ಕರಾವಳಿ

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

  (ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7  2019-20 ನೇ ಸಾಲಿಗೆ ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿಎಸ್, ಎನ್‍ಐಟಿಎಸ್, ಐಐಎಸ್‍ಇಆರ್ ಎಸ್, ಎಐಐಎಮ್‍ಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಎಸ್‍ಪಿ, ಐಎಸ್‍ಐ, ಜೆಐಪಿಎಮ್‍ಇಆರ್, ಎಸ್‍ಪಿಎ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ),  3(ಎ)  ಹಾಗೂ  3(ಬಿ) ಹಾಗೂ ಸಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ […]

ಹಿಂದುಳಿದ ವರ್ಗಗಳ ಪ್ರೋತ್ಸಾಹಧನ – ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7   ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ, ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ Read More »

ಕರಾವಳಿ

ರೆಂಜಿಲಾಡಿ ಶಾಲಾ ದುರಸ್ತಿಗೆ ಸ್ಥಳ ಪರಿಶೀಲನೆ

  (ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.7   ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಡ್ಕ ರೆಂಜಿಲಾಡಿ ಹಿ.ಪ್ರಾ. ಶಾಲೆಯ ದುರಸ್ತಿ ಬಗ್ಗೆ ಬುಧವಾರ ಸ್ಥಳ ಪರಿಶೀಲಿಸಲಾಯಿತು. ಪ್ರಾಕೃತಿಕ ವಿಕೋಪ ನಿಧಿಯಿಂದ ರೆಂಜಿಲಾಡಿ ಶಾಲೆಗೆ ರೂ. ಎರಡುವರೆ ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಶಾಲೆಯ ಮೇಲ್ಚಾವಣಿ ಹಾಗೂ ಹೊರಾಂಗಣ ಜಗಲಿ ಅಭಿವೃದ್ಧಿಗೊಳಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ಕಡಬ ಜಿ.ಪಂ. ಸಹಾಯಕ ಇಂಜಿನೀಯರ್ ಭರತ್ ಶಾಲೆಗೆ ಬೇಟಿ ನೀಡಿ ಕಾಮಗಾರಿ ನಡೆಸಲು ಉದ್ದೇಶಿಸಿರುವ ಸ್ಥಳದ ಪರಿಶೀಲನೆ ನಡೆಸಿದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್,

ರೆಂಜಿಲಾಡಿ ಶಾಲಾ ದುರಸ್ತಿಗೆ ಸ್ಥಳ ಪರಿಶೀಲನೆ Read More »

ಕರಾವಳಿ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ವಿದ್ಯಾರ್ಥಿಗಳ ಓದು ಕೇವಲ ತಮ್ಮ ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗಿರದೆ ಇತರ ಪುಸ್ತಕಗಳು, ದಿನ ಪತ್ರಿಕೆಯ ಓದಿನ ಮೂಲಕ ಪ್ರತಿಯೊಂದು ವಿಷಯದ ಬಗ್ಗೆ ಸಾಮಾನ್ಯ ಜ್ಞಾನವನ್ನು ತಿಳಿಯುವಂತಾಗಬೇಕು ಎಂದು ಶಕ್ತಿ ವಸತಿ ಶಾಲೆಯಲ್ಲಿ ನಡೆದ ಹಿಂದಿ ಪ್ರಾಥಮಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಸ.ಪ್ರ.ದ.ಕಾ ಸುಳ್ಯದ ಸಹಾಯಕ ಪ್ರಾಧ್ಯಾಪಕರಾದ ರಾಮಕೃಷ್ಣ ಕೆ.ಎಸ್ ಹೇಳಿದರು. ಭಾರತವು ಹಲವು ರಾಜ್ಯ, ಭಾಷೆ, ಜಾತಿ, ಧರ್ಮ, ಪಂಗಡಗಳನ್ನು ಹೊಂದಿದ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 06)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 06) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 06) Read More »

ಕರಾವಳಿ

ಕಡಬ: ತಿಂಗಳುಗಳ ಬಳಿಕ ಮನೆಗೆ ಹಿಂತಿರುಗಿದ ಯುವಕ ➤ ನಾಪತ್ತೆ ಪ್ರಕರಣ ಸುಖಾಂತ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಕಳೆದ ಮಾರ್ಚ್‌ನಲ್ಲಿ ಕಡಬದಿಂದ ನಾಪತ್ತೆಯಾಗಿದ್ದ ಯುವಕನೋರ್ವ ಮನೆಗೆ ಹಿಂತಿರುಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣವು ಸುಖಾಂತ್ಯಗೊಂಡಿದೆ. ಕಡಬದ ತಾಲೂಕು ತಿಮರಡ್ಡ ನಿವಾಸಿ ಹಸೈನಾರ್ ಎಂಬವರ ಪುತ್ರ ಅನ್ಸಾರ್ ಎಂಬಾತ ಕಳೆದ ಮಾರ್ಚ್ 21 ರಂದು ನಾಪತ್ತೆಯಾಗಿದ್ದರಿಂದ ಹುಡುಕಾಡಿದ ಮನೆಯವರು ಕಡಬ ಠಾಣೆಗೆ ದೂರು ನೀಡಿದ್ದರು. ನಾಪತ್ತೆಯಾಗಿದ್ದ ಈತ ಬೆಂಗಳೂರಿನಲ್ಲಿ ಕೆಲಸಕ್ಕೆ‌ ಸೇರಿದ್ದು, ಡಿಸೆಂಬರ್ 02 ರಂದು ಮನೆಗೆ ಹಿಂತಿರುಗಿದ್ದಾನೆ ಎನ್ನಲಾಗಿದೆ. ಶುಕ್ರವಾರದಂದು ಕಡಬ ಠಾಣೆಗೆ ಹಾಜರಾಗಿ

ಕಡಬ: ತಿಂಗಳುಗಳ ಬಳಿಕ ಮನೆಗೆ ಹಿಂತಿರುಗಿದ ಯುವಕ ➤ ನಾಪತ್ತೆ ಪ್ರಕರಣ ಸುಖಾಂತ್ಯ Read More »

ಕರಾವಳಿ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು, ಡಿ.6: ಇಲ್ಲಿನ ಕೆಎಸ್ಸಾರ್ಟಿಸಿ ಡಿಪೊದಲ್ಲಿ ಬಸ್ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ನೀಲೇಶ್ವರ ಪಳ್ಳಿಕೆರೆಯ ಪಿ.ವಿ. ಸುಕುಮಾರನ್ (48) ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಕಾಸರಗೋಡು ಕೆಎಸ್ಸಾರ್ಟಿಸಿ ಡಿಪೊದ ಒಂದನೇ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಕುಮಾರನ್ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಉಳಿದ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ವೇತನ ಮೊಟಕುಗೊಂಡಿರುವುದೇ ಕೃತ್ಯಕ್ಕೆ ಕಾರಣ ಎನ್ನಲಾಗಿದ್ದು, ಸುಕುಮಾರನ್‌ರ ತಂದೆ ಕೆಲ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಉಪ್ಪಿನಂಗಡಿ, ಡಿ.6: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯ ತೆಕ್ಕಾರು ಗ್ರಾಮದ ಮರಮ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮರಮ ಮನೆ ನಿವಾಸಿ ಪ್ರಥಮ್ ಕೊಂಡೆ (19) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಇಂದು ಬೆಳಗ್ಗೆ ಮನೆಯ ಹತ್ತಿರವಿರುವ ಮಾವಿನಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ತೆಂಗಿನ ಮರ ಬಿದ್ದು ಎರಡು ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com, ಕಡಬ, ಡಿ.6   ನೂಜಿಬಾಳ್ತಿಲ ಗ್ರಾಮದ ನೀರಾರಿ ಎಂಬಲ್ಲಿ ಗುರುವಾರ ರಾತ್ರಿ ಬೀಸಿದ ಗಾಳಿಗೆ ತೆಂಗಿನ ಮರವೊಂದು ಬುಡ ಸಮೇತ ಉರುಳಿ ಬಿದ್ದ ಎರಡು ಮನೆಗಳಿಗೆ ಹಾನಿಯಾಗಿದೆ. ನೀರಾರಿ ಪೀರು ಸಾಹೇಬು ಅವರ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ ಮತ್ತು ಪಕ್ಕದ ದಾವೂದ್ ಸಾಹೇಬ್ ಅವರ ಮನೆಗೂ ಹಾನಿಯಾಗಿ ನಷ್ಟವುಂಟಾಗಿದೆ ಎಂದು ಮನೆ ಮಾಲಿಕರು ತಿಳಿಸಿದ್ದಾರೆ.

ತೆಂಗಿನ ಮರ ಬಿದ್ದು ಎರಡು ಮನೆಗಳಿಗೆ ಹಾನಿ Read More »

ಕರಾವಳಿ

ಕಾಜರೊಕ್ಕು- ಶ್ರೀ ರಾಮಕುಂಜೇಶ್ವರ ದೇವಸ್ಥಾನ ಕಾಂಕ್ರಿಟೀಕರಣ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.6   ಕಡಬ ತಾಲೂಕು ರಾಮಕುಂಜ ಗ್ರಾಮದ ಕಾಜರೊಕ್ಕು-ಶ್ರೀ ರಾಮಕುಂಜೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟಿಕರಣಕ್ಕೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಯೋಜನೆ ಸಮರ್ಪಕ ಅನುಷ್ಠಾನವಾಗಬೇಕಾದಲ್ಲಿ ಜನರ ಪಾತ್ರ ಮುಖ್ಯ. ಕಾಮಗಾರಿ ನಡೆಯುವ ಸಂದರ್ಭ ಜನರು ತ್ಯಾಗ ಮನೋಭಾವನೆ ತೋರ್ಪಡಿಸಿ ಅಭಿವೃದ್ದಿಗೆ ಕೈಜೋಡಿಸಬೇಕು. ಅಭಿವೃದ್ದಿ ಕಾಮಗಾರಿಗಳು ನಡೆಯುವಾಗ ಗುಣಮಟ್ಟ ಪರಿಶೀಲನೆ ನಡೆಸುವುದು ಆಯಾ ಭಾಗದ ಜನರ ಕರ್ತವ್ಯವಾಗಬೇಕು. ಈ ಹಿಂದೆ ನಮ್ಮನ್ನಾಳಿದ ಕಾಂಗ್ರೆಸ್ಸ್ ಸರಕಾರ

ಕಾಜರೊಕ್ಕು- ಶ್ರೀ ರಾಮಕುಂಜೇಶ್ವರ ದೇವಸ್ಥಾನ ಕಾಂಕ್ರಿಟೀಕರಣ ಗುದ್ದಲಿಪೂಜೆ Read More »

ಕರಾವಳಿ
Scroll to Top