ಕರಾವಳಿ

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಬಜಪೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಬಜಪೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಜಪೆ ಪೇಟೆಯಲ್ಲಿ ಆಟೋರಿಕ್ಷಾ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಆಟೋರಿಕ್ಷಾ ನಿಲ್ದಾಣ, ಬಜಪೆ ಬಸ್ ನಿಲ್ದಾಣದ ಬಳಿ ನಡೆಯಲಿದೆ. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. […]

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ Read More »

ಕರಾವಳಿ

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ, ಭಾರತ ಸರ್ಕಾರ, ಮೈಸೂರಿನಲ್ಲಿ ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಜೆಒಸಿ ಡಿಪ್ಲೋಮಾ, ಬಿಇ, ಹಾಗೂ ಯಾವುದೇ ಪದವಿ ಪಾಸ್ ಅಥವಾ ಫೇಲ್ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತ್ತಿಪರ ಯೋಜನೆಯಡಿ 3 ಮತ್ತು 6 ತಿಂಗಳ ಅವಧಿಯ ಪಾಲಿಮರ್ ವಸ್ತುಗಳ ತಯಾರಿಕ ತಂತ್ರಜ್ಞಾನದ, ವಾಹನಗಳ ಬಿಡಿಭಾಗಗಳು, ವಿದ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಬಾಗಗಳು ಇತ್ಯಾದಿ ವಸ್ತುಗಳ ತಯಾರಿಕೆಯ ಬಗ್ಗೆ ಉಚಿತ ಊಟ

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಪರ ತರಬೇತಿ Read More »

ಕರಾವಳಿ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ Read More »

ಕರಾವಳಿ

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ಇಂದು ವಿಶ್ವ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಜಾಗತಿಕ ತಾಪಮಾನ. ಪರಿಸರ ಮಾಲಿನ್ಯ ಜಾಗತಿಕ ತಾಪಮಾನಕ್ಕೆ ಮುಖ್ಯ ಕಾರಣ ತಾಪಮಾನದಲ್ಲಿ ಹೆಚ್ಚಳವಾದಂತೆ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತದೆ. ಮಾಲಿನ್ಯ ನಿಯಂತ್ರಿಸಲು ನಾವೆಲ್ಲರೂ ಸಕ್ರಿಯವಾದ ಪಾತ್ರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಯನ್ಸ್ ಕ್ಲಬ್ ವೆಲೆನ್ಸಿಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮವನ್ನು

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ , ಡಿ.6   ಜಿಲ್ಲಾಧಿಕಾರಿಗಳ ಪ್ರಾಕೃತಿಕ ವಿಕೋಪ ನಿಧಿಯಿಂದ ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲೆಗೆ ರೂ. 32 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಶಾಲಾ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದೆಂದು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ತಿಳಿಸಿದ್ದಾರೆ. 2019ನೇ ಸಾಲಿನ ಮುಂಗಾರು ಮಳೆಯಿಂದ ಹಾನಿಯಾದ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿಗೆ ತನ್ನ ಜಿ.ಪಂ. ವ್ಯಾಪ್ತಿಯ 8 ಶಾಲೆಗಳಿಗೆ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲಾ ಶಾಲೆಗಳ ದುರಸ್ತಿ ಮಾಡಿಸಲಾಗುವುದು ಎಂದ ಅವರು ಶಾಲೆಯಲ್ಲಿ ಅಡುಗೆ ಕೊಠಡಿ, ಸುಸಜ್ಜಿತ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್ Read More »

ಕರಾವಳಿ

ಇಂದು ಬಾಬರಿ ಧ್ವಂಸ ದಿನ: ದ.ಕ‌. ಜಿಲ್ಲಾದ್ಯಂತ ಕಟ್ಟೆಚ್ಚರ

ಮಂಗಳೂರು, ಡಿ.6: ಬಾಬರಿ ಧ್ವಂಸ ದಿನವಾದ ಡಿ.6ರಂದು ದ.ಕ. ಜಿಲ್ಲಾದ್ಯಂತ ಭಾರೀ ಕಟ್ಟೆಚ್ಚರ ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಅಯೋಧ್ಯೆ ಭೂ ವಿವಾದ ತೀರ್ಪು ಬಂದ ಹಿನ್ನೆಲೆಯಲ್ಲಿ ತೀರ್ಪಿನ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಕೆಲವು ಸಂಘಟನೆಗಳು ಕರಾಳ ದಿನವಾಗಿ ಮತ್ತು ಕೆಲವು ಸಂಘಟನೆಗಳು ವಿಜಯೋತ್ಸವಾಗಿ ಆಚರಿಸುವ ಸಾಧ್ಯತೆ ಇದೆ. ಇದರಿಂದ ಜಿಲ್ಲೆಯಲ್ಲಿ ಯವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಸೆಕ್ಷನ್

ಇಂದು ಬಾಬರಿ ಧ್ವಂಸ ದಿನ: ದ.ಕ‌. ಜಿಲ್ಲಾದ್ಯಂತ ಕಟ್ಟೆಚ್ಚರ Read More »

ಕರಾವಳಿ

ಮಂಗಳೂರು: ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು, ಡಿ.6: ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಜಬೈಲನಲ್ಲಿ ನಡೆದಿದೆ. ಆತ್ಯಹತ್ಯೆಗೈದವರನ್ನು ಕುಂಜತ್‌ಬೈಲ್ ಕ್ವಾಟ್ರರ್ಸ್ ನಿವಾಸಿ ಪವಕುಮಾರ್ (40) ಎಂದು ಗುರುತಿಸಲಾಗಿದೆ. ಅವರು ಮೂಲತಃ ಹರಿಯಾಣದ ನಿವಾಸಿ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಲವು ದಿನಗಳಲ್ಲಿ ಕೆಲಸಕ್ಕೆ ರಜೆ ಹಾಕಿದ್ದರು ಎಂದು ತಿಳಿದು ಬಂದಿದೆ. ತನ್ನ ಕ್ವಾಟ್ರರ್ಸ್‌ನ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಅಗಲಿದ್ದಾರೆ. ಈ ಕುರಿತು

ಮಂಗಳೂರು: ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ಸ್ಫೋಟಕ ಸಿಡಿದು ಓರ್ವ ಗಂಭೀರ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.06. ಮನೆಯಲ್ಲಿ ಕಚ್ಚಾ ಸ್ಪೋಟಕವನ್ನು ತಯಾರಿಸುತ್ತಿದ್ದ ವೇಳೆ ಸ್ಪೋಟಕ ಸಿಡಿದ ಪರಿಣಾಮ ನಾಲ್ವರು ಗಾಯಗೊಂಡು, ಮನೆಗೆ ಹಾನಿಯಾದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಲ್ಲಿ ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಾಳುಗಳನ್ನು ಬೆಟ್ಟಂಪಲ್ಲಿ ನಿವಾಸಿ ಕೇಪುಗೌಡ ಎಂಬವರ ಪುತ್ರ ಬಾಲಕೃಷ್ಣ, ನಾದಿನಿ ವೇದಾವತಿ ಮತ್ತು ಅವರ ಮಕ್ಕಳಾದ ಕಾರ್ತಿಕ್ ಮತ್ತು ಮೋನಿಶಾ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕೃಷ್ಣರವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಪುತ್ತೂರಿನ ಹಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ಸ್ಫೋಟಕ ಸಿಡಿದು ಓರ್ವ ಗಂಭೀರ ➤ ನಾಲ್ವರಿಗೆ ಗಾಯ Read More »

ಕರಾವಳಿ

ಮಂಗಳೂರು: ಈರುಳ್ಳಿ ದರ ಏರಿಕೆ ವಿರುದ್ಧ ‘ನೇಣು ಹಗ್ಗ’ ಪ್ರದರ್ಶಿಸಿ ವಿನೂತನ ಪ್ರತಿಭಟನೆ

ಮಂಗಳೂರು, ಡಿ.5: ಈರುಳ್ಳಿ ದರ ನಿಯಂತ್ರಿಸಲಾಗದ ಕೇಂದ್ರ ಸರಕಾರದ ನೀತಿಯಿಂದ ಸಂಕಷ್ಟಕ್ಕೀಡಾದ ಗ್ರಾಹಕರು ಮತ್ತು ಕಾರ್ಮಿಕರ ರಕ್ಷಣೆಗೆ ಆಗ್ರಹಿಸಿ ಬಂದರು ಶ್ರಮಿಕರ ಸಂಘದಿಂದ ನಗರದ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಗುರುವಾರ ‘ನೇಣು ಹಗ್ಗ’ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್, ಐದು ತಿಂಗಳ ಹಿಂದೆ ಕೆಲವು ರಾಜ್ಯಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಈರುಳ್ಳಿ ದರ ಏರಿಕೆಯಾಗಿದೆ. ಇದರಿಂದಾಗಿ ಮಂಗಳೂರಿಗೆ ಈರುಳ್ಳಿ ಸರಬರಾಜು ಆಗುತ್ತಿಲ್ಲ. ದರ ಏರಿಕೆಯು

ಮಂಗಳೂರು: ಈರುಳ್ಳಿ ದರ ಏರಿಕೆ ವಿರುದ್ಧ ‘ನೇಣು ಹಗ್ಗ’ ಪ್ರದರ್ಶಿಸಿ ವಿನೂತನ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಮಗನಿಂದಲೇ ತಂದೆಯ ಕೊಲೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಕೆಲಸಕ್ಕೆ ಹೋಗದೇ ಮನೆಯಲ್ಲಿರುತ್ತಿದ್ದುದರಿಂದ ಮಗನಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಅಪ್ಪನನ್ನು ಮಗ ಮಚ್ಚಿನಿಂದ ಕುತ್ತಿಗೆಗೆ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಬೊಳ್ಳಿಂಬಳದ ನಿವಾಸಿಯಾಗಿರುವ ಕೃಷ್ಣ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯಿದಿದ್ದು, ಮಗ ಉದಯ ನಾಯ್ಕ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಪುತ್ತೂರು: ಮಗನಿಂದಲೇ ತಂದೆಯ ಕೊಲೆ Read More »

ಕರಾವಳಿ
Scroll to Top