಬ ಪೊಲೀಸ್

ಕಡಬ: ಬೈಕ್ ಮತ್ತು ಮಾರುತಿ ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಯುವಜನತೆಯಲ್ಲಿ ಸೇವಾ ಮನೋಭಾವನೆ ಇರಬೇಕು- ಎನ್.ಜಿ.ಮೋಹನ್

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.11   ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಾಗ ಯುವಜನತೆ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯ ಇದೆ ಎಂದು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಎನ್.ಜಿ.ಮೋಹನ್ ಹೇಳಿದರು. ನಗರದ ರೋಶನಿ ನಿಲಯದಲ್ಲಿ ಡಿಸೆಂಬರ್ 5 ರಂದು ವಿಶ್ವ ಸಂಸ್ಥೆಯ ಅಂತರಾಷ್ಟ್ರೀಯ ಸ್ವಯಂಸೇವಾ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ನೆಹರೂ ಯುವ ಕೇಂದ್ರ ಸಂಘಟನೆ, ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ, ರೋಶನಿ ನಿಲಯ ಹಾಗೂ ವಿಶ್ವಸಂಸ್ಥೆ ಸ್ವಯಂಸೇವಕರ

ಯುವಜನತೆಯಲ್ಲಿ ಸೇವಾ ಮನೋಭಾವನೆ ಇರಬೇಕು- ಎನ್.ಜಿ.ಮೋಹನ್ Read More »

ಕರಾವಳಿ
Scroll to Top